ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳನ್ನು ಬಹಳ ಎಚ್ಚರಿಕೆಯಿಂದ ಬಳಸಬೇಕು”
ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳನ್ನು ಬಹಳ ಎಚ್ಚರಿಕೆಯಿಂದ ಬಳಸಬೇಕು, ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷಟು ವಿಷಯಗಳು ಹರಿದಾಡುತ್ತದೆ ಆದರೆ ನಮಗೆ ಸರಿ ಎನಿಸಿದ ವಿಷಯಗಳನ್ನು ಮಾತ್ರ ಪಡೆದುಕೊಳ್ಳಬೇಕು ಸಾಮಾಜಿಕ ಮಾಧ್ಯಮಗಳಲ್ಲಿ ಯೂಟೂಬರ್ಗಳು ಎಚ್ಚರಿಕೆಯಿಂದ ಸಾಮಾಜಿಕ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ವಿಡಿಯೋಗಳನ್ನು ಮಾಡಬೇಕು ಎಂದು ಪ್ರಜಾಪ್ರಗತಿಯ ಸಂಪಾದಕರಾದ ಎಸ್ ನಾಗಣ್ಣ ಸಲಹೆ ನೀಡಿದರು. ನಗರದ ಶ್ರೀ ಸಿದ್ಧಾಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿದ್ದಾರ್ಥ ಸಂಕಲ್ಪ 2025 ಕಾರ್ಯಕ್ರಮದಲ್ಲಿ ತುಮಕೂರಿನಲ್ಲಿ ಹೆಸರು ಮಾಡಿರುವಂತಹ ಬ್ಲಾಗರ್ಸ್ ಗಳಿಗೆ ಸನ್ಮಾನಿಸಿ ಮಾತನಾಡಿದ ಅವರು ನಾಡಿನ ಸಾಮಾಜಿಕ ಸ್ವಾಸ್ಥ್ಯವನ್ನು…