ಹೊಸ ಉದ್ದಿಮೆಗಳ ಬಗ್ಗೆ ಪ್ರಾಧ್ಯಾಪಕರು ಅಧ್ಯಯನ ನಡೆಸಿದರೆ, ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಬಹುದು : ಮುರುಳೀಧರ್ ಹಾಲಪ್ಪ
ತುಮಕೂರು: ಇಂದಿನ ಸಂಶೋಧನಾತ್ಮಕ ಶೈಕ್ಷಣಿಕ ವ್ಯವಸ್ಥೆಯಲ್ಲಿ ವೃತ್ತಿಪರ ಕೋಸ್ರ್ಗಳು ಸೇರಿದಂತೆ ವಿವಿಧ ವಲಯಗಳಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ತೇರ್ಗಡೆಯಾದರೂ ನಿರುದ್ಯೋಗದ ಸಮಸ್ಯೆ ಸಾಮಾನ್ಯವಾಗಿದೆ ಈ ನಿಟ್ಟಿನಲ್ಲಿ ಕಲಿಯುವ ಹಂತದಲ್ಲಿಯೇ ವೃತ್ತಿಪರವಾಗಿ ಹೊಸ ಹೊಸ ಉದ್ದಿಮೆಗಳನ್ನ ಸ್ಥಾಪಿಸಿ ಅನೇಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿಯೇ ಪ್ರಾಧ್ಯಾಪಕರುಗಳು ಹೊಸ ಉದ್ದಿಮೆಗಳ ಬಗ್ಗೆ ಅಧ್ಯಯನ ನಡೆಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ತೋರಿದರೆ ನವ ಉದ್ಯೋಗದ ಉದ್ಯಮ ಸ್ಥಾಪನೆಯಾದಂತಾಗುತ್ತದೆ ಎಂದು ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ್ ಹಾಲಪ್ಪ ಅವರು ತಿಳಿಸಿದರು. ತುಮಕೂರು…