2027ರ ವೇಳೆಗೆ 25,0000 ನವೋದ್ಯಮಗಳು ಆರಂಭದ ಗುರಿ: ಗೃಹ ಸಚಿವರಾದ ಡಾ. ಜಿ ಪರಮೇಶ್ವರ ಎಸ್ಎಸ್ಐಟಿಯಲ್ಲಿ‘ಟೆಕ್ನೋಡಿಯ–2025’ ಕಾರ್ಯಕ್ರಮ ಉದ್ಘಾಟನೆ
ತುಮಕೂರು: ಕೃಷಿ, ಆರೋಗ್ಯ, ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಇಂದು ಇಡೀ ವಿಶ್ವದಾದ್ಯಂತ ಅತ್ಯಂತ ಉನ್ನತ ಮಟ್ಟದ ತಂತ್ರಜ್ಞಾನ ಆವಿಷ್ಕಾರವಾಗುತ್ತಿದೆ. ಪ್ರತಿನಿತ್ಯ ತಂತ್ರಜಾÐನ ಗಣನೀಯವಾಗಿ ಬದಲಾಗುತ್ತಿವೆ. ಅದರಂತೆ ಕರ್ನಾಟಕದಲ್ಲೂ ಸಾಕಷ್ಟು ನವೋದ್ಯಮಗಳು ಆರಂಭವಾಗುತ್ತಿದ್ದು 2027ರಲ್ಲಿ ಇಪ್ಪತ್ತೈದುಸಾವಿರ ನವೋದ್ಯಮಗಳು ಆರಂಭವಾಬೇಕು ಎಂಬ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ ಎಂದು ಸಾಹೇ ವಿವಿಯ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ತಿಳಿಸಿದರು. ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರದಿಂದ(ಜೂನ್-2 & 3) ಆಯೋಜಿಸಲಾಗಿದ್ದ ಎರಡು ದಿನದ ವಿಜ್ನಾನ ಮತ್ತು…