ಒಳಮೀಸಲಾತಿ ಜಾರಿಗೊಳಿಸದಿದ್ದರೆ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಸಿಎಂ, ಸಚಿವರಿಗೆ ರಾಜ್ಯದೆಲ್ಲೆಡೆ ಘೇರಾವ್ ಮಾಡುವುದಾಗಿ ಮುಖಂಡರ ಎಚ್ಚರಿಕೆ
ಒಳಮೀಸಲಾತಿ ಜಾರಿಗೊಳಿಸದಿದ್ದರೆ ತುಮಕೂರು: ಸರ್ವೋಚ್ಛ ನ್ಯಾಯಾಲಯದ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಈ ತಿಂಗಳ 18ರಂದು ನಡೆಯುವ ಸಚಿ ಸಂಪುಟ ಸಭೆ ಅಧಿವೇಶನದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿ ಸಂಬಂಧ ತೀರ್ಮಾನ ಮಾಡಬೇಕು, ತಪ್ಪಿದಲ್ಲಿ ರಾಜ್ಯಾದ್ಯಂತ ಮುಖ್ಯಮಂತ್ರಿ, ಮಂತ್ರಿಗಳನ್ನು ಘೇರಾವ್ ಮಾಡಲಾಗುವುದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಮುಖಂಡರು ಸರ್ಕಾರಕ್ಕೆ…