ಧರ್ಮಸ್ಥಳ ಸಂಘಕ್ಕೆ 4500ಕೋಟಿ ವಿತರಣೆ-ಎಸ್.ಬಿ.ಐ.ನಿರ್ದೇಶಕ ಕೆ.ಎನ್.ವಾದಿರಾಜ
ತುಮಕೂರು: ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಎಸ್.ಬಿ.ಐ.ತುಮಕೂರು ಜಿಲ್ಲೆಯಲ್ಲಿ ಸುಮಾರು 4500ಕೋಟಿ ಸಾಲವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮೂಲಕ ನೀಡಿದ್ದೇವೆ,ಕೇವಲ ಮಹಿಳೆಯರೇ ಇರುವ ಈ ಸಂಘದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಧರ್ಮಸ್ಥಳ ಸಂಘವು ಆಯ್ಕೆ ಮಾಡಿ 1 ಲಕ್ಷದಿಂದ 5 ಲಕ್ಷದ ವರೆಗೆ ಸಾಲ ನೀಡುತ್ತಿದೆ,ಈ ಸಾಲಕ್ಕೆ ಧರ್ಮಸ್ಥಳದ ಪೂಜ್ಯ ಡಾ||ಡಿ.ವೀರೇಂದ್ರಹೆಗ್ಗಡೆರವರು ಜಾಮೀನು ನೀಡಿದ್ದಾರೆ ಎಂದು ಎಸ್.ಬಿ.ಐ ಬ್ಯಾಂಕಿನ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ಕೆ.ಎನ್.ವಾದಿರಾಜ ರವರು ಹೇಳಿದರು. ಅವರು…