ಸಾರ್ವಜನಿಕರ ಹಿತಕ್ಕಾಗಿ ಯೋಗ ತರಗತಿಗಳನ್ನು ನಡೆಸಲು ಸಿದ್ಧವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಶೀನಪ್ಪ ಎಂ.
ಗುಬ್ಬಿ : ಪ್ರತಿನಿತ್ಯ ಯೋಗಾಭ್ಯಾಸಕ್ಕಾಗಿ ಕನಿಷ್ಠ ಸಮಯವನ್ನು ಮೀಸಲಿಟ್ಟಲ್ಲಿ ಉತ್ತಮ ಆರೋಗ್ಯ ಹಾಗೂ ಮಾನಶಾಂತಿಯನ್ನು ಪಡೆಯಲು ಸಾಧ್ಯವಾಗುವುದು.ಪತಂಜಲಿ ಯೋಗ ಸಂಸ್ಥೆಯು ಸಾರ್ವಜನಿಕರ ಹಿತಕ್ಕಾಗಿ ಯೋಗ ತರಗತಿಗಳನ್ನು ನಡೆಸಲು ಸಿದ್ಧವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಶೀನಪ್ಪ ಎಂ. ತಿಳಿಸಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ವಿವಿಧ ಸಂಘಗಳ…