ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಪುಡಿದೆದ್ದ ಹೋರಾಟ ಸಮಿತಿ ಜೂ.25ಕ್ಕೆ ಜಿಲ್ಲಾ ಬಂದ್ ಗೆ ಕರೆ
: ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಪುಡಿದೆದ್ದ ಹೋರಾಟ ಸಮಿತಿ ಜೂ.25ಕ್ಕೆ ಜಿಲ್ಲಾ ಬಂದ್ ಗೆ ಕರೆ ಹಿನ್ನೆಲೆ ಗುಬ್ಬಿ ಪ್ರವಾಸ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಮಾಗಡಿಯ ಶ್ರೀರಂಗ ಏತ ಯೋಜನೆಗೆ ಕುಣಿಗಲ್ನಿಂದ ಹೇಮಾವತಿ ನೀರು ಹರಿಸಲು ಎಕ್ಸ್ಪ್ರೆಸ್ ಕೆನಾಲ್ ಯೋಜನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ಕೊಟ್ಟಿದ್ರು. ಯೋಜನೆ ಜಾರಿಯಾದಾಗಿನಿಂದ ರೈತರು ಹಾಗೂ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ತುಮಕೂರು ಜನರ ಆತಂಕಕ್ಕೂ ಕಾರಣವಾಗಿದೆ. ಹಾಸನದಿಂದ ಹರಿದು…