ದ್ವಿದಳ ಧಾನ್ಯ, ಸಿರಿ ಧಾನ್ಯಗಳನ್ನು ಆಹಾರದಲ್ಲಿ ಹೆಚ್ಚಾಗಿ ಬಳಸಬೇಕು ಇದರಿಂದ ಆರೋಗ್ಯದಲ್ಲಿ ಸಮತೋಲನ ಕಾಪಾಡಲು ಸಾಧ್ಯವಾಗುತ್ತದೆ ಎಂದು ಒಕ್ಕೂಟದ ಅಧ್ಯಕ್ಷೆ ಮಂಗಳ ಗೌರಮ್ಮ ಅಭಿಮತ .
ಗುಬ್ಬಿ : ಸುದ್ದಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ವತಿಯಿಂದ ತಾಲೂಕಿನ ನಿಟ್ಟೂರು ವಲಯದ ನಿಟ್ಟೂರು ಬಿ ಕಾರ್ಯ ಕ್ಷೇತ್ರದ ನಿರಂತರ ಜ್ಞಾನ ವಿಕಾಸ ಕೇಂದ್ರದಲ್ಲಿ ಸಿರಿ ಧಾನ್ಯ ಮಾಹಿತಿ ಕಾರ್ಯಕ್ರಮದಡಿಯಲ್ಲಿ ಸಿರಿಧಾನ್ಯ ಪ್ರಾತ್ಯೇಕ್ಷಿಕತೆ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳ ಗೌರಮ್ಮ ಅವರು ನಮ್ಮ ಆಹಾರದಲ್ಲಿ ಪ್ರತಿ ನಿತ್ಯ ಒಂದು ಸಿರಿಧಾನ್ಯ ವನ್ನು ಸೇವಿಸುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಎಂದು ತಿಳಿಸಿದರು. ಸಂಪನ್ಮೂಲ…