ಡಾ. ಜಿ. ಪರಮೇಶ್ವರ್ ಅವರ ಗೃಹ ಕಛೇರಿ ಮುಂದೆ ಪ್ರತಿಭಟನೆ ಮತ್ತು ಧರಣಿ – ಸೊಗಡು ಶಿವಣ್ಣ
ದಿನಾಂಕ 30.05.2024 ರಂದು ಬೆಳಗ್ಗೆ 11 ಗಂಟೆಗೆ ಸಿದ್ಧಾರ್ಥ ನಗರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಅವರ ಮನೆ ಮುಂದೆ ತುಮಕೂರು ಜಿಲ್ಲಾ ಹೇಮಾವತಿ ನೀರಾವರಿ ಹೋರಾಟ ಸಮಿತಿಯು ಧರಣಿ ನಡೆಸಲು ನಿಶ್ಚಯಿಸಿರುವುದಾಗಿ ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು. ಇಂದು ತುಮಕೂರು ನಗರದ ಸುಧಾ ಟಿ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಹೇಮಾವತಿ ನೀರು ನಮ್ಮದು ನಮ್ಮ ನೀರು ನಮ್ಮ ಹಕ್ಕು ವಿಚಾರವಾಗಿ ರಾಮನಗರ ಜಿಲ್ಲೆಯ ಮಾಗಡಿಗೆ ಎಕ್ಸಪ್ರೆಸ್…