ಪೂಜ್ಯ ವೀರೇಂದ್ರ ಹೆಗ್ಗಡೆಯವರಿಂದ ರೂ. 50,000/- ಮೊತ್ತದ ಪ್ರಸಾದ ರೂಪದ ಡಿಡಿ ಮಂಜೂರಾತಿ
ಗುಬ್ಬಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಪ್ಪ ವಲಯದ ಕೋಣೆ ಮಾದೇನಹಳ್ಳಿ ಗ್ರಾಮದಲ್ಲಿ ನಿರ್ಮಾಣ ವಾಗುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ದೇವಾಲಯ ಜೇಣೋದ್ಧಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ರೂ. 50,000/- ಮೊತ್ತದ ಪ್ರಸಾದ ರೂಪದ ಡಿಡಿ ಮಂಜೂರಾತಿ ನೀಡಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ರಾಜೇಶ್. ಎಸ್ ರವರು ದೇವಾಲಯ ಸಮಿತಿಯ ಪದಾಧಿಕಾರಿಗಳಿಗೆ ಡಿಡಿ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಪಾತಯ್ಯ, ಹಾಗೂ ಎಲ್ಲ…