ಮಹಿಳೆಯರು ತಮ್ಮ ಸಾಮಥ್ರ್ಯದ ಮೇಲೆ ನಂಬಿಕೆಯಿಟ್ಟು ಸಾಧನೆ ಮಾಡಲಿ”: ನ್ಯಾಯಾಧೀಶೆ ನೂರುನ್ನೀಸ ಕರೆ
ವೈಸಿರಿ ಇನ್ಸ್ಟಿಟ್ಯೂಟ್ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಭ್ರಮ: ಸಾಧಕಿಯರಿಗೆ ಗೌರವ ತುಮಕೂರು: ಮಹಿಳೆಯರು ಕೇವಲ ಅದೃಷ್ಟದಿಂದ ಸಾಧನೆ ಮಾಡುವುದಿಲ್ಲ, ಬದಲಾಗಿ ತಮ್ಮ ಶ್ರಮ ಮತ್ತು ಛಲದಿಂದ ಗುರಿ ತಲುಪುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅಭಿಪ್ರಾಯಪಟ್ಟರು. ನಗರದ ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಟೆಕ್ನಾಲಜಿಯಲ್ಲಿ ಶನಿವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ನಿಮ್ಮ ಜೀವನದ ಕಥೆಗೆ ನೀವೇ ಹಿರೋಯಿನ್. ಸಮಾಜದಲ್ಲಿ ನಿಮ್ಮ…