ಪ್ರಾಣವನ್ನು ಬಿಟ್ಟೆವು ನೀರು ಮಾತ್ರ ಬಿಡುವುದಿಲ್ಲ : ಶಾಸಕ ಎಂ ಟಿ ಕೃಷ್ಣಪ್ಪ.
ಗುಬ್ಬಿ ತಾಲೂಕು ಡಿ ರಾಂಪುರ ಮಜುರೆ ಸುಂಕಾಪುರ ಗ್ರಾಮದ ಬಳಿ ನೆಡೆಯುತ್ತಿರುವ ಹೇಮಾವತಿ ಲಿಂಕ್ ಕ್ಯಾನಲ್ ಕಾಮಗಾರಿಯನ್ನು ಸ್ಥಗಿತಗೋಳಿ ನಮ್ಮ ನೀರು ನಮಗೆ ಉಳಿಸಿ ಎಂದು ನೆಡೆಯುತ್ತಿರುವ ಬೃಹತ್ ರೈತರ ಪ್ರತಿಭಟನೆಯಲ್ಲಿ ತುರುವೆಕೇರೆ ಶಾಸಕ ಎಂ ಟಿ ಕೃಷ್ಣಪ್ಫ ಮಾತನಾಡಿ ನಮ್ಮ ನೀರು ನಮ್ಮ ಹಕ್ಕು ನಮ್ಮ ಪಾಲನ್ನು ಕೇಳುವ ಅಧಿಕಾರ ನಮಗೆ ಇದೆ ಅದರೆ ನಮ್ಮ ರೈತರ ಅನುಮತಿ ಇಲ್ಲದೆ ಮಾಹಿತಿ ನೀಡದೆ ರೈತರ ಜಮೀನಿನಲ್ಲಿ ಹೇಮವತಿ ನೀರನ್ನು ಎಕ್ಸ್ಪ್ರೆಸ್ ಲಿಂಕ್ ಕ್ಯಾನಾಲ್ ಮೂಲಕ ಬೇರೆ…