ಹಲಸಿನಕಾಯಿ ಕೀಳಲು ಮರ ಹತ್ತಿದ ಕೂಲಿ ಕಾರ್ಮಿಕ ಕಾಲು ಜಾರಿ ಕೆಳಗೆ ಬಿದ್ದು ಸಾವು
ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಳಸಂದ್ರ ಗ್ರಾಮದ ಸಮೀಪ ತೋಟದಲ್ಲಿ ನೆಡೆದ ದುರ್ಘಟನೆ. ಹಲಸಿನಕಾಯಿ ಕೀಳಲು ಹೇಳಿದ ತೋಟದ ಮಾಲಿಕ ಬಸವರಾಜು ಕೂಲಿ ಕಾರ್ಮಿಕ ಸತ್ತಿದ್ದಾನೆ ಎಂದ ಕೂಡಲೇ ಸ್ಥಳದಿಂದ ಪರಾರಿಯಾದ ಎಂದು ಗ್ರಾಮಸ್ಥರ ಆರೋಪ ಪ್ರತಿದಿನವೂ ಕೆಲಸಕ್ಕೆ ಬರುವುದಿಲ್ಲ ಎಂದರು ಬಲಂತವಾಗಿ ಕರೆದುಕೊಂಡು ಹೋಗಿ ಮಧ್ಯಪಾನ ಮಾಡಿಸಿ ತನ್ನ ತೋಟದ ಕೆಲಸ ಮಾಡಿಸಿಕೊಳ್ಳುತ್ತಿದ್ದ ತೋಟದ ಮಾಲೀಕ ಮರ ಹತ್ತಲು ಬರದಿದ್ದವನಿಗೆ ಮಧ್ಯಪಾನ ಮಾಡಿಸಿ ಮರ ಅತ್ತಲು ಹೇಳಿರುವ ತೋಟದ ಮಾಲೀಕ ಎಂದು ಕುಟುಂಬಸ್ಥರ…