Admin

ಎಐನಿಂದ ಜಗತ್ತು ಕಿರಿದಾಗುತ್ತಿದೆ: ಪ್ರದೀಪ್‍ಕುಮಾರ್ ಎನ್ ಬಿ

ಎಐ-ಚಾಲಿತ ಜಗತ್ತಿನಲ್ಲಿ ಎಂಬಿಎ: ವಿಮ್‍ಟೆಕ್‍ನಿಂದ ಚಿಂತನಾತ್ಮಕ ಚರ್ಚೆ ತುಮಕೂರು: ಎಐ ಬೆಳೆಯುತ್ತಿರುವಂತೆ ವಿಶ್ವವು ಚಿಕ್ಕದಾಗುತ್ತಿದೆ, ಎಂಬಿಎ ಕೇವಲ ಪದವಿಯಲ್ಲ; ಇದು ಜಾಗತಿಕ ಅವಕಾಶಗಳಿಗೆ ಹೆಬ್ಬಾಗಿಲಾಗಿದೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ಪ್ರದೀಪ್‍ಕುಮಾರ್ ಎನ್ ಬಿ ಅವರು ಹೇಳಿದರು.   ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಯ ಭಾಗವಾದ ವೈಸಿರಿ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಆಂಡ್ ಟೆಕ್ನಾಲಜಿ(ವಿಮ್‍ಟೆಕ್) ವತಿಯಿಂದ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ “ಎಐ-ಚಾಲಿತ ಜಗತ್ತಿನಲ್ಲಿ ಎಂಬಿಎ” ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ…

Read More

ಪೋಲೀಸರು ಇರುವುದೇ ಸಾರ್ವಜನಿಕರ ರಕ್ಷಣೆಗಾಗಿ,ಪ್ರತಿ ಮನೆಯ ಮುಂದೆ ಸಿಸಿ ಕ್ಯಾಮರಾಹಾಕಿಸಿ ಪಿ.ಎಸ್.ಐ.ಪ್ರಸನ್ನಕುಮಾರ್

ತುಮಕೂರು:ಜಯನಗರ ಮಾರುಕಟ್ಟೆ ಪ್ರಾಂಗಣದ ಅಶ್ವತ್ಥಕಟ್ಟೆಯಲ್ಲಿ ಜಯನಗರ ಪೊಲೀಸ್ ಠಾಣೆಯಿಂದ ನಡೆದ ಜನ ಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಿ.ಎಸ್.ಐ.ಪ್ರಸನ್ನಕುಮಾರ್.ಕೆ ರವರು ನಾಗರೀಕರು ಪೋಲೀಸರೊಂದಿಗೆ ಸದಾ ಸಹಕರಿಸಬೇಕು,ಪೋಲೀಸರು ಇರುವುದೇ ನಾಗರೀಕ ಸಮಾಜದ ರಕ್ಷಣೆಗಾಗಿ,ಕೋಟ್ಯಾಂತರ ರೂಪಾಯಿ ವ್ಯಯಿಸಿ ಸ್ವಂತ ಮನೆ ಕಟ್ಟಿಸುತ್ತೀರಿ ಆದರೆ ಅದಕ್ಕೆ ಸಿಸಿ ಕ್ಯಾಮರಾ ಹಾಕಿಸಲು ಮೀನಮೇಷ ಎಣಿಸುತ್ತೀರಿ,ನಿಮ್ಮ ರಕ್ಷಣೆಗಾಗಿ ಸಿಸಿ ಕ್ಯಾಮರಾಗಳನ್ನು ಹಾಕಿಸಿ,ಮೆನಯಿಂದ ಹೆಚ್ಚು ದಿನ ಹೊರ ಹೋಗಬೇಕೆಂದರೆ ನಿಮ್ಮ ಬಡಾವಣೆಯ ಬೀಟ್ ಪೋಲೀಸರಿಗೆ ತಿಳಿಸಿ,ಬೆಲೆಬಾಳುವ ಒಡವೆ ವಸ್ತುಗಳನ್ನು ಪೋಲೀಸರಿಗೆ ಒಪ್ಪಿಸಿ ಹೊರ ಹೋಗಿ ಬಂದ…

Read More

ಶ್ರೀ ರಾಮಾನುಜಾ ಸೇವಾ ಸಮಿತಿ(ರಿ) ವತಿಯಿಂದ ಲಕ್ಷ್ಮಿ ನರಸಿಂಹ ಜಯಂತಿ ಆಚರಣೆ 

ಗುಬ್ಬಿ ಸುದ್ದಿ: ತಾಲೂಕಿನ ಕಡಬ ಹೋಬಳಿ ಕುಣಾಘಟ್ಟ ಗ್ರಾಮದಲ್ಲಿ ಇಂದು ಶ್ರೀ ರಾಮಾನುಜಾ ಸೇವಾ ಸಮಿತಿ(ರಿ) ವತಿಯಿಂದ ಲಕ್ಷ್ಮಿ ನರಸಿಂಹ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯು ಶ್ರೀ ರಾಮಾನುಜ ಸೇವಾ ಸಮಿತಿಯು ನರಸಿಂಹ ಜಯಂತಿ ಅಂಗವಾಗಿ ಪುಣ್ಯಾಹ, ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕವನ್ನು ನೆರವೇರಿಸಿ ಶಾಂತಿ ಹೋಮ, ನರಸಿಂಹ ಹೋಮ, ಗಣ ಹೋಮವನ್ನು ಲೋಕ ಕಲ್ಯಾಣಾರ್ಥಕ್ಕಾಗಿ ಅಪಾರ ಭಕ್ತರ ಸಮುಖದಲ್ಲಿ ನೆರವೇರಿಸಿ ನಂತರ ಪೂರ್ಣಹೂತಿಯೊಂದಿಗೆ ಹೋಮವನ್ನು ಮುಕ್ತಾಯಗೊಳಿಸಲಾಯಿತು. ಸ್ವಾಮಿಯವರನ್ನು ಮೆರವಣಿಗೆಯ ಮೂಲಕ ಗೋವಿಂದ ಗೋವಿಂದ…

Read More

ಉದ್ಯಮಿ ಮಿತ್ರ ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದ ಸಂತೋಷ್ ಕುಮಾರ್.ಹೆಚ್.ಎನ್.

ತುಮಕೂರು:ಉದ್ದಿಮೆದಾರರು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತುಮಕೂರು ನಗರವನ್ನು ಕೇಂದ್ರವಾಗಿಟ್ಟುಕೊಂಡು ರಾಜ್ಯಮಟ್ಟದ ಉದ್ಯಮಿ ಮಿತ್ರ ಸಹಕಾರ ಸಂಘ ನಿಯಮಿತ ಸ್ಥಾಪನೆ ಮಾಡಲಾಗಿದೆ ಎಂದು ಉದ್ಯಮಿ ಮಿತ್ರ ಸಹಕಾರ ಸಂಘದ ಮುಖ್ಯಪ್ರವರ್ತಕ ಸಂತೋಷ್ ಕುಮಾರ್.ಹೆಚ್.ಎನ್.ತಿಳಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಹೊಸದಾಗಿ ಉದ್ದಿಮೆ ಆರಂಭಿಸುವ ಯುವಜನರಿಗೆ ಜ್ಞಾನದ ಕೊರತೆಯಿಂದ ಕೆಲವಷ್ಟು ದಿನ ಉದ್ದಿಮೆ ನಡೆಸಿ, ನಂತರ ಬಾಗಿಲು ಹಾಕಿರುವ ಪ್ರಕರಣಗಳೇ ಹೆಚ್ಚಿವೆ.ಬಂಡವಾಳ ಹೂಡಿಕೆ, ಸಂಪನ್ಮೂಲ ಕ್ರೂಢೀಕರಣ,ಮಾರುಕಟ್ಟೆ ಇನ್ನಿತರ ಸಮಸ್ಯೆಗಳನ್ನು ಎದುರಿಸಲಾಗದೆ. ಅರ್ಧಕ್ಕೆ ಕೈಬಿಡುವ ಪ್ರಸಂಗಗಳೇ ಹೆಚ್ಚಾಗಿವೆ. ಈ ಸವಾಲುಗಳನ್ನು…

Read More

ಹಾಲಪ್ಪ ಪ್ರತಿಷ್ಟಾನ ವಿದ್ಯಾರ್ಥಿ ಯುವಜನರು ಮತ್ತು ಕೈಗಾರಿಕೆಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದೆ :ಮುರುಳೀಧರ ಹಾಲಪ್ಪ 

ತುಮಕೂರು:ಪದವಿ ವಿದ್ಯಾಭ್ಯಾಸ ಮುಗಿಸಿ, ಉದ್ಯೋಗ ಬಯಸಿ, ಸ್ವಯಂ ಉದ್ಯೋಗ ಮಾಡುವ ಕನಸ್ಸುಕಾಣುತ್ತಿರುವ ಯುವಜನತೆಗೆ  ಉದ್ದಿಮೆದಾರರೊಂದಿಗೆ ನೇರ ಸಂಪರ್ಕಏರ್ಪಡಿಸುವ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ಪ್ರತಿ ತಿಂಗಳಿಗೊಂದು ಕಾರ್ಯಕ್ರಮ ಏರ್ಪಡಿಸುವ ಮೂಲಕ ವಿದ್ಯಾರ್ಥಿ ಯುವಜನರು ಮತ್ತು ಕೈಗಾರಿಕೆಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು ನಗರದ ಕ್ರೋಮೋಡ್ ಬಯೋಟೇಕ್‍ ಆವರಣದಲ್ಲಿ ಅಂತಿಮ ವರ್ಷದ ಔಷಧ ವಿಜ್ಞಾನ ಮತ್ತು ಅರೆ ವೈದ್ಯಕೀಯ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ…

Read More

ಯುವಜನರು ಸ್ವಯಂ ಉದ್ಯೋಗಿಗಳಾಗಲು ಸುವರ್ಣಾವಕಾಶ ಜೂ.9ರಂದು ಪತ್ರಿಕಾ ಭವನದಲ್ಲಿ ವಿಶೇಷ ಕಾರ್ಯಾಗಾರ

ತುಮಕೂರು: ನಮ್ಮ ದೇಶದಲ್ಲಿ ಪ್ರತಿ ವರ್ಷವೂ ಉನ್ನತ ಶಿಕ್ಷಣ ಪಡೆದ ಲಕ್ಷಾಂತರ ವಿದ್ಯಾರ್ಥಿಗಳು ಹೊರ ಹೊಮುತ್ತಲಿದ್ದಾರೆ ಇದರ ಜೊತೆಗೆ ನಿರುದ್ಯೋಗವು ಕೂಡಾ ಕಾಡುತ್ತಲೇ ಇದೆ ಸರ್ಕಾರ ಸಂಘ ಸಂಸ್ಥೆಗಳು ಕೇವಲ ಸ್ಪರ್ಧಾತ್ಮಕ ಮತ್ತು ಕೌಶಲ್ಯಾಧಾರಿತ ಪರಿಣಿತಿ ಹೊಂದಿದವರಿಗೆ ಮಾತ್ರ ಉದ್ಯೋಗಗಳನ್ನು ನೀಡುತ್ತಿದೆ ಈ ನಿಟ್ಟಿನಲ್ಲಿ ಇಂದಿನ ಯುವಜನರು ವಿದ್ಯಾಭ್ಯಾಸ ಮುಗಿದ ಕೂಡಲೇ ಉದ್ಯೋಗಿಗಳಾಗಿ ಪರಿವರ್ತನೆಗೊಂಡು ಇತರರಿಗೂ ಉದ್ಯೋಗ ನೀಡಲು ಬೆಂಬಲಿಸುವ ಸಲುವಾಗಿ ಉದ್ಯಮಿ ಪರಿವಾರ ಸೇವಾ ಫೌಂಡೇಶನ್ ಅರನ್ ವಿಕ್ ಇಂಡಸ್ತ್ರೀಯಲ್ ಸಿಸ್ಟಮ್ಸ್ ಪ್ರೈ.ಲಿ. ಸಹಯೋಗದೊಂದಿಗೆ ಸುವರ್ಣ…

Read More

ಪರೀಕ್ಷಾ ಕೇಂದ್ರಗಳಿಗೆ ಸಾನಿಟೈಸರ್ ಮಾಡುವಂತೆ ಕಟ್ಟುನಿಟ್ಟಿನ ಆದೇಶ ಮಾಡಿದ– ಅಪರ ಜಿಲ್ಲಾಧಿಕಾರಿ 

ತುಮಕೂರು: ಜಿಲ್ಲೆಯಲ್ಲಿ ಜೂನ್ 9 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಸಾನಿಟೈಸರ್ ಮಾಡಿ ಯಾವುದೇ ಲೋಪದೋಷಗಳಿಲ್ಲದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ- 1 ಮತ್ತು 2 ರ ಪರೀಕ್ಷೆಯನ್ನು ಯಾಶಸ್ವಿಯಾಗಿ ನಡೆಸಿದಂತೆ ಈ ಪರೀಕ್ಷೆಯನ್ನೂ ಪಾರದರ್ಶಕವಾಗಿ ನಡೆಸಬೇಕು…

Read More

ಪ್ಲಾಸ್ಟಿಕ್‍ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ’  ಡಾ ಸಂಜೀವ್ ಕುಮಾರ್

ತುಮಕೂರು: ಅಪಾರ ಅಣ್ಯಗಳ ನಾಶದಿಂದ ಇಂದು ಭೂಮಿಯ ಉಷ್ಣಾಂಶ ಹೆಚ್ಚಾಗಿದ್ದು ಜೀವಜಂತುಗಳು ನಲುಗುತ್ತಿದೆ ಇದರಿಂದ ಮುಕ್ತಿ ದೊರೆಯಬೇಕೆಂದರೆ ಹೆಚ್ಚಾಗಿ ಗಿಡಗಳನ್ನು ನೆಟ್ಟಾಗ ಮಾತ್ರ ಜೀವ ಸಂಕುಲ ಉಳಿಯುತ್ತದೆ ಎಂದು ಶ್ರೀ ಸಿದ್ಧಾರ್ಥ ಸ್ಕೂಲ್ ಆಪ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜೀವ್ ಕುಮಾರ್ ತಿಳಿಸಿದರು. ನಗರದ ಹೊರವಲಯದ ಕ್ಯಾತ್ಸಂದ್ರದಲ್ಲಿರುವ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ವಿಶ್ವ ಪರಿಸರದ ದಿನದ ಪ್ರಯುಕ್ತ ಗಿಡನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಧಾಟಿಸಿ ಮಾತನಾಡಿದ ಅವರು ಇಂದು ನಾವು…

Read More

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಜಲಜಾ ಜೈನ್

ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ಅತ್ತಿಮಬ್ಬೆ ವಿದ್ಯಾ ಮಂದಿರ ಶಾಲೆಯ ಅಧ್ಯಕ್ಷರಾದ ಜಲಜಾ ಜೈನ್ ತಿಳಿಸಿದರು. ಅವರು ನಗರದ ಚಿಕ್ಕಪೇಟೆಯ ಅತ್ತಿಮಬ್ಬೆ ವಿದ್ಯಾಮಂದಿರ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು ಪ್ರಕೃತಿಯಿಂದ ಎಲ್ಲವನ್ನು ಹೊಡೆಯುವ ಮನುಷ್ಯ ಅದರ ವಿನಾಶಕ್ಕೆ ಕೈ ಹಾಕುತ್ತಿರುವುದು ಬೇಸರದ ಸಂಗತಿಯಾಗಿದೆ. ಎಲ್ಲಡೆಯಲ್ಲಿಯೂ ಅರಣ್ಯ ನಾಶ, ವಿಪರೀತವಾದ ಪ್ಲಾಸ್ಟಿಕ್ ಬಳಕೆ, ಹಾಗೂ ನಗರೀಕರಣದ ಪ್ರಭಾವದಿಂದಾಗಿ ಇಂದು ಪರಿಸರ ವಿನಾಶದತ್ತ ಸಾಗಿದ್ದು…

Read More

ವಾಕ್ ಮತ್ತು ಶ್ರವಣ ದೋಷವುಳ್ಳ ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಸಂವಾದ

  ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಹೆಲನ್ ಕೆಲರ್ ಶಾಲೆಯಲ್ಲಿರುವ ವಾಕ್ ಮತ್ತು ಶ್ರವಣದೋಷವುಳ್ಳ ಮಕ್ಕಳು ಹಾಗೂ ಅವರ ತಾಯಂದಿರೊಂದಿಗೆ ಸಂವಾದ ನಡೆಸಿದರು. ನಗರದ ಜಯನಗರ ಪೂರ್ವ ಹೆಲನ್ ಕೆಲರ್ ಇಂಟಿಗ್ರೇಟೆಡ್ ಎಜುಕೇಷನ್ ಸೊಸೈಟಿ ಆಶ್ರಯದಲ್ಲಿ ನಡೆಯುತ್ತಿರುವ ವಾಕ್ ಮತ್ತು ಶ್ರವಣದೋಷವುಳ್ಳ ಮಕ್ಕಳು ಮತ್ತು ತಾಯಂದಿರ ತರಬೇತಿ ಕೇಂದ್ರಕ್ಕೆ ಅವರು ಬುಧವಾರ ಭೇಟಿ ನೀಡಿ ಕೇಂದ್ರದಲ್ಲಿ ವಾಕ್ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತಿರುವ ವಿಶೇಷ ತರಬೇತಿ ಕುರಿತು ಸಂವಾದ ನಡೆಸಿದರು. ನಂತರ ಮಾತನಾಡಿದ ಅವರು,…

Read More
error: Content is protected !!