ರಾಜಸತ್ಯವ್ರತ ಅಥವಾ ಶನಿಪ್ರಭಾವ ನಾಟಕ ಪ್ರದರ್ಶನ
ತುಮಕೂರು : ಆತ್ಮೀಯ ಕಲ್ಪತರು ನಾಡಿನ ಕಲಾ ಬಂಧುಗಳೇ ದಿನಾಂಕ 13-04-2025ರ ಭಾನುವಾರದಂದು ಶ್ರೀ ಭೈರವ ಕಲಾ ಸಂಘ, ಸದಾಶಿವನಗರ ತುಮಕೂರು ಇವರ ಸಂಘದ 27ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ಸಾಗಸಂದ್ರ ಗ್ರಾಮದ ಶ್ರೀ ಕೆಂಪಮ್ಮ ದೇವಿಯವರ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ತುಮಕೂರಿನ ಹಲವಾರು ಹಿರಿಯ ರಂಗಭೂಮಿ ಕಲಾವಿದರು ಹಾಗೂ ಅನುಭವಿ ಕಲಾವಿದರುಗಳಿಂದ ಗುಬ್ಬಿ ತಾಲ್ಲೂಕಿನ ಶ್ರೀನಿವಾಸ ಡ್ರಾಮ ಸೀನರಿ ಅವರ ಭವ್ಯ ರಂಗ ಸಜ್ಜಿಕೆಯಲ್ಲಿ ತುಮಕೂರಿನ ಹೆಸರಾಂತ…