ಪ್ರಮುಖ ಸುದ್ದಿಗಳು
ನಶ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್
ಗುಬ್ಬಿ : ತಾಲೂಕು ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಮದ್ಯಾಹ್ನ ನಡೆದ ನಶ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಮಾದಕ ವಸ್ತುಗಳ ದಾಸರಾಗಿದ್ದು, ಇದರ ಅತಿಯಾದ ಬಳಕೆಯಿಂದಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯ ತೊಂದರೆಗಳನ್ನು ಎದುರಿಸುತ್ತಿದ್ದು, ಜೀವನವನ್ನೇ ದುರಂತದ ಕಡೆಗೆ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿಸಿದರು. 2019 ರ ಅಂಕಿ ಅಂಶಗಳ ಮಾಹಿತಿ ಪ್ರಕಾರ ಭಾರತ ದೇಶದಲ್ಲಿ ಸುಮಾರು 7.2…
ಸಂವಿಧಾನ ಪಿತಾಮಹನಿಗೆ ಗೌರವ ನಮನ
ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿ ನಿಬ್ಬಾಣ ದಿನದ ಗೌರವ ಸಮರ್ಪಣೆ ತುಮಕೂರು: ಭಾರತ ದೇಶದಲ್ಲಿ ಎಲ್ಲರೂ ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ಕಾರಣ ಡಾ. ಬಿ.ಆರ್ ಅಂಬೇಡ್ಕರ್. ಎಲ್ಲರೂ ಅವರು ಹಾಕಿ ಕೊಟ್ಟಿರುವ ದಾರಿಯಲ್ಲಿ ಸಾಗೋಣ ಎಂದು ಅಖಿಲ ಭಾರತ ಡಾ ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್, ಕೆ ನಿಧಿಕುಮಾರ್ ಅವರು…
ಅಬಕಾರಿ ಅಧಿಕಾರಿಗಳ ವಿರುದ್ಧ ಸುರೇಶ್ಗೌಡ ಗರಂ: ತನಿಖೆಗೆ ಒತ್ತಾಯ
ತುಮಕೂರು: ಅಬಕಾರಿ ಅಧಿಕಾರಿಗಳು ತುಮಕೂರು ತಾಲ್ಲೂಕಿನಲ್ಲಿ ಕಾನೂನು ಬಾಹೀರವಾಗಿ 29 ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಶಾಸಕ ಬಿ.ಸುರೇಶ್ಗೌಡರು ಒತ್ತಾಯಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತುಮಕೂರು ತಾಲ್ಲೂಕು ಮಟ್ಟದ ತ್ರೈ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕರು, ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವಲ್ಲಿ ಅಕ್ರಮ ನಡೆದಿದೆ. ಯಾವ ನಿಯಮದಡಿಯಲ್ಲಿ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಿದಿರಿ ಎಂದು ಅಬಕಾರಿ ಅಧಿಕಾರಿಗಳ ವಿರುದ್ಧ…
ವಕೀಲರ ದಿನಾಚರಣೆ_ಆರೋಗ್ಯ ತಪಾಸಣಾ ಶಿಬಿರ ಜಿಲ್ಲಾ ವಕೀಲರ ಸಂಘದಿಂದ ವಕೀಲರ ದಿನ ಆಚರಣೆ
ತುಮಕೂರು: ವಕೀಲರ ದಿನಾಚರಣೆ ಅಂಗವಾಗಿ ಜಿಲ್ಲಾ ವಕೀಲರ ಸಂಘದಿಂದ ನ್ಯಾಯಾಲಯ ಆವರಣದ ವಕೀಲರ ಭವನದಲ್ಲಿ ಬುಧವಾರ ವಕೀಲರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಯಂತ್ಕುಮಾರ್ ಅವರು ಜ್ಯೋತಿ ಬೆಳಗಿ ಶಿಬಿರ ಉದ್ಘಾಟಿಸಿ, ನಾನೂ ವಕೀಲನಾಗಿ ವಕೀಲರ ದಿನಾಚರಣೆ ಸಂಭ್ರಮದಲ್ಲಿ ಭಾಗಿಯಾಗಿದ್ದೇನೆ, ಎಲ್ಲಾ ವಕೀಲರಿಗೂ ಶುಭಾಶಯಗಳು ಎಂದು ಹೇಳಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಕೆಂಪರಾಜಯ್ಯ ಮಾತನಾಡಿ, ದೈನಂದಿನ ಕೆಲಸದ ಒತ್ತಡ ವಕೀಲರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ…
ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆ ಕರಡು ಮತದಾರರ ಪಟ್ಟಿ ಪ್ರಕಟ
ಗುಬ್ಬಿ : ವಿವಿಧ ಪಕ್ಷದ ಮುಖಂಡರ ಸಭೆ ಕರೆದು ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ನೀಡಿ ತಿದ್ದುಪಡಿ, ಆಕ್ಷೇಪಣೆ ಇದ್ದಲ್ಲಿ ಡಿ.10 ರೊಳಗೆ ಸಲ್ಲಿಸಬಹುದಾಗಿದೆ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು. ತಾಲೂಕು ಕಚೇರಿಯ ತಹಶೀಲ್ದಾರ್ ಕಚೇರಿಯಲ್ಲಿ ಕರೆದಿದ್ದ ವಿವಿಧ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಸಿ.ಇ.ಓ ಕರ್ನಾಟಕ ವೆಬ್…
ವಿದ್ಯಾರ್ಥಿಗಳ ಚಿತ್ತ ಕಲಿಕೆಯತ್ತ ಇರಲಿ: ಶಾಸಕ ಸುರೇಶ್ಗೌಡ
ಹೆಬ್ಬೂರು ಪದವಿ ಕಾಲೇಜು ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ತುಮಕೂರು: ಬದುಕನ್ನು ಉತ್ತಮ ಸ್ಥಿತಿಗೆ ಕೊಂಡೊಯ್ಯವ ಶಕ್ತಿ ಶಿಕ್ಷಣಕ್ಕಿಗಿದೆ. ಉನ್ನತ ಶಿಕ್ಷಣ ಪಡೆದರೆ ಹಣ, ಸ್ಥಾನಮಾನ, ಗೌರವ ಎಲ್ಲವೂ ದೊರೆಯುತ್ತದೆ. ವಿದ್ಯಾರ್ಥಿಗಳು ಅನ್ಯ ವಿಚಾರಗಳಿಗೆ ಗಮನಹರಿಸದೆ ಕಲಿಕೆಗೆ ಚಿತ್ತಹರಿಸಬೇಕು ಎಂದು ಶಾಸಕ ಬಿ.ಸುರೇಶ್ಗೌಡರು ಹೇಳಿದರು. ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಬ್ಬೂರು ಸರ್ಕಾರಿ ಪದವಿ ಕಾಲೇಜಿನ ಈ ಸಾಲಿನ ಸಾಂಸ್ಕøತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತಿತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ…
ಆಗ್ನೇಯ ಕ್ಷೇತ್ರ: ಬಿಜೆಪಿ ಮುಖಂಡರ ಸಮಾಲೋಚನೆ ಅತ್ಯಧಿಕ ಮತದಾರರ ನೋಂದಣಿ ಕುರಿತು ಚರ್ಚೆ
ತುಮಕೂರು: ಮುಂದಿನ ವರ್ಷ ನಡೆಯುವ ಆಗ್ನೇಯ ಪದವಿಧರರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆಗೆ ಅರ್ಹ ಪದವಿಧರರನ್ನು ಮತದಾರರ ಪಟ್ಟಿಗೆ ಸೇರಿಸುವ ಸಂಬಂಧ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿರುವ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠ ಸಂಚಾಲಕ ವಸಂತಕುಮಾರ್ ಅವರು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ಹನುಮ ಜಯಂತಿ ಅಂಗವಾಗಿ ಮಂಗಳವಾರ ನಗರದ ಕೋಡಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ವಸಂತಕುಮಾರ್, ಶಾಸಕರೊಂದಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾ ಯುವ ಮೋರ್ಚಾ…
ಸೈಂಟ್ ಥಾಮಸ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಗುಬ್ಬಿ: ನವಂಬರ್ ಮೊದಲ ದಿನ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ ವರ್ಷಪೂರ್ತಿ ಆಚರಿಸುವ ಮೂಲಕ ಕನ್ನಡ ಭಾಷೆಯ ಹಿರಿಮೆಯನ್ನು ಹೆಚ್ಚಿಸುವಂತೆ ತಹಶೀಲ್ದಾರ್ ಆರತಿ ಬಿ. ಕರೆ ನೀಡಿದರು. ತಾಲೂಕಿನ ಸಿ ಎಸ್ ಪುರ ಗ್ರಾಮದ ಸೈಂಟ್ ಥಾಮಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರದಲ್ಲಿ ಅತಿ ಹೆಚ್ಚು ಜ್ಞಾನ ಪೀಠ ಪ್ರಶಸ್ತಿ ದೊರಕಿರುವುದು ಕನ್ನಡ ಭಾಷೆಗೆ ಎಷ್ಟು ಗೌರವವಿದೆ ಎಂಬುದನ್ನು ತಿಳಿಯಬಹುದು. ರಾಷ್ಟ್ರದಲ್ಲಿ ಕನ್ನಡ ಭಾಷೆಗೆ ಇರುವ ಪ್ರಾಶಸ್ತ್ಯ…
ಸಿ, ಎಂ, ಸ್ಥಾನ ನೀಡುವಂತೆ ದಲಿತ ಮುಖಂಡರಿಂದ ಅರೆ ಬೆತ್ತಲೆ ಮೆರವಣಿಗೆ
ತುಮಕೂರು:ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಾದರೆ ದಲಿತ ಸಮುದಾಯಕ್ಕೆ ಸೇರಿದ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಬೇಕೆಂದು ಒತ್ತಾಯಿಸಿ ಇಂದು ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ನಗರದ ಟೌನ್ಹಾಲ್ ವೃತ್ತದಲ್ಲಿ ಅರೆ ಬೆತ್ತಲೆ ಮೆರವಣಿಗೆ ನಡೆಸಿದರು. ದಲಿತ ಮುಖಂಡರಾದ ಟಿ.ಸಿ.ರಾಮಯ್ಯ ನೇತೃತ್ವದಲ್ಲಿ ನೂರಾರು ದಲಿತ ಯುವಜನರು ನಗರದ ಟೌನ್ಹಾಲ್ ಮುಂಭಾಗ ಇರುವ ಅಂಬೇಡ್ಕರ್ ಪ್ರತಿಮೆಯಿಂದ ಬಿಜಿಎಸ್ ವೃತ್ತದವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ,ಕೆಲ ಕಾಲ ಮಾನವ ಸರಪಳಿ ನಿರ್ಮಿಸುವ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಒತ್ತಡ ಹಾಕುವ ಪ್ರಯತ್ನ ನಡೆಸಿದರು….
ಕಂಪನಿ ಸೆಕ್ರೆಟರಿ ಪರೀಕ್ಷೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ
ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾದ 17 ಬಿಬಿಎ ವಿದ್ಯಾರ್ಥಿಗಳಿಗೆ ವೈಸಿರಿ ಕಾಲೇಜಿನಲ್ಲಿ ಸನ್ಮಾನ ತುಮಕೂರು, ನ.22: ಕಂಪನಿ ಸೆಕ್ರೆಟರಿ ಎಂಬುದು ಕಂಪನಿಯ ಕಾನೂನು ಬಾಧ್ಯತೆಗಳು, ಕಾಪೆರ್Çರೇಟ್ ಆಡಳಿತ ಮತ್ತು ನಿರ್ದೇಶಕ ಮಂಡಳಿಗೆ ಸಲಹೆ ನೀಡುವ ಪ್ರತಿಷ್ಠಿತ ಹುದ್ದೆಯಾಗಿದೆ. ಈ ಸಾಧನೆಯಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಮಥ್ರ್ಯದ ಜೊತೆಗೆ ಕಾರ್ಪರೇಟ್ ಜಗತ್ತಿನ ಸಂಕೀರ್ಣತೆಗಳನ್ನು ನಿರ್ವಹಿಸುವ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್. ಬಿ. ಪ್ರದೀಪ್ ಕುಮಾರ್ ಹೇಳಿದರು. ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್…