
ಪ್ರಮುಖ ಸುದ್ದಿಗಳು
ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ
ತುಮಕೂರು: ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಮನವಿ ಮಾಡಿದರು. ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ-2025ರ ಅಂಗವಾಗಿ ನಗರದ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅವರ ಕಚೇರಿ ಆವರಣದಲ್ಲಿಂದು ಏರ್ಪಡಿಸಿದ್ದ ವಿದ್ಯುತ್ ಸುರಕ್ಷತಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅರಿವಿಲ್ಲದೆ ಹಲವಾರು ವಿದ್ಯುತ್ ಅವಘಡಗಳು ಸಂಭವಿಸುತ್ತವೆ. ಈ ನಿಟ್ಟಿನಲ್ಲಿ ವಿದ್ಯುತ್ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯುತ್…
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಆರೋಗ್ಯ ದಾಸೋಹ ಮಾಡುತ್ತಿದೆ: ಸಿದ್ದಗಂಗಾ ಮಠದ ಉತ್ತರಾಧಿಕಾರಿ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಸ್ವಾಮೀಜಿ
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಆರೋಗ್ಯ ದಾಸೋಹ ಮಾಡುತ್ತಿದೆ: ಸಿದ್ದಗಂಗಾ ಮಠದ ಉತ್ತರಾಧಿಕಾರಿ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಸ್ವಾಮೀಜಿ ತುಮಕೂರು: ಜಗತ್ತಿನ 84 ಲಕ್ಷ ಜೀವ ರಾಶಿಗಳಲ್ಲಿ ಮನುಷ್ಯನು ಒಬ್ಬನಾಗಿದ್ದು, ತನ್ನ ಭೋಗ ಜೀವನದಿಂದಾಗಿ ದೇಹ ಮತ್ತು ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವಲ್ಲಿ ವಿಫಲನಾಗಿದ್ದು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ. ಇಂತಹ ಕಾಯಿಲೆಗಳಿಗೆ ಪರಿಹಾರ ಕಂಡುಕೊಳ್ಳಲು ಅಕ್ಷರಸಂತ ಡಾ. ಗಂಗಾಧರಯ್ಯನವರು ಕಟ್ಟಿ ಬೆಳಸಿರುವ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯಲ್ಲಿ ಆರೋಗ್ಯದ ದಾಸೋಹ ನಡೆಯುತ್ತಿದೆ ಎಂದು ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿರುವ ಕಿರಿಯ ಸ್ವಾಮೀಜಿ ಶ್ರೀ…
ಪ್ರಸ್ತುತ ವರ್ಷವೇ ಹಾಗಲವಾಡಿ ಭಾಗಕ್ಕೆ ಹೇಮಾವತಿ ನೀರು. ಶಾಸಕ ಎಸ್ ಆರ್ ಶ್ರೀನಿವಾಸ್ ವಿಶ್ವಾಸ.
ತುಮಕೂರು :ಕಳೆದ 25 ವರ್ಷದ ಹೋರಾಟದ ಫಲವಾಗಿ ಹಾಗಲವಾಡಿ ಹೋಬಳಿಯ ಜನತೆಯ ಕನಸು ನನಸಾಗಿದ್ದು ಪ್ರಸ್ತುತ ವರ್ಷವೇ ಹೇಮಾವತಿ ನೀರು ಈ ಭಾಗಕ್ಕೆ ಹರಿಯಲಿದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ವಿಶ್ವಾಸವನ್ನು ವ್ಯಕ್ತಪಡಿಸಿದ್ದರು. ಗುಬ್ಬಿ ತಾಲೂಕಿನ ಮೂಕನಹಳ್ಳಿ ಪಟ್ಟಣ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಎಂ ಹೆಚ್ ಪಟ್ಟಣ ಮಾರ್ಗವಾಗ ಸೇರ್ವೆಗಾರನ ಪಾಳ್ಯ ಮತ್ತು ಮಣ್ಣಿಮಾರಿ ದೇವಸ್ಥಾನ ಸಂಪರ್ಕದ ಸುಮಾರು 7ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಕಳೆದ 25…
ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಸಂಶೋಧನೆಗಳ ಅಗತ್ಯವಿದೆ ಡಾ, ಜಿ, ಪರಮೇಶ್ವರ
ತುಮಕೂರು : ವೈದ್ಯಕೀಯ ಸಂಶೋಧನೆಯು ಆರೋಗ್ಯ, ರೋಗಗಳ ಶೀಘ್ರ ಪತ್ತೆ ಮತ್ತು ಮಾನವ ಶರೀರಶಾಸ್ತ್ರದ ವ್ಯವಸ್ಥಿತ ತನಿಖೆಗೆ ಸಹಕಾರಿಯಾಗುತ್ತದೆ. ವೈದ್ಯಕೀಯ ಸಂಶೋಧನೆಗಳಿಂದ ಆರೋಗ್ಯದ ಫಲಿತಾಂಶಗಳನ್ನು ಬೇಗ ಸುಧಾರಿಸುವ ಮತ್ತು ಜೀವಿತಾವಧಿಯನ್ನು ವಿಸ್ತರಿಸುವುದಕ್ಕೆ ಸಹಕಾರಿಯಾಗುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಸಂಶೋಧನೆಗಳು ಅಗತ್ಯವಿದೆ ಎಂದು ಸಾಹೇ ವಿವಿಯ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ಅವರು ಪ್ರತಿಪಾದಿಸಿದ್ದಾರೆ. ನಗರದ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ‘ಸವ್ಯಸಾಚಿ ಸಭಾಂಗಣ’ವನ್ನು ಉದ್ಘಾಟಿಸಿ…
ಸಹಕಾರ ಸಚಿವ ಕೆ, ಎನ್, ರಾಜಣ್ಣನವರ ಅಮೃತ ಮಹೋತ್ಸವಕ್ಕೆ ರಾಜಣ್ಣ ( ಕೋರಾ) ರವರಿಂದ ಅಭಿನಂದನೆಗಳು
ತುಮಕೂರು : ರಾಜ್ಯದ ಸರ್ವ ಜನಾಂಗದ ಅಭಿವೃದ್ಧಿಗೆ ಸಹಕಾರ ನೀಡುವ ಮೂಲಕ ಸಹಕಾರ ರತ್ನ ಎಂಬ ಬಿರುದನ್ನು ಪಡೆದಿರುವ ಕೆ, ಎನ್, ರಾಜಣ್ಣನವರ 75 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿರುವುದು ನಾಡಿನ ಜನತೆಗೆ ಸಂತಸದ ವಿಷಯ ಎಂದು ಜಿಲ್ಲಾ ಜಾಗೃತಿಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯ ರಾಜಣ್ಣ (ಕೋರಾ) ರವರು ಅಭಿನಂದನೆ ತಿಳಿಸಿದರು. ತುಮಕೂರು ನಗರದಲ್ಲಿ ಮಾತನಾಡಿದ ಅವರು ಕೆ, ಎನ್ ರಾಜಣ್ಣನವರು ದಿನ ದಲಿತರ…
ಯುವಜನರ ಚಿಂತನೆ ಸಮಾಜದ ಅಭಿವೃದ್ಧಿಯತ್ತ ಇರಬೇಕು :ಡಾ. ಎಂ.ವೆಂಕಟೇಶ್ವರಲು
ತುಮಕೂರು: ಯುವ ಜನತೆಯ ಚಿಂತನೆ ಮತ್ತು ಸಂಶೋಧನಾ ಮನೋಭಾವ ದೇಶವನ್ನು ಅಭಿವೃಧಿಯತ್ತ ಕೊಂಡೊಯ್ಯುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಚಿಂತಿಸಬೇಕಿದೆ ಎಂದು ತುಮಕೂರು ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಎಂ.ವೆಂಕಟೇಶ್ವರಲು ಅಭಿಪ್ರಾಯ ಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದಂತಹ “ಇನ್ಸ್ಪಿರೋ 2025” ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು ಸಮಾಜದದ ಬದಲಾವಣೆಗೆ ಒಂದು ಉತ್ತಮ ಸಂಶೋಧನೆಗಳು ಕಾರಣವಾಗಬಹುದು. ಅದೇ ರೀತಿ ವಿದ್ಯಾರ್ಥಿಗಳ ಜೀವನವನ್ನು…
ಸಮಾನ ಮನಸ್ಕ ವಕೀಲರಿಂದ ಸಹಕಾರ ಸಚಿವ ಕೆ, ಎನ್, ರಾಜಣ್ಣನವರ ಅಮೃತ ಮಹೋತ್ಸವಕ್ಕೆ ಅಭಿನಂದನೆಗಳು
ಐತುಮಕೂರು : ರಾಜ್ಯದ ಸರ್ವ ಜನಾಂಗದ ಅಭಿವೃದ್ಧಿಗೆ ಸಹಕಾರ ನೀಡುವ ಮೂಲಕ ಸಹಕಾರ ರತ್ನ ಎಂಬ ಬಿರುದನ್ನು ಪಡೆದಿರುವ ಕೆ, ಎನ್, ರಾಜಣ್ಣನವರ 75 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿರುವುದು ನಾಡಿನ ಜನತೆಗೆ ಸಂತಸದ ವಿಷಯ ಎಂದು ವಕೀಲರಾದ ಬಿ ಜಿ ಲಿಂಗರಾಜು ತಿಳಿಸಿದರು. ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸಮಾನ ಮನಸ್ಸಿನ ವಕೀಲರು ಸೇರಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೆ,…
ರಾಷ್ಟ್ರ ಪ್ರಗತಿ ಶಿಕ್ಷಣ ಸಂಸ್ಥೆ ಪ್ರೌಢಶಾಲೆ ಕಟ್ಟಡ ಉದ್ಘಾಟನೆ ಸಮಾರಂಭ
ಪಾವಗಡ :-ಪಾವಗಡದಲ್ಲಿ ರಾಷ್ಟ್ರ ಪ್ರಗತಿ ಶಿಕ್ಷಣ ಸಂಸ್ಥೆ ಪ್ರೌಢಶಾಲೆ ಕಟ್ಟಡ ಉದ್ಘಾಟನೆ ಸಮಾರಂಭ ಜರುಗಿತು. ಶಾಂತಿ ಬೃಂದಾವನ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಈರಣ್ಣ ಮಾತನಾಡಿ, ಈ ಶಾಲೆಯು ಉತ್ತಮ ವಾತಾವರಣದಲ್ಲಿ ಬಡ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಗಡಿ ಪ್ರದೇಶದಲ್ಲಿ ಆರಂಭಗೊಂಡಿದೆ. ಹೆಚ್ಚು ಹೆಚ್ಚು ಮಕ್ಕಳು ಈ ಶಾಲೆಗೆ ಸೇರಿ ಉತ್ತಮ ಮಟ್ಟದಲ್ಲಿ ಜೀವನ ರೂಪಿಸಿಕೊಳ್ಳಬೇಕೆಂದು ಹಾರೈಸಿದರು. ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೆಂಕಟೇಶ್ ನಂತರ ಮಾತನಾಡಿದ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ …
ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜಣ್ಣನವರ ಕೊಡುಗೆ ಅಪಾರ :ನಯಾಜ್ ಅಹಮದ್
ತುಮಕೂರು:ಜನಾನುರಾಗಿ ನಾಯಕರಾದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೂನ್ 21 ರಂದು ನಡೆಯುವ ಕೆ.ಎನ್.ಆರ್ ಅಮೃತಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮುಸ್ಲಿಂ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಗರಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ನಯಾಜ್ ಅಹಮದ್ ಮನವಿ ಮಾಡಿದ್ದಾರೆ. ಕೆ.ಎನ್.ರಾಜಣ್ಣ ಮುಸ್ಲಿಂ ಹಿತೈಷಿಗಳ ಬಳಗದವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆ.ಎನ್.ರಾಜಣ್ಣ ಅವರದು ನೇರ ಮತ್ತು ನಿಷ್ಠೂರ ನಡೆ, ರಾಜಕೀಯವಾಗಿ, ಅರ್ಥಿಕವಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಹಲವಾರು…
ರಾಜ್ಯ ವಾಲ್ಮೀಕಿ ಸಮುದಾಯದ ಪಕ್ಷತೀತ ನಾಯಕ ಕೆ, ಎನ್, ರಾಜಣ್ಣ ಪಾಳೇಗಾರ್ ಲೋಕೇಶ್
ಪಾವಗಡ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪಾವಗಡ ತಾಲೂಕು ವಾಲ್ಮೀಕಿ ಸಮುದಾಯದ ಸಂಘ ಸಂಸ್ಥೆಗಳ ಮುಖಂಡರು ಸಹಕಾರ ಸಚಿವ ಕೆ. ಎನ್. ರಾಜಣ್ಣ ಅಮೃತ ಮಹೋತ್ಸವ ಹಾಗೂ ಅಭಿನಂದನ ಗ್ರಂಥ ಬಿಡುಗಡೆ ಕಾರ್ಯಕ್ರಮ ಕುರಿತು ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತುಮಕೂರು ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಪಾಳೇಗಾರ್ ಲೋಕೇಶ್ ಮಾತನಾಡಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮುದಾಯದ ಪಕ್ಷತೀತ ನಾಯಕ ಸರ್ವ ಜನಾಂಗದ ಸರ್ವಧರ್ಮಗಳ ಏಳಿಗೆ ಹಾಗೂ ಅಭಿವೃದ್ಧಿಗೆ ಶ್ರಮಿಸುತ್ತಿರುವ…