ಭೂಸ್ವಾಧೀನ ಪರಿಹಾರಕ್ಕಾಗಿ ರೈತರಿಂದ ಅರ್ಜಿ ಸ್ವೀಕರಿಸಲು ಪ್ರತ್ಯೇಕ ಕೌಂಟರ್
ತುಮಕೂರು, : ತಾಲ್ಲೂಕಿನ ಬೆಳ್ಳಾವಿ ಹೋಬಳಿ ವ್ಯಾಪ್ತಿಯ ಸೋರೆಕುಂಟೆ, ಪಿ.ಗೊಲ್ಲಹಳ್ಳಿ, ಪುರದಕುಂಟೆ, ಗೌಡನಹಳ್ಳಿ, ಲಿಂಗನಹಳ್ಳಿ, ಗಿರಿಯನಹಳ್ಳಿ ಸೇರಿದಂತೆ 6 ಗ್ರಾಮಗಳ ಸುಮಾರು 1,722 ಎಕರೆ ವಿಸ್ತೀರ್ಣದಲ್ಲಿ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಯೋಜನೆ ಅಭಿವೃದ್ಧಿಗಾಗಿ ಭೂಮಿ ನೀಡಿರುವ ರೈತರ ಅಹವಾಲು ಅರ್ಜಿಗಳನ್ನು ಸ್ವೀಕರಿಸಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ವಿಶೇಷ ಭೂಸ್ವಾಧೀನ ಅಧಿಕಾರಿ ಸೋಮಪ್ಪ ಕಡಕೋಳ ಅವರ ನೇತೃತ್ವದಲ್ಲಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್ ಅನ್ನು ಸ್ಥಾಪಿಸಲಾಗಿತ್ತು. ಯಲ್ಲದಡ್ಲು ಗ್ರಾಮದ 1, ಸೋರೆಕುಂಟೆ-5, ಪುರದಕುಂಟೆ-1,…