ಮೇ 30 : ಸಚಿವ ಡಾ.ಪರಮೇಶ್ವರ್ ಮನೆ ಮುಂಭಾಗ ಪ್ರತಿಭಟನೆ
ಹೇಮಾವತಿ ನಾಲಾ ವಲಯ ಗೊರೂರು ಜಲಾಶಯದಿಂದ ತುಮಕೂರಿಗೆ ಹಂಚಿಕೆಯಾದ ನೀರಿನಲ್ಲೇ , ಮಾಗಡಿ ಹಾಗೂ ರಾಮನಗರಕ್ಕೆ ಶ್ರೀರಂಗ ಯೋಜನೆ ಅಡಿ , ನೀರು ಸೆಳೆಯುವ ಹೇಮಾವತಿ ಎಕ್ಸ್ಪ್ರೆಸ್ ಚ್ಯಾಲನ್ ವಿರೋಧಿಸಿ , ನಡೆಯುತ್ತಿರುವ ಹೋರಾಟದ ಮುಂದಿನ ಹೆಜ್ಜೆಯ ಬಗ್ಗೆ ತುಮಕೂರು ನಗರದಲ್ಲಿಂದು ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ಹೋರಾಟದ ನೇತೃತ್ವ ವಹಿಸಿರುವ ಮಾಜಿ ಸಚಿವ ಸೊಗಡು ಶಿವಣ್ಣನವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಹೇಮಾವತಿ ನೀರಿನ ತುಮಕೂರು ಜಿಲ್ಲೆಯ ಹಕ್ಕಿಗೆ ಬಗ್ಗೆ ಇದೇ ಮೇ 30 ರ…