ಎರಡನೇ ಬಾರಿಗೆ ಲೋಕಾಯುಕ್ತರಿಗೆ ಬಲಿಯಾದ ಕಂದಾಯ ನಿರೀಕ್ಷಕ
ಗುಬ್ಬಿ ಸುದ್ದಿ ಸಿ ಎಸ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿ ಎಸ್ ಪುರ ನಾಡ ಕಚೇರಿಯಲ್ಲಿ ರೈತ ನಾಗರಾಜ್ ಬಳಿ 10ಸಾವಿರ ಹಣವನ್ನು ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಂದ ಟ್ರಾಪ್ ಮಾಡಲಾಗಿದೆ. 2023 ರಲ್ಲಿ ತುಮಕೂರು ಟೂಡದಲ್ಲಿ ಕಂದಾಯ ನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿದ್ದ ಅಧಿಕಾರಿ ಇಂದು ತಾಲೂಕಿನ ಸಿ ಎಸ್ ಪುರ ನಾಡ ಕಚೇರಿಯಲ್ಲಿ ಗದ್ದೆಹಳ್ಳಿ ರೈತ ನಾಗರಾಜ್ ಅವರ ಬಳಿ 10 ಸಾವಿರ ಹಣವನ್ನು…