ಸಿಕೆ ಪುರ ಪಿಎಚ್‍ಸಿ.ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ : ವೈದಾಧಿಕಾರಿಗಳಿಗೆ ತರಾಟೆ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕು ಸಿಕೆಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ತಪಾಸಣಾ ಅಭಿಯಾನ ಯೋಜನೆ ಮತ್ತು ಗರ್ಭಿಣಿ ಮಹಿಳೆಯ ಸೀಮಂತ  ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಸಿಕೆಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ಇರುವಂತಹ ಅವ್ಯವಸ್ಥೆಯನ್ನು ಕಂಡು ತಾಲೂಕು ವೈದ್ಯಾಧಿಕಾರಿ ಡಾ.ಕಿರಣ್‍ಗೆ ತರಾಟೆಗೆ ತೆಗೆದುಕೊಂಡರು.     ಅಸ್ಪತ್ರೆಯಲ್ಲಿ ಉತ್ತಮ ಸೌಲಭ್ಯಗಳಿದ್ದರೂ ಜನರ ಸೇವೆ ಮಾಡುವುದಕ್ಕೆ ಏನಾಗಿದೆ? ಎಂದು ಕೋಪಗೊಂಡ ಅವರು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೆ…

Read More

10ಸಾವಿರ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಸಂಕಲ್ಪ – ಶುಭ ಕಲ್ಯಾಣ್

ತುಮಕೂರು: ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ತುಮಕೂರು ಆರೋಗ್ಯ ಅಭಿಯಾನದ ಅಂಗವಾಗಿ ಪ್ರಸಕ್ತ ವರ್ಷದಲ್ಲಿ 10,000 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳುವ ಸಂಕಲ್ಪ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದರು.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಹಮ್ಮಿಕೊಂಡಿದ್ದ ವಿಶೇಷ ಬೃಹತ್ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಶಿಬಿರದಲ್ಲಿ ಕಣ್ಣಿನ ಪೊರೆ ಸಮಸ್ಯೆ ಇರುವವರನ್ನು ಪತ್ತೆ…

Read More

30 ವರ್ಷದಿಂದ ಪೋಲಿಸ್ ಮಖ್ಯ ಪೆದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಸಿಗುವುದೆ ಮುಂಬಡ್ತಿ ಭಾಗ್ಯ

ರಾಜ್ಯ ರಾಜಧಾನಿಗೆ ಹತ್ತಿರ ಇರುವ ಜಿಲ್ಲೆ ಎಂದರೆ ತುಮಕೂರು ಈ ಜಿಲ್ಲೆಯನ್ನು ಕಲ್ಪತರ ನಾಡು ಎಂದು ಕರೆಯಲ್ಪಡುತ್ತದೆ ಅದೇ ರೀತಿಯಾಗಿ ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಷ್ಟೇ ಬೃಹದಾಕಾರವಾಗಿ ತುಮಕೂರು ಬೆಳೆಯುತ್ತಿದ್ದು ಈ ಜಿಲ್ಲೆಯು 11 ತಾಲೂಕುಗಳನ್ನು ಒಳಗೊಂಡಿದೆ ಬೆಂಗಳೂರಿಗೆ ಹತ್ತಿರವಾಗಿರುವ ಈ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಒಂದಲ್ಲ ಒಂದು ರೀತಿಯ ದೊಡ್ಡ ದೊಡ್ಡ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು ಅಷ್ಟೇ ಪ್ರಮಾಣದಲ್ಲಿ ತುಮಕೂರು ಜಿಲ್ಲೆಯಲ್ಲಿ ಜನಸಂಖ್ಯೆಯ ಪ್ರಮಾಣವು ಸಹ ಹೆಚ್ಚುತ್ತಿದ್ದು ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಇಂದಿನ ದಿನಮಾನಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ಹಲವಾರು…

Read More

ಮಾದಕ ವಸ್ತುಗಳು ವಿದ್ಯಾರ್ಥಿಗಳಿಗೆ ಮಾರಕ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ

ತುಮಕೂರು: ಮನುಷ್ಯನ ಜೀವನ ಮತ್ತು ವ್ಯಕ್ತಿತ್ವವನ್ನು ಹಾಳು ಮಾಡುವ ಮಾದಕ ವಸ್ತುಗಳಿಂದ ದೂರವಿರಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ವಿದ್ಯಾರ್ಥಿಗಳಿಗೆ ಕರೆ ನೀಡಿದರು.   ನಗರದ ಡಾ: ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಹಾಗೂ ಅಚರ್ಡ್ ಮದ್ಯವರ್ಜನ ಮತ್ತು ಸಮಗ್ರ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ…

Read More

ಮಾಧ್ಯಮ ಜ್ಞಾನ ಕುರಿತು ಹೊಸ ಕೋರ್ಸ್ ಸೇರ್ಪಡೆಗೆ ಕ್ರಮ: ಪ್ರೊ.ಎಸ್.ಆರ್.ನಿರಂಜನ ಅಭಿಮತ

ಬೆಂಗಳೂರು: ಇಂದಿನ ವಿದ್ಯಾರ್ಥಿಗಳಲ್ಲಿ ಮಾಧ್ಯಮ ಸಾಕ್ಷರತೆ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಮಾಧ್ಯಮ ಸಾಕ್ಷರತೆ, ಸಂವಹನ ಪ್ರಾಮುಖ್ಯತೆ ಕುರಿತಾದ ನವೀನವಾದ ನಾನಾ ಕೋರ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಕುರಿತು ಗಂಭೀರವಾಗಿ ಚಿಂತಿಸಲಿದೆಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ‌.ಎಸ್.ಆರ್.ನಿರಂಜನ ಹೇಳಿದರು.     ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಪ್ರಯುಕ್ತ ‘ಮೀಡಿಯಾ ಸ್ಪಿಯರ್- 2024, “ಭಾರತೀಯ ಮಾಧ್ಯಮ ಉದ್ಯಮದ’ ರೂಪಾಂತರ” ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು…

Read More

ಬೆಂವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ: ರಾಷ್ಟ್ರೀಯ ಸಮ್ಮೇಳನ ಆಯೋಜನೆ

 ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ (ಮೀಡಿಯಾ ಎಜ್ಯುಕೇಷನ್: ಎ ಲೆಗಸಿ ಟು ಹೋಲ್ಡ್, ಎ ಫ್ಯೂಚರ್ ಟು ಬಿಲ್ಡ್) “ಮೀಡಿಯಾ ಸ್ಪಿಯರ್- 2024, “ಭಾರತೀಯ ಮಾಧ್ಯಮ ಉದ್ಯಮದ” ರೂಪಾಂತರ” ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗ, ಭಾರತೀಯ ಸಂವಹನ ಕಾಂಗ್ರೆಸ್ (ಐಸಿಸಿ) ಹಾಗೂ ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ ಶಿಕ್ಷಕರ ಸಂಘ (ಕೆಎಸ್ ಜೆಸಿಟಿಎ) ಸಹಯೋಗದೊಂದಿಗೆ 2024ರ ಜುಲೈ 22ರಂದು ಬೆಳಗ್ಗೆ 10:30 ಗಂಟೆಗೆ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ…

Read More

ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣೆ

ಗುಬ್ಬಿ ಸುದ್ದಿ ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಲಾಯಿತು.   ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ’ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು. ಪೂಜೆ ಸಲ್ಲಿಸಿ ಮಾತನಾಡಿದ ಅವರು ‘ಹಡಪದ ಅಪ್ಪಣ್ಣ ಅವರು…

Read More

ತುಮಕೂರು ಜಿಲ್ಲೆಯಲ್ಲಿ ನಕಲಿ ಡಾಕ್ಟರ್ ಗಳ ವಿರುದ್ಧ ಕ್ರಮ ಯಾವಾಗ.

ಗೃಹ ಸಚಿವರ ಜಿಲ್ಲೆಯಲ್ಲಿ ನಕಲಿ ಡಾಕ್ಟರ್ ಗಳ ವಿರುದ್ಧ ಕ್ರಮ ಯಾವಾಗ ?.ನಕಲಿ ಕ್ಲಿನಿಕ್ ಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಗೃಹ ಸಚಿವರೇ ? ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ   ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು , ಕಣ್ಮುಚ್ಚಿ ಕುಳಿತಿರುವುದರ ಹಿಂದಿನ ಮರ್ಮವೇನು ಜಿಲ್ಲೆಯ ನಕಲಿ ವೈದ್ಯರ ಮೇಲೆ  ಕ್ರಮ ಏಕೆ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದು ಇದಕ್ಕೆಲ್ಲ ಡಿ, ಎಚ್, ಓ, ರವರೆ ಉತ್ತರಿಸಬೇಕಾಗಿದೆ     ವೈಧ್ಯ ದೇವೋಭವ ಎಂಬ…

Read More

ವಿಶ್ವಕರ್ಮ ಸಮಾಜದಿಂದ ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷೆ ಶೋಭಾ ಸೀನಾಚಾರ್ ಗೆ ಸನ್ಮಾನ

ತುರುವೇಕೆರೆ: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೋಭಾಸೀನಾಚಾರ್ ಅವರನ್ನು ಸನ್ಮಾನಿಸಲಾಯಿತು.       ಪಟ್ಟಣದ ಬಾವಿಕೇರಿಯ ಶ್ರೀ ಕಾಳಿಕಾಂಬ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶೋಭಾ ಸೀನಾಚಾರ್ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಕಾಣಿಕೆ ನೀಡಿ ಗೌರವಿಸಲಾಯಿತು.     ಸಮಾರಂಭ ಕುರಿತು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಟಿ.ಎನ್. ಅರುಣ್ ಕುಮಾರ್ ಮಾತನಾಡಿ, ಅಂದು ವಿಶ್ವಕರ್ಮ ಸಮುದಾಯ ಕೇವಲ ದೇವರ ವಿಗ್ರಹ, ಮರಗೆಲಸದಂತಹ…

Read More

ದುರುಪಯೋಗ ತಡೆಗಟ್ಟಲು ಹೈ ರೆಸ್ಯೂಲೆಷನ್ ಜಾಮರ್‌ ಅಳವಡಿಕೆ: ಗೃಹ ಸಚಿವ ಪರಮೇಶ್ವರ

ಬೆಂಗಳೂರು:-ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸ್ಯೂಲೇಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.     ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.     ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು…

Read More
error: Content is protected !!