ರಂಗಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುತ್ತಾ ನಶಿಸದಂತೆ ಕಾಪಾಡುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಬೇಕಿದೆ: ಮುರಳೀಧರ ಹಾಲಪ್ಪ
ರಂಗಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುತ್ತಾ ನಶಿಸದಂತೆ ಕಾಪಾಡುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಬೇಕಿದೆ: ಮುರಳೀಧರ ಹಾಲಪ್ಪ ಗುಬ್ಬಿ ತಾಲ್ಲೂಕಿನ ಮಂಚಲದೊರೆ ಗ್ರಾಮ ಪಂಚಾಯಿತಿಯ ಮುಚ್ಚವೀರನಹಳ್ಳಿ ಗ್ರಾಮದ ಶ್ರೀ ಕಂಬದ ಲಕ್ಷ್ಮೀನರಸಿಂಹ ಸ್ವಾಮಿಯ ಬ್ರಹ್ಮರಥೋತ್ಸವ ಪ್ರಯುಕ್ತ ಕುರುಕ್ಷೇತ್ರ ಎಂಬ ಪೌರಾಣಿಕ ನಾಟಕ ಕಾರ್ಯಕ್ರಮಕ್ಕೆ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರು ಕೌಶಲ್ಯ ಅಭಿವೃದ್ಧಿ ನಿಗಮದ ಮುರಳೀಧರ ಹಾಲಪ್ಪ ನವರು ಭಾಗವಹಿಸಿ, ಮಾತನಾಡಿದ ಅವರು ಇಂದು ವೃತ್ತಿ ರಂಗಭೂಮಿ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಸರ್ಕಾರವು ಇವರುಗಳ ಸಮಸ್ಯೆಗಳಿಗೆ ಸ್ಪಂದಿಸುವ ಅಗತ್ಯವಿದೆ ಎಂದು ಮಾತಾನಾಡಿದರು….