ಡೆಂಗ್ಯೂ ಉತ್ಪತ್ತಿ ಕೇಂದ್ರವಾದ ಜಿಲ್ಲಾಸ್ಪತ್ರೆ ಆರೋಗ್ಯ ಅಧಿಕಾರಿಗೆ  ಜಿಲ್ಲಾಧಿಕಾರಿಗಳಿಂದ ತೀವ್ರ ತರಾಟೆ

ತುಮಕೂರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಬಳಿಯಿರುವ ಶೌಚಾಲಯದಲ್ಲಿ ರಾಶಿ ರಾಶಿ ಕಸದ ಮೂಟೆಯನ್ನು ಕಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಈಗಿಂದೀಗಲೇ ಕಸದ ಮೂಟೆಯನ್ನು ತೆರವುಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಅಸ್ಗರ್ ಬೇಗ್ ಅವರಿಗೆ ಎಚ್ಚರಿಕೆ ನೀಡಿದರು.     ಅವರು ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ಡೆಂಗ್ಯು ಚಿಕಿತ್ಸಾ ವಿಭಾಗ, ನವಜಾತ ಶಿಶು ವಿಭಾಗ, ಹೆರಿಗೆ ಕೊಠಡಿ, ಮಹಿಳಾ ವಿಭಾಗ, ಪ್ರಸವಪೂರ್ವ ಆರೈಕೆ ಕೊಠಡಿ, ಆರ್‍ಒಪಿ ಕೊಠಡಿ, ಡಾಟಾ ಎಂಟ್ರಿ ಆಪರೇಟರ್ ಕೊಠಡಿ, ಮತ್ತಿತರ…

Read More

ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣೆ

ಗುಬ್ಬಿ ಸುದ್ದಿ ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಲಾಯಿತು.   ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ’ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು. ಪೂಜೆ ಸಲ್ಲಿಸಿ ಮಾತನಾಡಿದ ಅವರು ‘ಹಡಪದ ಅಪ್ಪಣ್ಣ ಅವರು…

Read More

ತುಮಕೂರು ಜಿಲ್ಲೆಯಲ್ಲಿ ನಕಲಿ ಡಾಕ್ಟರ್ ಗಳ ವಿರುದ್ಧ ಕ್ರಮ ಯಾವಾಗ.

ಗೃಹ ಸಚಿವರ ಜಿಲ್ಲೆಯಲ್ಲಿ ನಕಲಿ ಡಾಕ್ಟರ್ ಗಳ ವಿರುದ್ಧ ಕ್ರಮ ಯಾವಾಗ ?.ನಕಲಿ ಕ್ಲಿನಿಕ್ ಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಗೃಹ ಸಚಿವರೇ ? ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ   ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು , ಕಣ್ಮುಚ್ಚಿ ಕುಳಿತಿರುವುದರ ಹಿಂದಿನ ಮರ್ಮವೇನು ಜಿಲ್ಲೆಯ ನಕಲಿ ವೈದ್ಯರ ಮೇಲೆ  ಕ್ರಮ ಏಕೆ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದು ಇದಕ್ಕೆಲ್ಲ ಡಿ, ಎಚ್, ಓ, ರವರೆ ಉತ್ತರಿಸಬೇಕಾಗಿದೆ     ವೈಧ್ಯ ದೇವೋಭವ ಎಂಬ…

Read More

ಗುತ್ತಿಗೆ ಆಧಾರದ ಅಡಿಯಲ್ಲಿ ನೇಮಕಗೊಂಡ ಸಿಬ್ಬಂದಿಗಳಿಂದ ಹಣ ವಸೂಲಿಗಿಳಿದ ಆರೋಗ್ಯ ಇಲಾಖೆ 

ಡಿ ಹೆಚ್ ಓ ಸಾಹೇಬರೇ ಈ ಅಕ್ರಮಕ್ಕೆ ಕಡಿವಾಣ ಯಾವಾಗ ????     ತುಮಕೂರು ನಗರದ ಕೋತಿ ತೋಪಿನಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ತಪಾಸಣೆಗೆಂದು ಬರುವ ಸಾರ್ವಜನಿಕರಿಗೆ ಈ ಆರೋಗ್ಯ ಕೇಂದ್ರದಲ್ಲಿ ಬಿಪಿ ಪರೀಕ್ಷೆಗೆ ಹಣ ಕೊಡಬೇಕು ಮಧುಮೇಹ ಕಾಯಿಲೆಯ ರೋಗಿಗಳು ರಕ್ತಪರೀಕ್ಷೆ ಮಾಡಿಸಲು ಈ ಆರೋಗ್ಯ ಕೇಂದ್ರಕ್ಕೆ ಬಂದರೆ ಇಲ್ಲಿನ ಸಿಬ್ಬಂದಿಗಳು ಕೇಳಿದಷ್ಟು ಹಣ ನೀಡಬೇಕು ಇದು ಸರ್ಕಾರಿ ಆಸ್ಪತ್ರೆಯೋ ಅಥವಾ ಖಾಸಗಿ ಆಸ್ಪತ್ರೆಯೋ ಎಂಬ ಅನುಮಾನ ಇಲ್ಲಿನ ಸಾರ್ವಜನಿಕರಲ್ಲಿ ಗೊಂದಲ…

Read More

ಸಮಾಜದಲ್ಲಿ ಸಮಾನತೆ, ಸಂಘಟನೆ ಬೆಳೆದರೆ ಮಾತ್ರ ಯಶಸ್ವಿಗೆ ಮುನ್ನುಡಿ -ಸಾಣೇಹಳ್ಳಿ ಶ್ರೀ

ತಿಪಟೂರು ನ್ಯೋಸ್ ತಾಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿ ಎಸ್.ಎಲ್‌.ಬಿ.ಎಸ್ ಪ್ರೌಢಶಾಲಾ ಆವರಣದಲ್ಲಿ ಶಿವ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ,ಲಿಂಗೈಕ್ಯ ಎಸ್.ಬಿ. ಗಂಗಾಧರ ಗೌಡರ ಶಿವಗಣಾರಧನೆ ಮತ್ತು ಧಾರ್ಮಿಕ ಸಮಾರಂಭದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ,ಮಾತನಾಡಿದ ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿಯ ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿರವರು,ಗಂಗಾಧರ ಗೌಡರ ನಿಧನ ಇಡೀ ಸಮುದಾಯಕ್ಕೆ ತುಂಬಾ ದುಃಖಕರವಾಗಿದ್ದು,ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಟ್ಟು,ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಸೃಷ್ಟಿ ಮಾಡಿಕೊಟ್ಟ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ.ಸಮಾಜದಲ್ಲಿ ಸಮಾನತೆ ಮತ್ತು ಸಂಘಟನೆ ಅಳವಡಿಸಿಕೊಂಡಾಗ ಯಶಸ್ವಿಗೆ…

Read More

ಬಾಬು ಜಗಜೀವನ ರಾಮ್ ಸಂಶೋಧನಾ ಕೇಂದ್ರ ಲೋಕಾರ್ಪಣೆಗೆ ಹೋರಾಟ ದಲಿತ ಮುಖಂಡರು

ತುಮಕೂರು: ಹಸಿರು ಕ್ರಾಂತಿಯ ಹರಿಕಾರ, ರಕ್ಷಣಾ ಕ್ಷೇತ್ರಕ್ಕೆ ತನ್ನದೇ ಆದ ನಿಲುವುಗಳನ್ನು ಕೊಟ್ಟ ಮಾಜಿ ಉಪ ಪ್ರಧಾನಿ ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಬೆಂಗಳೂರು ಹೊರ ವರ್ತಲ ರಸ್ತೆಯಲ್ಲಿರುವ ಮಾಗಡಿ ರಸ್ತೆಯ ಸುಗ್ಗನಹಳ್ಳಿ ಸರ್ಕಲ್ ನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದ ಬಳಿ ಸಂಶೋಧನ ಕೇಂದ್ರ ಉದ್ಘಾಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ವಿವಿಧ ದಲಿತಪರ ಸಂಘಟನೆಗಳ ಮುಖಂಡರುಗಳು ಉದ್ಘಾಟನಾ ಸಮಾರಂಭಕ್ಕೆ ತೆರಳಿದ ಹಿನ್ನೆಲೆಯಲ್ಲಿ ನಗರದ ಎಂ ಜಿ ರಸ್ತೆಯ ಅಂಬೇಡ್ಕರ್ ಭವನದ ಬಳಿ ಹಸಿರು…

Read More

ಬಿಜೆಪಿ ನಾಯಕರ ಹೋರಾಟ ತಡೆದ ಸರ್ಕಾರದ ಕ್ರಮಕ್ಕೆ ಖಂಡನೆ

ರಸ್ತೆ ತಡೆದು ಧರಣಿ ನಡೆಸಿ ಬಿಜೆಪಿ ಮುಖಂಡರ ಆಕ್ರೋಶ ತುಮಕೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕರು, ಮುಖಂಡರನ್ನು ಪೊಲಿಸರು ಮಾರ್ಗ ಮಧ್ಯೆ ತಡೆದು ಅವರನ್ನು ವಶಕ್ಕೆ ಪಡೆದ ಕ್ರಮ ಖಂಡಿಸಿ ಶುಕ್ರವಾರ ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.     ಬಿಜೆಪಿಯ ಪ್ರತಿಭಟನೆ ಹತ್ತಿಕ್ಕುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಗ್ರಾಮಾಂತರ ಕ್ಷೇತ್ರದ…

Read More

ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು : ಡಾ: ಜಿ. ಪರಮೇಶ್ವರ್

ತುಮಕೂರು: ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.   ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಹೊರವಲಯದ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಸ್ಥಳೀಯ ಆಡಳಿತವನ್ನು ಬಲಗೊಳಿಸಲು ಗ್ರಾಮ…

Read More

ಶಾಸಕರಿಗೆ ಮನವಿ ಸಲ್ಲಿಸಿದ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು

ತುರುವೇಕೆರೆ: ಸರ್ಕಾರಿ ನೌಕರರ ಬೇಡಿಕೆಗಳಾದ ಹಳೇ ಪಿಂಚಣಿ ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡುವ ಬಗ್ಗೆ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಕೂಡಲೇ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.       ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಭೇಟಿಯಾಗಿ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ತುರುವೇಕೆರೆ ತಾಲೂಕು ಘಟಕದ ಪದಾಧಿಕಾರಿಗಳನ್ನು ಕುರಿತು ಮಾತನಾಡಿದ ಅವರು, ಮಾರುಕಟ್ಟೆಯಲ್ಲಿ ಕೇಂದ್ರ…

Read More

ವಿಶ್ವಕರ್ಮ ಸಮಾಜದಿಂದ ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷೆ ಶೋಭಾ ಸೀನಾಚಾರ್ ಗೆ ಸನ್ಮಾನ

ತುರುವೇಕೆರೆ: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೋಭಾಸೀನಾಚಾರ್ ಅವರನ್ನು ಸನ್ಮಾನಿಸಲಾಯಿತು.       ಪಟ್ಟಣದ ಬಾವಿಕೇರಿಯ ಶ್ರೀ ಕಾಳಿಕಾಂಬ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶೋಭಾ ಸೀನಾಚಾರ್ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಕಾಣಿಕೆ ನೀಡಿ ಗೌರವಿಸಲಾಯಿತು.     ಸಮಾರಂಭ ಕುರಿತು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಟಿ.ಎನ್. ಅರುಣ್ ಕುಮಾರ್ ಮಾತನಾಡಿ, ಅಂದು ವಿಶ್ವಕರ್ಮ ಸಮುದಾಯ ಕೇವಲ ದೇವರ ವಿಗ್ರಹ, ಮರಗೆಲಸದಂತಹ…

Read More
error: Content is protected !!