ಪ್ರಮುಖ ಸುದ್ದಿಗಳು
ಭಾರತೀಯ ಸನಾತನ ಧರ್ಮ ಸಂಸ್ಕೃತಿ, ಸಂಸ್ಕಾರ ಉಳಿಸಬೇಕು. ಡಾ ನಾಗರಾಜ್ ಸ್ವಾಮಿ
ಗುಬ್ಬಿ : ಭಾರತೀಯ ಸನಾತನ ಧರ್ಮ ಸಂಸ್ಕೃತಿ, ಸಂಸ್ಕಾರ ಉಳಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಶ್ರೀಮಠವು ನಿರಂತರವಾಗಿ ದಾರ್ಮಿಕ ಕೆಲಸ ಮಾಡುತ್ತಿದೆ ಎಂದು ಡಾ, ನಾಗರಾಜ ಸ್ವಾಮೀಜಿ ತಿಳಿಸಿದರು. ಗುಬ್ಬಿ ಹಾಗೂ ತುಮಕೂರು ಗಡಿಭಾಗದ ಸಿದ್ದಪ್ಪನ ಪಾಳ್ಯ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ಸಮೇತ ಉಮಾಮಹೇಶ್ವರಿ ಸನ್ನಿಧಾನ ಹಾಗೂ ಶ್ರೀ ಶಿವ ಶನೇಶ್ವರ ಮಠದಲ್ಲಿ ಶ್ರೀ ಶಿವ ಶನೇಶ್ವರ ಜಯಂತಿ ಮತ್ತು ಮಠದ ಧರ್ಮಾಧಿಕಾರಿಗಳಾದ ಡಾ,ನಾಗರಾಜ ಗುರೂಜಿ ರವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಮಕ್ಕಳಿಗೆ ಪ್ರತಿಭಾ…
ಡಾ. ನಾಗರಾಜ್ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ
ಡಾ. ನಾಗರಾಜ್ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ತುಮಕೂರು : ತುಮಕೂರು ತಾಲ್ಲೂಕು, ಹೆಬ್ಬೂರು ಹೋಬಳಿಯ ಸಿದ್ಧಪ್ಪನಪಾಳ್ಯದಲ್ಲಿರುವ ಶ್ರೀ ಮಹಾಲಕ್ಷ್ಮೀ ಸಮೇತ ಉಮಾಮಹೇಶ್ವರಿ ಸನ್ನಿಧಾನದ ಶ್ರೀ ಶಿವಶನೈಶ್ಚರ ಸ್ವಾಮಿಯ ಜಯಂತಿ ಹಾಗೂ ಶ್ರೀ ಮಠದ ಧರ್ಮಾಧಿಕಾರಿ ಡಾ. ನಾಗರಾಜ್ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಡಾ. ನಾಗರಾಜ್ ಗುರೂಜಿಯವರ ಹುಟ್ಟುಹಬ್ಬದ ಅಂಗವಾಗಿ ದಿನಾಂಕ 20-05-2026 ಗುರುವಾರ ಶ್ರೀ ಮಹಾಲಕ್ಷ್ಮೀ ಸಮೇತ ಉಮಾಮಹೇಶ್ವರಿ ದೇವರಿಗೆ ಬೆಳಿಗ್ಗೆ…
ಬೀದಿನಾಟಕ ಕಲಾ ತಂಡಗಳ ಸಂಕಷ್ಟಕ್ಕೆ ಸರ್ಕಾರ ಸಹಾಯ ನೀಡಬೇಕೆಂದು; ಗ್ಯಾರಂಟಿ ರಾಮಣ್ಣ ಒತ್ತಾಯ
ತುಮಕೂರು; ಜನರಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ನಾಟಕಗಳ ರೂಪದಲ್ಲಿ ರಾಜ್ಯಾದ್ಯಂತ ಅರಿವು ಮೂಡಿಸುತ್ತಿರುವ ಕಲಾವಿದರು ಕಾರ್ಯಕ್ರಮಗಳಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು ಇತ್ತೀಚೆಗೆ ಸರ್ಕಾರದ ಯಾವುದೇ ಯೋಜನೆಗಳು ಬಾರದ ಕಾರಣ ಕಲಾವಿದರು ಕಂಗಾಲಾಗಿದ್ದಾರೆ ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕಲಾವಿದರ ಸಹಾಯಕ್ಕೆ ಧಾವಿಸಬೇಕು ಎಂದು ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟದ ರಾಜ್ಯಾಧ್ಯಕ್ಷ ಗ್ಯಾರಂಟಿ ರಾಮಣ್ಣ ಅವರು ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ರಾಜ್ಯ…
ವಿದ್ಯಾನಿಧಿ ಕಾಲೇಜಿನಲ್ಲಿ ಸಿಇಟಿ ಓರಿಯೆಂಟೇಷನ್
ವಿದ್ಯಾನಿಧಿ ಕಾಲೇಜಿನಲ್ಲಿ ಸಿಇಟಿ ಓರಿಯೆಂಟೇಷನ್ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಿಇಟಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ವದ ಮೆಟ್ಟಿಲಾಗಿದೆ. ಕೇವಲ ಅಂಕಗಳಿಗಲ್ಲ, ಸರಿಯಾದ ಗುರಿ, ಸಮಯಪಾಲನೆ, ಶಿಸ್ತು ಮತ್ತು ಆತ್ಮವಿಶ್ವಾಸಕ್ಕೂ ಇದು ಪರೀಕ್ಷೆಯಾಗಿದೆ. ಪರಿಶ್ರಮ ಮತ್ತು ನಿರಂತರ ಅಭ್ಯಾಸ ಇದ್ದರೆ ಯಶಸ್ಸು ಖಂಡಿತ ಸಿಗುತ್ತದೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್. ಬಿ. ಪ್ರದೀಪ್ ಕುಮಾರ್ ಹೇಳಿದರು. ಅವರು ವಿದ್ಯಾನಿಧಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕೆ-ಸಿಇಟಿ, ಕಾಮೆಡ್-ಕೆ ಓರಿಯೆಂಟೇಷನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ಕಾಲೇಜು…
ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ರವೀಂದ್ರನಾಥ ಠಾಗೂರ್ ರವರ ಜನ್ಮದಿನಾಚರಣೆ
ತುಮಕೂರು : ಇಂದು ನಗರದ ಅಮಾನಿಕೆರೆ ಪಾರ್ಕ್ ಆವರಣದಲ್ಲಿ ಸ್ವಾತಂತ್ರ್ಯ ಭಾರತದ ರಾಷ್ಟ್ರಗೀತೆಯ ಜನಕ ರವೀಂದ್ರನಾಥ ಠಾಗೂರ್ ರವರ ಜನ್ಮದಿನಾಚರಣೆ ಹಾಗೂ ಸಮಾನತೆಯ ಬುನಾದಿ ಹಾಕಿಕೊಟ್ಟಂತಹ ಶಾಹು ಮಹರಾಜ್ ರವರ ಪುಣ್ಯಸ್ಮರಣೆ ಕಾರ್ಯಕ್ರಮಗಳನ್ನು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು ಆಚರಿಸಲಾಯಿತು. ಇಬ್ಬರು ಮಹಾನಾಯಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಜಿಲ್ಲಾಧ್ಯಕ್ಷರಾದ ಎನ್.ಕೆ. ನಿಧಿಕುಮಾರ್ ಮಾತನಾಡುತ್ತಾ ನಮ್ಮ ಭಾರತ ದೇಶದ ಸಂಸ್ಕೃತಿ, ಕಲೆ, ಸಾಹಿತ್ಯ, ನದಿಗಳು,…
ಅಕ್ಷರ ಸೂರ್ಯ
ಕತ್ತಲೆ ಆವರಿಸಿದ ಕಾಲದ ಗರ್ಭದಿ ಜ್ಞಾನದ ದೀವಿಗೆಯ ಹಚ್ಚಿದೆ ಅವಮಾನದ ಸುಳಿಯಲ್ಲಿ ನೊಂದ ಜೀವಗಳಿಗೆ ಅಭಯದ ಹಸ್ತವ ಚಾಚಿದೆ ನೀ.. ಅಕ್ಷರವನ್ನೇ ಅಸ್ತ್ರವನ್ನಾಗಿಸಿ ಗುಲಾಮಗಿರಿಯ ಸಂಕೋಲೆ ಮುರಿದೆ ಮಹಾಡ್ ಕೆರೆಯ ನೀರ ಹನಿಹನಿಯಲ್ಲೂ ಸ್ವಾಭಿಮಾನದ ಕಿಚ್ಚನು ಹಚ್ಚಿದೆ ನೀ.. ಸಂವಿಧಾನದ ಪುಟಪುಟಗಳಲಿ ಸಮಾನತೆ ಬರೆದು ಭಾರತ ಭಾಗ್ಯವ ಬದಲಿಸಿದೆ ಜಾತಿ ರಹಿತ ಸಮಾಜದ ಕನಸನು ಕಂಡು ಭ್ರಾತೃತ್ವದ ಬೀಜವ ಬಿತ್ತಿದೆ ನೀ.. ಕಲಿಯಿರಿ, ಸಂಘಟಿತರಾಗಿ ಹೋರಾಡಿ ಎಂದು ಸರ್ವ ಶೋಷಿತರ ದನಿಯಾಗಿ ಗುಡುಗಿದೆ ಬೌದ್ಧ…
ಕಲಾವಿದನ ಸಾಧನೆಗೆ ಕಲಾ ಪ್ರೋತ್ಸಾಹಕರ ಸಹಕಾರ ಅತ್ಯಗತ್ಯ :ವಿಶ್ವೇಶ್ವರಯ್ಯ
ರಂಗಭೂಮಿ ಕ್ಷೇತ್ರದಲ್ಲಿ ಒಬ್ಬ ಕಲಾವಿದ ಸಾಧನೆ ಮಾಡಬೇಕಾದರೆ ಕಲಾ ಪ್ರೋತ್ಸಾಹಕರ ಸಹಕಾರ ಪ್ರಮುಖವಾದದ್ದು ಎಂದು ಶ್ರೀ ಚಿರಂಜೀವಿ ಸಾಂಸ್ಕೃತಿಕ ಟ್ರಸ್ಟ್ ನ ಸಂಸ್ಥಾಪಕ ಕಾರ್ಯದರ್ಶಿ ವಿಶ್ವೇಶ್ವರಯ್ಯ ನವರು ತಿಳಿಸಿದರು. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಗಡ್ಡೋಬನಹಳ್ಳಿ ಗ್ರಾಮದಲ್ಲಿ ದಿನಾಂಕ 16/4/2026 ರಂದು ಶ್ರೀ ಚಿರಂಜೀವಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಶ್ರೀ ಮಾರಮ್ಮ ದೇವಿ ಕೃಪಾಪೋಷಿತ ನಾಟಕ ಮಂಡಳಿಯಿಂದ ಆಯೋಜಿಸಲಾಗಿದ್ದ ಕುರುಕ್ಷೇತ್ರ ಅಥವಾ ಶ್ರೀ…
ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜನ್ಮದಿನ ಆಚರಣೆ
ತುಮಕೂರು : ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘ, ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ತುಮಕೂರು ಗ್ರಾಮಾಂತರದ ನರಸಾಪುರ ಗ್ರಾಮದ ಊರಿನ ಮುಖಂಡರುಗಳು, ಯುವಕರು, ಮಹಿಳೆಯರು, ವಿದ್ಯಾರ್ಥಿಗಳು, ಮಕ್ಕಳು ಸೇರಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜನ್ಮದಿನವನ್ನು ಬಾಬಾ ಸಾಹೇಬರ ಭಾವಚಿತ್ರದ ಮುಂಭಾಗ ಜ್ಯೋತಿ ಬೆಳಗಿಸಿ ಪುಷ್ಪ ನಮನ ಸಲ್ಲಿಸುವುದರ ಮೂಲಕ ಸಮಾನತೆ ದಿನವನ್ನು ಅರ್ಥಪೂರ್ಣವಾಗಿ…
ಶೇಕಡಾ 100% ಫಲಿತಾಂಶ ಪಡೆದು ಆಕಾಶ್ ಕಾಲೇಜಿಗೆ ಕಿರ್ತಿ ತಂದ ವಿದ್ಯಾರ್ಥಿಗಳು
ವಿಜ್ಞಾನ ವಿಭಾಗದಲ್ಲಿ ಶತಪ್ರತಿಶತ ಸಾಧನೆ – ವಿದ್ಯಾರ್ಥಿಗಳ ಕೀರ್ತಿ ತುಮಕೂರು ನಗರದ ಪ್ರತಿಷ್ಠಿತ ಆಕಾಶ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2025-26ನೇ ಸಾಲಿನ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಶೇಕಡಾ 100% ರಷ್ಟು ಫಲಿತಂಶ ಪಡೆದು ಕಾಲೇಜಿಗೆ ಕೀರ್ತಿತಂದಿರುತ್ತಾರೆ. ಈ ಸಂದರ್ಭದಲ್ಲಿ ಆಕಾಶ್ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾದ ವಿನಯ್ ಎಲ್. ಎ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಕು ॥ ಚೇತನ ಕೆ ಎಂ 582 (97%) ಅಂಕಗಳನ್ನು ಪಡೆದು ಕಾಲೇಜಿನ ಟಾಪ್ಟರ್…
ಜನಗಣತಿ-2027 ಸ್ವಯಂ-ಗಣತಿ ಪ್ರಕ್ರಿಯೆಗೆ ಗುಬ್ಬಿ ತಾಲೂಕು ಆಡಳಿತ ಸಕಲ ಸಿದ್ದತೆ
ಗುಬ್ಬಿ ಸುದ್ದಿ ಜನಗಣತಿ-2027 ಕಾರ್ಯವನ್ನು ತಾಲ್ಲೂಕಿನಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು , ಏಪ್ರಿಲ್ 01 ರಿಂದ ಸ್ವಯಂ-ಗಣತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಹಶೀಲ್ದಾರ್ ಹಾಗೂ ರೂರಲ್ ಚಾರ್ಜ್ ಆಫೀಸರ್ ಆರತಿ ಬಿ ತಿಳಿಸಿದರು. ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಎರಡು ಹಂತಗಳಲ್ಲಿ ಜನಗಣತಿ ನಡೆಸಲು ಅಧಿಸೂಚನೆ ಹೊರಡಿಸಿದ್ದು, ಅದರನ್ವಯ ಸ್ವಯಂ ಗಣತಿ ನಂತರ ಏ.16 ರಿಂದ ಮೇ.15 ರವರೆಗೆ ಮನೆ ಗಣತಿ. 2027ರಲ್ಲಿ ಎರಡನೇ…