ಬೆಂಗಳೂರು ವಿವಿಯಲ್ಲಿ ‘ಸಂವಿಧಾನವೇ ಬೆಳಕು’ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ನಿಗಮಗಳ, ಪ್ರಜಾವಾಣಿ ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆಗಳ ಬೆಂಗಳೂರು ಸಹಯೋಗದೊಂದಿಗೆ ಆಯೋಜಿಸಿದ್ದ ‘ಸಂವಿಧಾನವೇ ಬೆಳಕು’ ಒಂದು ದಿನದ ವಿಚಾರ ಸಂಕಿರಣ ಮತ್ತು ವಾಕ್ ಥಾನ್ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ವಿವಿ ಕುಲಪತಿ ಪ್ರೊ. ಜಯಕರ ಎಸ್.ಎಂ, ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷ ಕಾಂತರಾಜ್, ಪ್ರಜಾವಾಣಿ ದಿನಪತ್ರಿಕೆಯ ಪ್ರದಾನ ಸಂಪಾದಕ ರವೀಂದ್ರ ಭಟ್, ಸಿಇಒ ಕಿರಣ್ ಸುಂದರರಾಜ್,…