ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಗ್ರಾಮೀಣ ಭಾಗದ ಬಡ ಜನತೆಗೆ ಅನುಕೂಲ ಪಿ ಎಸ್ ಐ ಶಿವಕುಮಾರ್
ಗ್ರಾಮಾಂತರದ ಭಾಗದ ಜನರಿಗೆ ಇಂತಹ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾಡುವುದರಿಂದ ಹೆಚ್ಚು ಅನುಕೂಲವಾಗಲಿದೆ ಎಂದು ಸಿ ಎಸ್ ಪುರ ಪೊಲೀಸ್ ಠಾಣೆಯ ಪಿ. ಎಸ್ ಐ ಶಿವಕುಮಾರ್ ತಿಳಿಸಿದರು. ಗುಬ್ಬಿ ತಾಲೂಕಿನ ಸಿ ಎಸ್ ಪುರ ಗ್ರಾಮದಲ್ಲಿ ಚಾಲುಕ್ಯ ಆಸ್ಪತ್ರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ, ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಚಾಲುಕ್ಯ ಆಸ್ಪತ್ರೆಯು ಇದುವರೆಗೂ ನೂರಾರು ಉಚಿತ ಆರೋಗ್ಯ…