ರಾಜ್ಯಮಟ್ಟದ ಸುವರ್ಣ ಸಂಭ್ರಮ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ರಾಜ್ಯಧ್ಯಕ್ಷ ಶಿವಾನಂದತಗಡೂರು ಸಲಹೆ
ತುಮಕೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿ ವರ್ಷವೂ ಪತ್ರಕರ್ತರಿಗಾಗಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದು ಈ ಬಾರಿ ಕಲ್ಪತರು ನಗರಿ ತುಮಕೂರಿಗೆ ಈ ಕ್ರೀಡಾಕೂಟ ಆಯೋಜನೆ ಮಾಡುವ ಅವಕಾಶ ಸಿಕ್ಕಿದೆ ಈ ಹಿನ್ನೆಲೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ 50 ಎಂಬ ಘೋಷವಾಕ್ಯ ಅಡಿಯಲ್ಲಿ ಕ್ರೀಡಾಕೂಟವನ್ನು ಆ ಯೋಜನೆ ಮಾಡಲಾಗುತ್ತಿದ್ದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಈಗಾಗಲೇ ಹಲವು ಉಪಸಮಿತಿಗಳನ್ನ ರಚನೆ ಮಾಡಿಕೊಂಡ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ…