ಭಾರತೀಯ ಸನಾತನ ಧರ್ಮ ಸಂಸ್ಕೃತಿ, ಸಂಸ್ಕಾರ ಉಳಿಸಬೇಕು. ಡಾ ನಾಗರಾಜ್ ಸ್ವಾಮಿ
ಗುಬ್ಬಿ : ಭಾರತೀಯ ಸನಾತನ ಧರ್ಮ ಸಂಸ್ಕೃತಿ, ಸಂಸ್ಕಾರ ಉಳಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಶ್ರೀಮಠವು ನಿರಂತರವಾಗಿ ದಾರ್ಮಿಕ ಕೆಲಸ ಮಾಡುತ್ತಿದೆ ಎಂದು ಡಾ, ನಾಗರಾಜ ಸ್ವಾಮೀಜಿ ತಿಳಿಸಿದರು. ಗುಬ್ಬಿ ಹಾಗೂ ತುಮಕೂರು ಗಡಿಭಾಗದ ಸಿದ್ದಪ್ಪನ ಪಾಳ್ಯ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ಸಮೇತ ಉಮಾಮಹೇಶ್ವರಿ ಸನ್ನಿಧಾನ ಹಾಗೂ ಶ್ರೀ ಶಿವ ಶನೇಶ್ವರ ಮಠದಲ್ಲಿ ಶ್ರೀ ಶಿವ ಶನೇಶ್ವರ ಜಯಂತಿ ಮತ್ತು ಮಠದ ಧರ್ಮಾಧಿಕಾರಿಗಳಾದ ಡಾ,ನಾಗರಾಜ ಗುರೂಜಿ ರವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಮಕ್ಕಳಿಗೆ ಪ್ರತಿಭಾ…