ಶ್ರೀ ಸತ್ಯ ಕೀರ್ತಿ ಕಲಾಸಂಘದಿಂದ ಕುರುಕ್ಷೇತ್ರ ನಾಟಕ ಆಯೋಜನೆ

  ಶ್ರೀ ಸತ್ಯ ಕೀರ್ತಿ ಕಲಾಸಂಘದಿಂದ ಕುರುಕ್ಷೇತ್ರ ನಾಟಕ ಆಯೋಜನೆ ಕಲೆಯ ತವರೂರು ಕಲ್ಪತರನಾಡು ಎಂದು ಪ್ರಖ್ಯಾತಿ ಪಡೆದಿರುವ ನಡೆದಾಡುವ ದೇವರು ಪರಮಪೂಜ್ಯಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಕ್ಷೇತ್ರವಾದ ಹಾಗೂ ರಂಗಭೂಮಿಯ ತವರೂರಾದ ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ದಿನಾಂಕ 5.05.2024ರ ಭಾನುವಾರದಂದು ಶ್ರೀ ಸತ್ಯ ಕೀರ್ತಿ ಕಲಾ ಸಂಘದ ವತಿಯಿಂದ ಹಾರ್ಮೋನಿಯಂ ಮಾಸ್ಟರ್ ಶ್ರೀ ರುದ್ರೇಶ್ ಹೈ.ವಿ ರವರ ನಿರ್ದೇಶನದಲ್ಲಿ ಕುರುಕ್ಷೇತ್ರ ಅಥವಾ ಭಗವದ್ಗೀತೆ ಎಂಬ ಸುಂದರ ಪೌರಾಣಿಕ ನಾಟಕವನ್ನು ಹಿರಿಯ ಹಾಗೂ ಕಿರಿಯ…

Read More

ಬಿದರೆಹಳ್ಳ ಕಾವಲ್ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿಗೆ ಒತ್ತಾಯಿಸಿಗ್ರಾಮಸ್ಥರ ಪ್ರತಿಭಟನೆ

ಗುಬ್ಬಿ,  : ಬಿದರೆಹಳ್ಳ ಕಾವಲ್ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿಗೆ ಒತ್ತಾಯಿಸಿ ಬುಧವಾರ ತಡರಾತ್ರಿಯಿಂದ ಅಹೋರಾತ್ರಿ ಧರಣಿ ನಡೆಸಲಾಯಿತು. ತಾಲೂಕಿನ ನಿಟ್ಟೂರು ಹೋಬಳಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿದರೆಹಳ್ಳ ಕಾವಲ್ ನಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿಗೆ ಸಮಸ್ಯೆಯಾಗಿದ್ದು ಕೊಳವೆಬಾವಿಯಲ್ಲಿ ನೀರು ಬರುತ್ತಿಲ್ಲ ಎಂದು ರೀ ಬೋರ್ವೆಲ್ ಮಾಡಿಸಲಾಯಿತು. ಆದರೆ ಕೊಳವೆಬಾವಿಯಲ್ಲಿ ಬೋರ್ ವೆಲ್ ನ ಯಂತ್ರೋಪಕರಣಗಳು ಕಳಚಿ ಬಿದ್ದ ಪರಿಣಾಮ ನೂತನ ಯಂತ್ರೋಪಕರಣಗಳನ್ನು ಬಿಡಲು ಆಗದೆ ಕುಡಿಯುವ ನೀರಿಗೆ ವಿಪರಿತ ಆಹಾಕಾರ ಉಂಟಾದ…

Read More

ಬಂಧನದ ಭೀತಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ SIT

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.   ಇದನ್ನೂ ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ನೀಡಿದೆ ಎನ್ನಲಾಗಿದ್ದು, ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಅಂತ ತಿಳಿದು ಬಂದಿದೆ.   ಈ ನಡುವೆವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್…

Read More
error: Content is protected !!