ಸ್ವಾಮಿ ವಿವೇಕಾನಂದರ ಜಯಂತೋತ್ಸವ ಆಚರಣೆ

ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ವಿಧಾನ ಪರಿಷತ್ತಿನ ಸದಸ್ಯ ಕೇಶವ ಪ್ರಸಾದ್ ಅಭಿಮತ ಕರ್ನಾಟಕ ಆರ್ಟ್ಸ್ ಫೌಂಡೇಶನ್‌ ವತಿಯಿಂದ 163ನೇ ವಿವೇಕಾನಂದ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಮೂವರು ಸಾಧಕರಿಗೆ ವಿವೇಕಾನಂದ ಯುವ ಪ್ರಶಸ್ತಿ ಪುರಸ್ಕಾರ ಗೌರವ. ಬೆಂಗಳೂರು:  ನಿನ್ನೆ ಸಂಜೆ ಆಯೋಜಿಸಿದ್ದ ಕರ್ನಾಟಕ ಆರ್ಟ್ಸ್ ಫೌಂಡೇಶನ್ ವತಿಯಿಂದ 163ನೇ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮವು ಬೆಂಗಳೂರು ನಗರ ಕೆಂಗೇರಿ ಉಪನಗರದ ರಾಮಕೃಷ್ಣ ಶಾಲೆಯಲ್ಲಿ ಸೋಮವಾರ ಸಂಜೆ ವಿಶೇಷ ಉಪನ್ಯಾಸ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ…

Read More

163ನೇ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮ

  ಕರ್ನಾಟಕ ಆರ್ಟ್ಸ್ ಫೌಂಡೇಶನ್ ದಿಂದ 163ನೇ ವಿವೇಕಾನಂದ ಜಯಂತೋತ್ಸವ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬೆಂಗಳೂರು: 163ನೇ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮವನ್ನು ಬೆಂಗಳೂರು ನಗರದ ಕೆಂಗೇರಿ ಉಪನಗರದಲ್ಲಿರುವ ರಾಮಕೃಷ್ಣ ಸ್ಕೂಲ್, ಕೆಹೆಚ್ ಬಿ, ನೇತಾಜಿ ಬಡಾವಣೆಯಲ್ಲಿ ಇದೇ ಸೋಮವಾರ ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆಂದು ಕರ್ನಾಟಕ ಆರ್ಟ್ಸ್ ಫೌಂಡೇಶನ್, ಬೆಂಗಳೂರು ಅಧ್ಯಕ್ಷರಾದ ಶ್ರೀಮತಿ ಸರೋಜರವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     ಜಯಂತೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಕೇಶವ…

Read More

ಮೈಸೂರು ವಿವಿಯ ಸೃಷ್ಠಿ ರಿಸರ್ಚ್ ಸೆಂಟರ್‌ನ ಸಂಶೋಧನಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ

ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ‘ಸೃಷ್ಠಿ ಕಾಲೇಜ್‌ ಆಫ್‌ ಕಾಮರ್ಸ್ ಅಂಡ್‌ ಮ್ಯಾನೇಜ್‌ಮೆಂಟ್‌ ಅಂಡ್‌ ರಿಸರ್ಚ್ ಸೆಂಟರ್‌’ನ ವಿವಿಧ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸೃಷ್ಠಿ ಕಾಲೇಜ್‌ ಆಫ್‌ ಕಾಮರ್ಸ್ ಅಂಡ್‌ ಮ್ಯಾನೇಜ್‌ಮೆಂಟ್‌ ಅಂಡ್‌ ರಿಸರ್ಚ್ ಸೆಂಟರ್‌ನ ಸಂಸ್ಥಾಪಕ ಅಧ್ಯಕ್ಷರಾದ ಪ್ರೊ. ಗೋಪಾಲ ಕೃಷ್ಣ ಡಿ. ಹಾಗೂ ವಿವಿಧ ವಿಭಾಗದ ಮಾರ್ಗದರ್ಶಕಗಳಾದ ಡಾ. ಕೃಷ್ಣ ಬಿ.ಎಸ್‌, ಡಾ. ಜಿ.ಎನ್.ಕೆ ಸುರುಶ್‌ ಬಾಬು, ಡಾ. ಮಹೇಶ್‌…

Read More

ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಪ್ರಶಿಕ್ಷಾಣಾರ್ಥಿಗಳು ಭೇಟಿ

ಬೆಂಗಳೂರು:  ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಣ ವಿಭಾಗದ ಎಂ.ಎಡ್ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ದಿನಾಂಕ ೦೭.೦೧.೨೦೨೬ ರಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,ಬೆಂಗಳೂರು ನಗರ ಜಿಲ್ಲೆ ಇಲ್ಲಿಗೆ,ಕ್ಷೇತ್ರ ಅಧ್ಯಯನ ಅಡಿಯಲ್ಲಿ ಭೇಟಿ ನೀಡಿ, ವಿವಿಧ ವಿಭಾಗಗಳ ಬಗ್ಗೆ ವಿಸ್ತೃತವಾಗಿ ಮಾಹಿತಿ ಪಡೆಯಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ವಿವಿಯ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಡಾ. ವಾಣಿಶ್ರೀ ಕೊಪ್ಪದರವರು, ಪ್ರಾಧ್ಯಾಪಕರಾದ ಡಾ. ಎಂ.ಸಿ. ಎರ್ರಿಸ್ವಾಮಿ, ಡಯಟ್ ನ ಪ್ರಾಂಶುಪಾಲರು…

Read More

 ಬಿ.ಬಸವಲಿಂಗಪ್ಪನವರ 33ನೇ ಮಹಾಪರಿನಿಬ್ಬಾಣ ಸಂಸ್ಮರಣೆ

  ಸಾಮಾಜಿಕ ಕ್ರಾಂತಿ ಮೂಲಕ ಸಮಾಜದ ಮೇಲೆ‌ ಪ್ರಭಾವದ ಮೇರು ಶಿಖರ: ಕುಲಪತಿ ಪ್ರೊ. ಜಯಕರ ಬೆಂಗಳೂರು: ಬಿ. ಬಸವಲಿಂಗಪ್ಪನವರು ದಮನಿತರು, ಶೋಷಿತ ಸಮುದಾಯಗಳ ಬದುಕಿನ‌ ದಿಕ್ಕನ್ನು ಬದಲಿಸಿದವರು. ಅವರ ಕುರಿತು ಶೈಕ್ಷಣಿಕ ನೆಲೆಗಟ್ಟಿನಲ್ಲಿ ಅಧ್ಯಯನ ನಡೆಸುವುದು ಅಗತ್ಯವಾಗಿದೆಂದು ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಸಂಯೋಜಕರಾದ ಪ್ರೊ.ಬಿ.ಎಲ್.ಮುರುಳೀಧರ್ ಅಭಿಮತ ವ್ಯಕ್ತಪಡಿಸಿದರು.     ಬೆಂಗಳೂರು ವಿಶ್ವವಿದ್ಯಾಲಯ ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಕ್ರಾಂತಿಕಾರಿ ಬಿ.ಬಸವಲಿಂಗಪ್ಪನವರ 33ನೇ ಮಹಾಪರಿನಿಬ್ಬಾಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿ….

Read More

ಸಮಾಜ ಸೇವಕ ಬಿ. ಶರಣಬಸವ ಅವರಿಗೆ ಚಿತ್ರಸಂತೆ ‘ರಾಜ್ಯೋತ್ಸವ ಪುರಸ್ಕಾರ’ ಪ್ರಶಸ್ತಿ ಪ್ರದಾನ

ಕನ್ನಡ ನಾಡಿನ ಹೆಮ್ಮೆಯ ಸಾಧಕ: ಬಿ. ಶರಣಬಸವ ಅವರಿಗೆ ಚಿತ್ರಸಂತೆ ‘ರಾಜ್ಯೋತ್ಸವ ಪುರಸ್ಕಾರ’ ಪ್ರದಾನ   ಬೆಂಗಳೂರು: ಗುರುವಾರ ಸಂಜೆ ನಡೆದ ಹೈಡ್ ಪಾರ್ಕ್ ಅಪಾರ್ಟ್ ಹೋಟೆಲ್ ನಲ್ಲಿ ಚಿತ್ರಸಂತೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ 2025 ನೇ ಸಾಲಿನ ಕೊಡಮಾಡುವ ಕನ್ನಡ ನಾಡಿನ ಹೆಮ್ಮೆಯ ಸಾಧಕರು, ರಾಜ್ಯೋತ್ಸವ ಪುರಸ್ಕಾರ 2025 ಪ್ರಶಸ್ತಿ ಕಾರ್ಯಕ್ರಮ ನಡೆಯಿತು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದುಗುಪ್ಪ ಗ್ರಾಮದ ನಿವಾಸಿ ಪ್ರಸ್ತುತ ವಿಸಿಎನ್ ಟಿವಿಯ ವ್ಯವಸ್ಥಾಪಕರು ಮತ್ತು ಸಮಾಜ ಸೇವಕರು ಇವರು ಕಳೆದ…

Read More

ಉಚಿತವಾಗಿ 50ಸಾವಿರ ಕಾಗದ ಕೈಚೀಲ ವಿತರಿಸಿದ ಬಿಎಂಎಸ್.ಇಂಜನಿಯರಿಂಗ್ ಕಾಲೇಜು*

*ಪರಿಸರ ಸ್ನೇಹಿ ಕಡಲೆಕಾಯಿ ಪರಿಷೆ ಅಚರಣೆಗೆ ಉಚಿತವಾಗಿ 50ಸಾವಿರ ಕಾಗದ ಕೈಚೀಲ ವಿತರಿಸಿದ ಬಿಎಂಎಸ್.ಇಂಜನಿಯರಿಂಗ್ ಕಾಲೇಜು* ಬೆಂಗಳೂರು: ಬಸವನಗುಡಿಯಲ್ಲಿ ಪಾರಂಪರಿಕ ಶತಮಾನಗಳ ಇತಿಹಾಸವಿರುವ ಕಡಲೆಕಾಯಿ ಪರಿಷೆ ಐದು ದಿನಗಳ ಕಾಲ ಜರುಗಲಿದೆ. ರಾಜ್ಯ ಮತ್ತು ಹೊರ ರಾಜ್ಯಗಳಿಂದ ಆಗಮಿಸುವ ರೈತರು ಕಡಲೆಕಾಯಿ ಪರಿಷೆಯಲ್ಲಿ ವ್ಯಾಪಾರ ಮಾಡುತ್ತಾರೆ ಪ್ಲಾಸ್ಟೀಕ್ ಕೈಚೀಲಗಳ ಬಳದಂತೆ ಪ್ಲಾಸ್ಟೀಕ್ ಮುಕ್ತ ಕಡಲೆಕಾಯಿ ಪರಿಷೆ ಮಾಡಲು ಬಿ.ಎಂ.ಎಸ್.ಇಂಜನಿಯರಿಂಗ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜು ಅವರಣದಲ್ಲಿ ಪೇಪರ್ ಗಳನ್ನು ಸಂಗ್ರಹಸಿ 50ಸಾವಿರ ಕಾಗದದ ಕೈ ಚೀಲಗಳನ್ನು ತಯಾರಿಸಿ ಮಳಿಗೆ…

Read More

ಭಾರತಿ ದರ್ಶ್ ಫೌಂಡೇಶನ್ ನಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ಬೆಂಗಳೂರು ; ರಾಜಗೋಪಾಲನಗರದ ಬಸಪ್ಪನಕಟ್ಟೆಯಲ್ಲಿ ಭಾರತಿದರ್ಶ್ ಫೌಂಡೇಶನ್ (ರಿ) ಆಯೋಜಿಸಿದ್ದ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಎಲ್.ಬಿ.ಎಸ್ ಅಟೋಮೆಷನ್ ಸಿಸ್ಟಮ್ ನ ಮಾಲೀಕ ಬಸವರಾಜ್ ಎನ್. ಕೆ ಮತ್ತು ಶ್ರೀಮತಿ ಲೀಲಾವತಿ. ಪಿ.ಎಮ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷಕರಾದ ಭಾ ಮ ಹರೀಶ್ ಉದ್ಘಾಟಿಸಿದರು ಭಾ ಮ ಹರೀಶ್ ಮಾತನಾಡಿ ಖಾಸಗಿ ಆಸ್ಪತ್ರೆ ವೈದ್ಯರಲ್ಲಿ ಚಿಕಿತ್ಸೆ ಮಾಡಿಸುವ ವೆಚ್ಚ ದುಬಾರಿಯಾಗಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕರು ಭಾರತಿದರ್ಶ್ ಫೌಂಡೇಶನ್ (ರಿ) ಆಯೋಜಿಸುವ ವೈದ್ಯಕೀಯ ಚಿಕಿತ್ಸೆ…

Read More

ಮೈಸೂರು ವಿವಿ: ವಿರುಪಾಕ್ಷಿ ವಿ. ಬೆಟಗೇರಿ ಅವರಿಗೆ ಪಿಎಚ್‌.ಡಿ ಪ್ರದಾನ

ಮೈಸೂರು: ಅ.21: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಪಟ್ಟಣದ ನಿವಾಸಿಯಾದ ಶ್ರೀಮತಿ ಶಾಂತ ಬೆಟಗೇರಿ ಮತ್ತು ಶ್ರೀ ವೀರಪ್ಪ ಬೆಟಗೇರಿ ಅವರ ಪುತ್ರ ಮೈಸೂರು ವಿಶ್ವವಿದ್ಯಾಲಯದ ನಿರ್ವಹಣೆ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿ ವಿರುಪಾಕ್ಷಿ ವಿ. ಬೆಟಗೇರಿ ಅವರು ನಿರ್ವಹಣೆ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ. ಆರ್. ಕಿರಣ್ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ ಎ ಸ್ಟಡಿ ಆನ್ ಇಂಪ್ಯಾಕ್ಟ್ ಆಫ್ ಅಡ್ವರ್ಟೈಸಿಂಗ್ ಆನ್ ಕನ್ಸೂಮರ್ ಬಿಹೇವಿಯರ್ ಆಫ್ ಚಿಲ್ಡ್ರನ್ ಟೂವರ್ಡ್ಸ್ ಕಿಡ್ಸ್ ಅಪ್ಪಾರೆಲ್ಸ್…

Read More

ಮಠದ ಮೂಲಕ ಸಮಾಜ ಕಟ್ಟಲು ಬದುಕು ಮುಡಿಪಾಗಿಟ್ಟ ಮಾದಾರಚೆನ್ನಯ್ಯ ಸ್ವಾಮೀಜಿಯವರಿಗೆ ಸಾಮರಸ್ಯ ಪುರಸ್ಕಾರ…

ಡಾ.ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿಯವರು ನಾಡಿನ ಪ್ರಖ್ಯಾತ ಶ್ರೀ ಮಾದಾರಚೆನ್ನಯ್ಯ ಗುರುಪೀಠದ ಮಠಾಧೀಶರು. ಶಿವಶರಣ ಮಾದಾರಚೆನ್ನಯ್ಯ ವಚನಕಾರರಾಗಿ , ಸಮಾಜ ಸುಧಾರಕರಾಗಿ ದಕ್ಷಿಣ ಭಾರತದ ಹಲವೆಡೆ ಸಂಚರಿಸಿ 12 ನೇ ಶತಮಾನದಲ್ಲಿ ಬಸವೇಶ್ವರ ನೇತೃತ್ವದಲ್ಲಿ ನೆಡೆದ ಸಾಮಾಜಿಕ ಪರಿವರ್ತನೆಯ ಅಂದೋಲನದಲ್ಲಿ ಹೆಗಲುಕೊಟ್ಟವರು. ಎರಡು ದಶಕಗಳ ಹಿಂದೆ ದಕ್ಷಿಣ ಭಾರತದಲ್ಲಿ ವ್ಯಾಪಕ ಪ್ರಮಾಣದಲ್ಲಿ ನೆಲೆಸಿರುವ ಮಾದಿಗ ಸಮಾಜದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಜಾಗೃತಿ ತರಲು ಶಿವಶರಣ ಮಾದಾರಚೆನ್ನಯ್ಯ ಗುರುಪೀಠ ಸ್ಥಾಪಿಸಲು ಯೋಚಿಸಲಾಯಿತು. ಈ ಯೋಚನೆಗೆ ಕಾರ್ಯರೂಪ ಕೊಟ್ಟವರು ಚಿತ್ರದುರ್ಗದ ಮುರುಘ…

Read More
error: Content is protected !!