ಸಾಲದ ಬಡ್ಡಿಯ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣನಾದ ವ್ಯಕ್ತಿಯ ಬಂಧನ

ದಿನಾಂಕ:-05/09/2024 ರಂದು ಮಧ್ಯ ರಾತ್ರಿ ವೇಳೆಯಲ್ಲಿ ಗುಬ್ಬಿ ತಾಲ್ಲೂಕು ಹೇರೂರು ಗ್ರಾಮದ ಸಿ.ಐ.ಟಿ ಕಾಲೇಜಿನ ಮುಂಭಾಗವಿರುವ ಕೇಕ್ ಹೌಸ್ ನಲ್ಲಿ ಬಸವರಾಜು ಬಿನ್ ನಂಜೇಗೌಡ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು. ನಂತರ ಮೃತ ಬಸವರಾಜು ರವರ ಮೊಬೈಲ್ ನ್ನು ಪರಿಶೀಲಿಸಲಾಗಿ ಆತ್ಮಹತ್ಯೆಗೆ ಕಾರಣ ಹೇರೂರು ಗ್ರಾಮದ ವಾಸಿಯಾದ ನಾಗರಾಜು @ ಬಡ್ಡಿ ನಾಗ ಈತನು ತಾನು ಕೊಟ್ಟ ಸಾಲಕ್ಕಾಗಿ ಬಸವರಾಜು ರವರಿಂದ ಚೆಕ್ ಗಳನ್ನು ಪಡೆದುಕೊಂಡಿದ್ದು, ಚೆಕ್ ಗಳನ್ನು ವಾಪಸ್ ಕೊಡುವಂತೆ ಕೇಳಿದಾಗ ಬಸವರಾಜು ರವರನ್ನು ಬೆದರಿಸಿ ಆತ್ಮಹತ್ಯೆ…

Read More

ಯಶಸ್ಸಿಗೆ ಹಠದ ಹಸಿವು ಅಗತ್ಯ : ಸಿಇಓ ಜಿ.ಪ್ರಭು

ತುಮಕೂರು: ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಏಕಾಗ್ರತೆ, ನಿರಂತರ ಪ್ರಯತ್ನದ ಜೊತೆಗೆ ಹಠದ ಹಸಿವು ಅಗತ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಕ್ಕಳಿಗೆ ಕಿವಿ ಮಾತು ಹೇಳಿದರು.     ಜಿಲ್ಲೆಯ ಕ್ರೀಡಾ ವಸತಿ ಶಾಲಾ ಕ್ರೀಡಾಪಟುಗಳಿಗಾಗಿ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಕ್ರೀಡಾ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರಂತರ ಪ್ರಯತ್ನದಿಂದ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದು ಹೇಳಿದರು.      …

Read More

ರಸ್ತೆ ಅಪಘಾತ ತಾಯಿ ಮಗಳ ಸಾವು.

ತಿಪಟೂರು. ಪದೇ ಪದೇ ಹೆಚ್ಚುತ್ತಿರುವ ಅಪಘಾತಗಳಿಂದ ರೋಸಿ ಹೋದ ಗ್ರಾಮಸ್ಥರಿಂದ ಶವ ತೆಗೆಯಲು ಬಿಡದೆ ರಸ್ತೆಯಲ್ಲಿ ಪ್ರತಿಭಟನೆ ಮಾಡಿದ ಘಟನೆ ವರದಿಯಾಗಿದೆ.   ಬೈಪಾಸ್ ಗೆ ಹೊಂದಿಕೊಂಡಂತಿರುವ ರಾಮಶೆಟ್ಟಿ ಹಳ್ಳಿ ಗ್ರಾಮದ ಕಮಲಮ್ಮ (35) ವೀಣಾ (14) ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು.   ಇಂದು ಬೆಳಗ್ಗೆ 8:50 ರ ವೇಳೆಯಲ್ಲಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ,ತಾಯಿ ಮಗಳ ಹಿಂಬದಿಯಿಂದ ಬಂದ ಗಾರ್ಮೆಂಟ್ ನಾ ಮಿನಿ ಬಸ್ (kA-05 AD-4275) ನಂಬರ್ ನ ಗಾಡಿಯು ಅತಿ ವೇಗವಾಗಿ…

Read More

ಯೂಜುಡಿ ಮಿಶ್ರಿತ ನೀರು ಜನರ ಹೊಟ್ಟೆ ಸೇರುತ್ತಿದೆ.

ತಿಪಟೂರು. ತಿಪಟೂರು ಮತ್ತು ಅರಸೀಕೆರೆ ಪಟ್ಟಣಕ್ಕೆ ಹೇಮಾವತಿ ನಾಲೆಯಿಂದ ಕುಡಿಯುವ ನೀರು ಸರಬರಾಜು ಯೋಜನೆ ಅಡಿ 1993 ನೇ ಇಸವಿಯಲ್ಲಿ ಈಚನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಈಚನೂರು ಗ್ರಾಮದ ಸರ್ವೆ ನಂಬರ್ 65 ರ,338 ಎಕರೆ ವಿಸ್ತೀರ್ಣವುಳ್ಳ ಈಚನೂರು ಕೆರೆಗೆ ಹೇಮಾವತಿ ನೀರು ಹರಿಸಲಾಗುತ್ತಿದೆ.     ಈಚನೂರು ಕೆರೆಯಿಂದ ತಿಪಟೂರು ನಗರಕ್ಕೆ ಕುಡಿಯುವ ನೀರಿನ ಸಲುವಾಗಿ ಹೇಮಾವತಿ ನೀರನ್ನು ಬಹಳಷ್ಟು ವರ್ಷಗಳಿಂದ ಸರಬರಾಜು ಮಾಡಲಾಗುತ್ತಿದ್ದು,ಈಚನೂರು ಕೆರೆಯ ಪಂಪ್ ಹೌಸ್ ಅಲ್ಲಿ 40 ಹೆಚ್ ಪಿ ಯ…

Read More

ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ 90 ಕಿ.ಮೀ. ಮಾನವ ಸರಪಳಿ

ತುಮಕೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಬೇಕಾದರೆ ಪ್ರಜಾಪ್ರಭುತ್ವವಾದಿಗಳು ಈ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು.  …

Read More

ಮಂಟೇಸ್ವಾಮಿ ಕಥಾ ಪ್ರಸಂಗದ ರೂವಾರಿ ಡಾ. ಹೆಚ್. ಎಸ್. ಶಿವಪ್ರಕಾಶ್ ಅವರಿಗೆ ಅಭಿನಂದನಾ ಸಮಾರಂಭ

ಬೆಂಗಳೂರು: ಸಿರಿವರ ಕಲ್ಟರ್ ಅಕಾಡೆಮಿ ಹಾಗೂ ಅನನ್ಯ ಕ್ರಿಯೇಷನ್ಸ್ ಅರ್ಪಿಸುವ ಹೆಸರಾಂತ ಲೇಖಕರು ಮತ್ತು ನಾಟಕಕಾರರೂ ಆದ ಡಾ. ಹೆಚ್. ಎಸ್. ಶಿವಪ್ರಕಾಶ್ ಅವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಸೆಪ್ಟೆಂಬರ್ 2ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದೆಂದು ಅನನ್ಯ ಕ್ರಿಯೇಷನ್ಸ್ ನ ಕಾರ್ಯದರ್ಶಿ ರಾಜೇಶ್ ರಾಂಪುರ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಇದೇ ಸಂದರ್ಭದಲ್ಲಿ ಡಾ. ಹೆಚ್. ಎಸ್. ಶಿವಪ್ರಕಾಶ್ ಅವರಿಗೆ ಅಭಿನಂದನಾದಲ್ಲಿ ನಾಡಿನ ಖ್ಯಾತ ಹಿರಿಯ ಕವಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ…

Read More

ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ತುಮಕೂರು: ಕರ್ತವ್ಯ ನಿರ್ಲಕ್ಷ, ಸರ್ಕಾರಿ ಯೋಜನೆಗಳ ಪ್ರಗತಿ ಕುಂಠಿತ, ಯೋಜನಾನುಷ್ಠಾನದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.   ಜಿಲ್ಲಾ ಪಂಚಾಯತಿಯ ತಮ್ಮ ಕೊಠಡಿಯಲ್ಲಿಂದು ವಿವಿಧ ಯೋಜನೆಗಳ ಪ್ರಗತಿ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಆದ್ಯತೆ ಮೇರೆಗೆ ಕಾಯ್ದುಕೊಳ್ಳಲಾಗುತ್ತಿದೆ. ಕಳಪೆ ಕಾಮಗಾರಿಗಳು ಕಂಡು ಬಂದಲ್ಲಿ ತಾಲ್ಲೂಕು ಪಂಚಾಯತಿ…

Read More

ಬೀದರ ಕೋಟೆಯ ಮೇಲೆ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ. ಆಕರ್ಷಕ ಏರ್ ಶೋ

ಬೀದರ. – ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ‌ನಿಂದ ಬೀದರ ಕೋಟೆಯ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಯಿತು. ಸೂರ್ಯಕಿರಣ ಟೀಂ ಲೀಡರ್ ಗ್ರುಪ್ ಕ್ಯಾಪ್ಟನ್ ಗುರುಪ್ರಿತಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರನ್ನು ಮಂತ್ರಮುಗ್ದರನ್ನಾಗಿಸಿದವು.     ಸೂರ್ಯಕಿರಣ‌ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ. ಪರಸ್ಪರ ಒಂದಾನೊಂದು ಎದುರಿಗೆ ಕ್ರಾಸಿಂಗ್. ಬ್ಯಾರಲ್ ರೋಲ್. ರಾಷ್ಟ್ರೀ ಧ್ವಜ…

Read More

ಪ್ರತಿಭೆಯ ಪ್ರದರ್ಶನವೇ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶ : ಸತೀಶ್

ತುಮಕೂರು : ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ ಅದನ್ನು ಗುರುತಿಸಿ ಹೊರಗೆ ತರುವ ಉದ್ದೇಶದಿಂದ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶವಾಗಬೇಕು ಎಂದು ಶ್ರೀ ವಿಶ್ವ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ತಿಳಿಸಿದರು.         ಅವರು ಶುಕ್ರವಾರ ಮಲ್ಲಸಂದ್ರ ಗ್ರಾಮದ ಶ್ರೀ ವಿಶ್ವ ಭಾರತಿ ಪ್ರೌಡಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ತುಮಕೂರು ಹಾಗು ಮಲ್ಲಸಂದ್ರ ಕ್ಲಸ್ಟರ್ ವತಿಯಿಂದ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ…

Read More

ಹಾಲಿ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮಾಡದಿದ್ದರೂ ಪರವಾಗಿಲ್ಲ ದ್ವೇಷದ ರಾಜಕಾರಣ ಮಾಡಬಾರದು ಮಾಜಿ ಶಾಸಕ ಎಂ.ವಿ.ವಿ ವೀರಭದ್ರಯ್ಯ

ಮದುಗಿರಿ: ಕಳೆದ ಒಂದುವರೆ ವರ್ಷದಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ, ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿ ಕ್ಷೇತ್ರದಲ್ಲಿ ಸುವ್ಯವಸ್ಥೆ ಕಾಪಾಡಿ ಎಂದು ಮಾಜಿ ಶಾಸಕ ಎಂ.ವಿ.ವಿ ವೀರಭದ್ರಯ್ಯ ತಿಳಿಸಿದರು.     ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಲಿ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮಾಡದಿದ್ದರೂ ಪರವಾಗಿಲ್ಲ ದ್ವೇಷದ ರಾಜಕಾರಣ ಮಾಡಬಾರದು, ದ್ವೇಷದ ರಾಜಕಾರಣದಿಂದ ಮನೆ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದ್ದು, 70ರಿಂದ 80 ಸ್ಥಳೀಯ ಸಂಸ್ಥೆ ಚುನಾವಣೆಗಳು ಇನ್ನು ಸಹ ನಡೆದಿಲ್ಲ…

Read More
error: Content is protected !!