ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಯೋಜನೆ ಜಿಲ್ಲೆಯ ಪಾಲಿಗೆ ಮರಣಶಾಸನ
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಯೋಜನೆ ಜಿಲ್ಲೆಯ ಪಾಲಿಗೆ ಮರಣಶಾಸನ: ಮಸಾಲಾ ಜಯರಾಮ್/ ಗೋಲಿಬಾರ್ ನಡೆಸಿದರೂ ಹೆದರುವುದಿಲ್ಲ: ಎಂ.ಟಿ.ಕೃಷ್ಣಪ್ಪ ತುರುವೇಕೆರೆ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ ಸಮಿತಿ ಕರೆ ನೀಡಿದ್ದ ತುಮಕೂರು ಜಿಲ್ಲೆ ಬಂದ್ ಗೆ ತುರುವೇಕೆರೆಯಲ್ಲೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತುರುವೇಕೆರೆ ಬಂದ್ ಯಶಸ್ವಿಯಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಶಾಸಕ ಹಾಗೂ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಹೋರಾಟ ಸಮಿತಿ ಸಂಚಾಲಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಹೇಮಾವತಿ ಎಕ್ಸ್…