ರಾಷ್ಟ್ರೀಯ
ವೈಸಿರಿ ಕಾಲೇಜಿನಲ್ಲಿ “ವಿ-ನೂತನ” ಸಂಭ್ರಮ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ. ತುಮಕೂರು:- ‘ವೈಸಿರಿ ಇನ್ ಸ್ಟಿಟ್ಯೂಟ್ ಆಫ್
ತುಮಕೂರು:- ‘ವೈಸಿರಿ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಟೆಕ್ನಾಲಜಿ’ ಕಾಲೇಜು ಆವರಣದಲ್ಲಿ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಬಿ.ಬಿ.ಎ ಮತ್ತು ಬಿ.ಸಿ.ಎ ವಿದ್ಯಾರ್ಥಿಗಳನ್ನು ಸ್ವಾಗತಿಸುವ ‘ವಿ-ನೂತನ’ ಎಂಬ ವಿಶೇಷ ಪ್ರವೇಶಾತಿ ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಯೋಜಿಸಲಾಗಿತ್ತು. ಹೊಸದಾಗಿ ಬಂದ ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ವಾತಾವರಣ, ನಿಯಮಗಳು ಮತ್ತು ಸೌಲಭ್ಯಗಳ ಪರಿಚಯ ಮಾಡಿಕೊಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾಲೇಜಿನ ಕಾರ್ಯದರ್ಶಿಗಳಾದ ಶ್ರೀ ಪ್ರದೀಪ್ ಕುಮಾರ್ ಎನ್. ಬಿ. ಅವರು “ವೈಸಿರಿ ಸಂಸ್ಥೆಯು ಕೇವಲ…
ವಿದ್ಯಾನಿದಿ ಕಾಲೇಜಿನ ವಿದ್ಯಾರ್ಥಿನಿ ಗಿರಿಜಾ ಎನ್. ನೀಟ್-2026 ರ ಆಲ್ಇಂಡಿಯಾ 738 ನೇ ರ್ಯಾಂಕ್ ಪಡೆದು ಕಾಲೇಜಿನ ಕಿರ್ತಿ ಹೇಚ್ಚಿಸಿದ್ದಾರೆ
ತುಮಕೂರು : ನೀಟ್–2026ರ ಫಲಿತಾಂಶದಲ್ಲಿ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿನಿ ಗಿರಿಜಾ ಎನ್. ಅವರು ಆಲ್ ಇಂಡಿಯಾ 738ನೇ ಸ್ಥಾನ ಪಡೆಯುವ ಮೂಲಕ ಮಹತ್ವದ ಸಾಧನೆ ಮಾಡಿದ್ದಾರೆ. ರೋಹಿತ್ ವೈ. ಜಿ. 618 ಅಂಕಗಳೊಂದಿಗೆ 2266 ರ್ಯಾಂಕ್ ಪಡೆದಿದ್ದಾರೆ. ರಚನಾ ಎಸ್. 591 ಅಂಕ, ನಿಹಾರಿಕಾ ಎ. 553 ಅಂಕ, ವಸುಧೇಂದ್ರ 544 ಅಂಕ, ವರ್ಷಿಣಿ ಎಸ್. 518 ಅಂಕ, ಹರ್ಷನ್ ಗೌಡ 516 ಅಂಕ ಹಾಗೂ ಹೇಮಾ ಟಿ.ಎಸ್. 510…
ವಿಪ್ರೋ, ಅಸೆಂಚರ್ ಕಂಪನಿಗಳಿಗೆ ಆಯ್ಕೆಯಾದ MBA – MCA ವಿದ್ಯಾರ್ಥಿಗಳು
ತುಮಕೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಟೆಕ್ನಾಲಜಿ ವತಿಯಿಂದ ವಿಪ್ರೋ, ಅಸೆಂಚರ್, ಟೀಮ್ ವೇರ್ ಸಲ್ಯೂಷನ್ಸ್, ಪಾಲಿಸಿ ಬಜಾರ್ ಮುಂತಾದ ಪ್ರತಿಷ್ಠಿತ ಕಂಪನಿಗಳ ಮೂಲಕ ಪ್ಲೇಸ್ಮೆಂಟ್ ಗೆ ಆಯ್ಕೆಯಾದ MBA, MCA ವಿದ್ಯಾರ್ಥಿಗಳಿಗೆ ಉದ್ಯೋಗ ಪ್ರಮಾಣ ಪತ್ರಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವಿದ್ಯಾಶ್ರೀ.S, ಪ್ರಶಾಂತ್. T.U, ಸಹನ N, ಅಜಿತ್ M, ಲಕ್ಷ್ಮೀರಾಯ್, ಗೀತಾಂಜಲಿ T.N. ಇತರೇ ವಿದ್ಯಾರ್ಥಿಗಳು ನಮ್ಮ ಕಾಲೇಜಿನ ವತಿಯಿಂದ ಪ್ಲೇಸ್ಮೆಂಟ್ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಈ ಕಾರ್ಯಕ್ರಮದಲ್ಲಿ…
ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಕೊಡುಗೆಯನ್ನು ಕೊಟ್ಟಾಗ ಮಾತ್ರ ಮನುಷ್ಯನ ಬದುಕು ಸಾರ್ಥಕವಾಗುತ್ತದೆ ಕಾರದ ವೀರ ಬಸವೇಶ್ವರ ಸ್ವಾಮೀಜಿ.
ಗುಬ್ಬಿ : ಪ್ರತಿಯೊಬ್ಬ ಮನುಷ್ಯನು ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಕೊಡುಗೆಯನ್ನು ಕೊಟ್ಟಾಗ ಮಾತ್ರ ಅವನ ಬದುಕು ಸಾರ್ಥಕವಾಗುತ್ತದೆ ಎಂದು ಬೆಳ್ಳಾವಿ ಮಠದ ಕಾರದ ವೀರ ಬಸವೇಶ್ವರ ಸ್ವಾಮೀಜಿ ಹೇಳಿದರು. ಗುಬ್ಬಿ ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರಸ್ವಾಮಿ ಅವರು ಮುಂಚಿನಿಂದಲೂ ಸಾಮಾಜಿಕವಾಗಿ ಧಾರ್ಮಿಕವಾಗಿ ಶೈಕ್ಷಣಿಕವಾಗಿ ಮತ್ತು ಹಲವು ರೀತಿಯ ಉಚಿತ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ಮಾಡಿಕೊಂಡು ಬಂದಿದ್ದಾರೆ. ಲಯನ್ಸ್ ಕ್ಲಬ್…
ಸರ್ಕಾರ ಜಮೀನು ಪಡೆಯಲು ಮುಂದಾದರೆ ಹೆಚ್ ಎ ಎಲ್ ಘಟಕದ ಮುಂದೆ ಉಗ್ರ ಹೋರಾಟ ರೈತರಿಂದ ಎಚ್ಚರಿಕೆ
ಗುಬ್ಬಿ : ಎಚ್ಎಎಲ್ ಘಟಕಕ್ಕೆ ಹೆಚ್ಚುವರಿಯಾಗಿ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಎಚ್ಎಎಲ್ ಘಟಕದ ಸುತ್ತಮುತ್ತಲಿನ ಗ್ರಾಮಸ್ಥರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ಮಾಡಿದರು. ಪಟ್ಟಣದ ತಾಲೂಕು ಕಛೇರಿ ಮುಂಭಾಗ ನಿಟ್ಟೂರು ಹೋಬಳಿಯ ಹೆಚ್.ಎ.ಎಲ್. ಘಟಕಕ್ಕೆ ಹೊಂದಿಕೊಂಡಿರುವ ಸಮೀಪದ ಗ್ರಾಮಸ್ಥರು ತಾಲೂಕು ಕಛೇರಿ ಮುಂಭಾಗ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ವಿರುದ್ಧ ದಿಕ್ಕಾರ ಕೂಗುವ ಮೂಲಕ ಗ್ರಾಮಸ್ಥರು ಪ್ರತಿಭಟನೆ ನೆಡೆಸಿದರು. ಪ್ರತಿಭಟನಾಕಾರರಾದ ಮುಖಂಡ ಶಶಿಧರ್ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಾಲೂಕಿನ ನಿಟ್ಟೂರು ಹೋಬಳಿಯ…
ಗುಬ್ಬಿ ಶಾಸಕ ಶ್ರೀನಿವಾಸ್ ಪುತ್ರನಿಂದ ಕುತಂತ್ರ ರಾಜಕಾರಣ’
ಷಡ್ಯಂತರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ತಿರುಗೇಟು ತುಮಕೂರು: ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ಪುತ್ರ ದುಷ್ಯಂತ್ ತಮ್ಮ ವಿರುದ್ಧ ಷಡ್ಯಂತರ ನಡೆಸಿ ತಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಕುತಂತ್ರ ನಡೆಸಿದ್ದಾರೆ ಎಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುಖಂಡ ಬಿ.ಎಸ್. ನಾಗರಾಜು ಆರೋಪಿಸಿದರು. ಇಂದು ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಈ ಮೊದಲು ತಮ್ಮ ಕಾರು ಚಾಲಕ, ಆಪ್ತ ಸಹಾಯಕರಾಗಿದ್ದು, ಈಗ ತಮ್ಮನ್ನು ಬಿಟ್ಟುಹೋಗಿರುವವರನ್ನು ಜೊತೆಯಾಗಿಸಿಕೊಂಡು ನನ್ನ…
ಡಾ. ನಾಗರಾಜ್ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ
ಡಾ. ನಾಗರಾಜ್ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ತುಮಕೂರು : ತುಮಕೂರು ತಾಲ್ಲೂಕು, ಹೆಬ್ಬೂರು ಹೋಬಳಿಯ ಸಿದ್ಧಪ್ಪನಪಾಳ್ಯದಲ್ಲಿರುವ ಶ್ರೀ ಮಹಾಲಕ್ಷ್ಮೀ ಸಮೇತ ಉಮಾಮಹೇಶ್ವರಿ ಸನ್ನಿಧಾನದ ಶ್ರೀ ಶಿವಶನೈಶ್ಚರ ಸ್ವಾಮಿಯ ಜಯಂತಿ ಹಾಗೂ ಶ್ರೀ ಮಠದ ಧರ್ಮಾಧಿಕಾರಿ ಡಾ. ನಾಗರಾಜ್ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಡಾ. ನಾಗರಾಜ್ ಗುರೂಜಿಯವರ ಹುಟ್ಟುಹಬ್ಬದ ಅಂಗವಾಗಿ ದಿನಾಂಕ 20-05-2026 ಗುರುವಾರ ಶ್ರೀ ಮಹಾಲಕ್ಷ್ಮೀ ಸಮೇತ ಉಮಾಮಹೇಶ್ವರಿ ದೇವರಿಗೆ ಬೆಳಿಗ್ಗೆ…
ವಿದ್ಯಾನಿಧಿ ಕಾಲೇಜಿನಲ್ಲಿ ಸಿಇಟಿ ಓರಿಯೆಂಟೇಷನ್
ವಿದ್ಯಾನಿಧಿ ಕಾಲೇಜಿನಲ್ಲಿ ಸಿಇಟಿ ಓರಿಯೆಂಟೇಷನ್ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಿಇಟಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ವದ ಮೆಟ್ಟಿಲಾಗಿದೆ. ಕೇವಲ ಅಂಕಗಳಿಗಲ್ಲ, ಸರಿಯಾದ ಗುರಿ, ಸಮಯಪಾಲನೆ, ಶಿಸ್ತು ಮತ್ತು ಆತ್ಮವಿಶ್ವಾಸಕ್ಕೂ ಇದು ಪರೀಕ್ಷೆಯಾಗಿದೆ. ಪರಿಶ್ರಮ ಮತ್ತು ನಿರಂತರ ಅಭ್ಯಾಸ ಇದ್ದರೆ ಯಶಸ್ಸು ಖಂಡಿತ ಸಿಗುತ್ತದೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್. ಬಿ. ಪ್ರದೀಪ್ ಕುಮಾರ್ ಹೇಳಿದರು. ಅವರು ವಿದ್ಯಾನಿಧಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕೆ-ಸಿಇಟಿ, ಕಾಮೆಡ್-ಕೆ ಓರಿಯೆಂಟೇಷನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ಕಾಲೇಜು…
ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ರವೀಂದ್ರನಾಥ ಠಾಗೂರ್ ರವರ ಜನ್ಮದಿನಾಚರಣೆ
ತುಮಕೂರು : ಇಂದು ನಗರದ ಅಮಾನಿಕೆರೆ ಪಾರ್ಕ್ ಆವರಣದಲ್ಲಿ ಸ್ವಾತಂತ್ರ್ಯ ಭಾರತದ ರಾಷ್ಟ್ರಗೀತೆಯ ಜನಕ ರವೀಂದ್ರನಾಥ ಠಾಗೂರ್ ರವರ ಜನ್ಮದಿನಾಚರಣೆ ಹಾಗೂ ಸಮಾನತೆಯ ಬುನಾದಿ ಹಾಕಿಕೊಟ್ಟಂತಹ ಶಾಹು ಮಹರಾಜ್ ರವರ ಪುಣ್ಯಸ್ಮರಣೆ ಕಾರ್ಯಕ್ರಮಗಳನ್ನು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು ಆಚರಿಸಲಾಯಿತು. ಇಬ್ಬರು ಮಹಾನಾಯಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಜಿಲ್ಲಾಧ್ಯಕ್ಷರಾದ ಎನ್.ಕೆ. ನಿಧಿಕುಮಾರ್ ಮಾತನಾಡುತ್ತಾ ನಮ್ಮ ಭಾರತ ದೇಶದ ಸಂಸ್ಕೃತಿ, ಕಲೆ, ಸಾಹಿತ್ಯ, ನದಿಗಳು,…
Ronaldo makes history as Brazil join the party
Lorem Ipsum is simply dummy text of the printing and typesetting industry. Lorem Ipsum has been the industry’s standard
- 1
- 2