ಬಹುಜನ ನಾಯಕ ಬೆಲ್ಲದಮಡು ರಂಗಸ್ವಾಮಿ ಅವರ 76ನೇ ಜನ್ಮದಿನದ ಅಂಗವಾಗಿ  ರಾಜೋತ್ಸವ ಪ್ರಶಸ್ತಿ ಪುರಸ್ಕøತರಿಗೆ ಅಭಿನಂದನೆ ಕಾರ್ಯಕ್ರಮ ಆಯೋಜನೆ

ಬಹುಜನ ನಾಯಕ ಬೆಲ್ಲದಮಡು ರಂಗಸ್ವಾಮಿ ಅವರ 76ನೇ ಜನ್ಮದಿನದ ಅಂಗವಾಗಿ  ರಾಜೋತ್ಸವ ಪ್ರಶಸ್ತಿ ಪುರಸ್ಕøತರಿಗೆ ಅಭಿನಂದನೆ ಕಾರ್ಯಕ್ರಮ ಆಯೋಜನೆ ತುಮಕೂರು : ಶರಣ ಚಳವಳಿಯ ನಂತರ ಅತಿ ಹೆಚ್ಚು ಜನರ ಒಡನಾಟ ಹೊಂದಿದ್ದ ಚಳವಳಿ ಎಂದರೆ ಅದು ದಲಿತ ಸಂಘರ್ಷ ಸಮಿತಿಯ ಹೋರಾಟದ ಚಳವಳಿ .ಜನರ ನಡುವೆಯೇ ಇದ್ದ,ಅವರ ನೋವು-ನಲಿವುಗಳಿಗೆ ಧ್ವನಿಯಾಗಿದ್ದ ದಸಂಸ, ಇದನ್ನು ಕನ್ನಡ ವಿವಿಯ ಆಧ್ಯಯನ ವರದಿಗಳು ದೃಢಪಡಿಸಿವೆ ಎಂದು ಹಿರಿಯ ಗಾಯಕ ಹಾಗೂ ರಾಜ್ಯ ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕøತ ಪಿಚ್ಚಳ್ಳಿ ಶ್ರೀನಿವಾಸ್…

Read More

ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ವಿಶ್ವಮಾನವ ಬ್ರಹ್ಮಶ್ರೀ ನಾರಾಯಣಗುರು ಅವರ 17೦ನೇ ಜಯಂತೋತ್ಸವ ಆಚರಣೆ.

ತುಮಕೂರು : ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ವಿಶ್ವಮಾನವ ಬ್ರಹ್ಮಶ್ರೀ ನಾರಾಯಣಗುರು ಅವರ 17೦ನೇ ಜಯಂತೋತ್ಸವವನ್ನು ತುಮಕೂರು ನಗರದ ಅಮಾನಿಕೆರೆ ಪಾರ್ಕ್ ಆವರಣದಲ್ಲಿ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.     ಈ ಸಂದರ್ಭದಲ್ಲಿ ಅಖಿಲ ಭಾರತ ದಲಿತ ಕ್ರಿಯ ಸಮಿತಿ ಜಿಲ್ಲಾ ಅಧ್ಯಕ್ಷರಾದ ಎನ್.ಕೆ.ನಿಧಿಕುಮಾರ್‌ ರವರು ಮಾತನಾಡಿ ನಾರಾಯಣಗುರು ಅವರ ಆದರ್ಶಗಳು ಹಾಗೂ ಅವರು ಈ ನಾಡಿಗೆ ನೀಡಿರುವ…

Read More

ಬಿ.ಆರ್.ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟಿರುವ ಜಾಗದಲ್ಲಿ ಅನಧಿಕೃತವಾಗಿ ದೇವಸ್ಥಾನ ಕಟ್ಟಡ ಕಟ್ಟದಂತೆ ಅಗತ್ಯ ಕ್ರಮ ಕೈಗೊಳ್ಳಲು ಮನವಿ

ತುಮಕೂರು:ತುಮಕೂರು ತಾಲೂಕು ಕೋರಾ ಹೋಬಳಿ,ಕೆಸ್ತೂರು ಗ್ರಾಮದ ದಲಿತ ಕಾಲೋನಿಯಲ್ಲಿ ಭಾರತ ರತ್ನ,ಸಂವಿಧಾನ ಶಿಲ್ಪಿ ಡಾ||ಬಿ.ಆರ್.ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟಿರುವ ಜಾಗದಲ್ಲಿ ಅನಧಿಕೃತವಾಗಿ ದೇವಸ್ಥಾನ ಕಟ್ಟಡ ಕಟ್ಟದಂತೆ ಅಗತ್ಯ ಕ್ರಮ ವಹಿಸಬೇಕೆಂದು ಒತ್ತಾಯಿಸಿ ಇಂದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್ ನೇತೃತ್ವದಲ್ಲಿ ತುಮಕೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.     ಈ ವೇಳೆ ಮಾತನಾಡಿದ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್,ತುಮಕೂರು ತಾಲೂಕು ಕೋರಾ ಹೋಬಳಿ,ಕೆಸ್ತೂರು ಗ್ರಾಮದ ದಲಿತ ಕಾಲೋನಿಯಲ್ಲಿ…

Read More

ನಗರದಲ್ಲಿ ಇಂದಿನಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳ : ಕೆ. ಎಸ್. ಗಂಗಪ್ಪ

ತುಮಕೂರು: ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೋಲೀಸ್ ಸಮುದಾಯ ಭವನದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಮೇಳವನ್ನು ಆಯೋಜಿಸಲಾಗಿದೆ ಎಂದು ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಗಂಗಪ್ಪ ತಿಳಿಸಿದರು.     ನಗರದ ಪತ್ರಿಕಾಭವನದಲ್ಲಿಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಸ್ಯಾಂಡಲ್ ಸಾಬೂನು ವಿಶ್ವ ವಿಖ್ಯಾತಿ ಪಡೆದಿದ್ದು, ನಮ್ಮ ಸಂಸ್ಥೆಯು ಕೇಂದ್ರ ಸರ್ಕಾರದಿಂದ…

Read More

ಹಂದಿಜೋಗರ ಮನವೊಲಿಸಿದ : ಉಪಲೋಕಾಯುಕ್ತ ಬಿ. ವೀರಪ್ಪ

ತುಮಕೂರು : ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತ ಅವರು ಇಂದು ಗುಬ್ಬಿ ಪಟ್ಟಣದ ಪೋಲೀಸ್ ಠಾಣೆ ಹಿಂಭಾಗ ವಾಸಿಸುತ್ತಿರುವ ಹಂದಿಜೋಗಿಗಳ ವಸತಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸುತ್ತಾ ಮಳೆ ನೀರಿನಲ್ಲಿಯೇ ಬದುಕು ಸವೆಸುತ್ತಿರುವ ಹಂದಿಜೋಗರಿಗೆ ಸರ್ಕಾರದಿಂದ ಗುರುತಿಸಲಾಗಿರುವ ಸಾತೇನಹಳ್ಳಿ ಪ್ರದೇಶಕ್ಕೆ ಸ್ಥಳಾಂತರವಾಗುವಂತೆ ಮನವೊಲಿಸಿದರು.   ಪ್ರಸ್ತುತ ವಾಸಿಸುತ್ತಿರುವ ಹಂದಿಜೋಗರ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಮಳೆ ನೀರಿನಿಂದ ಆವೃತವಾಗಿರುವ ಗುಡಿಸಲಿನಲ್ಲಿ ಹೇಗೆ ಬದುಕುತ್ತೀರಿ? ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ಮನವಿ ಮಾಡಿದರು.   ಸತತ…

Read More

ಗ್ರಾಮೀಣ ಪ್ರದೇಶದ ಜನರಿಗೆ ವಕೀಲರು ಕಾನೂನು ಅರಿವು ಮೂಡಿಸಿ- ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ*

ತುಮಕೂರು: ಕಾನೂನು ಬಲ್ಲವರಾದ ನೀವುಗಳು ಹಳ್ಳಿಗಳಿಗೆ ತೆರಳಿ ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸಿ ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಕೀಲರಿಗೆ ಸಲಹೆ ನೀಡಿದರು.     ತುಮಕೂರು ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘ(ರಿ) ಮತ್ತು ಕರ್ನಾಟಕ ಲೋಕಾಯುಕ್ತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಆಡಳಿತ ಮತ್ತು ಸಾರ್ವಜನಿಕ ಸೇವೆಯಲ್ಲಿ ವಕೀಲರ ಪಾತ್ರ ಕುರಿತು ಮಾತನಾಡಿದ ಅವರು, ಕಪ್ಪು ಕೋಟು ಹಾಕಿಕೊಂಡವರ ಮೇಲೆ ಸಮಾಜದಲ್ಲಿ ಭಯ ಮತ್ತು ಗೌರವ ಎರಡೂ ಇರುತ್ತದೆ….

Read More

ಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದ- ಜಿಲ್ಲಾಧಿಕಾರಿ

  ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.   ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :-     ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.     ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ…

Read More

ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ನ್ಯಾ: ಫಣೀಂದ್ರ.

  ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ/ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು ಕರ್ನಾಟಕ ರಾಜ್ಯ ಲೋಕಾಯುಕ್ತದ ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ತಿಳಿಸಿದರು. ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಶುಕ್ರವಾರ ಕರ್ನಾಟಕ ಲೋಕಾಯುಕ್ತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲುಗಳ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ…

Read More

ಒಳಮೀಸಲಾತಿ ಜಾರಿಗೊಳಿಸದಿದ್ದರೆ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಸಿಎಂ, ಸಚಿವರಿಗೆ ರಾಜ್ಯದೆಲ್ಲೆಡೆ  ಘೇರಾವ್ ಮಾಡುವುದಾಗಿ ಮುಖಂಡರ ಎಚ್ಚರಿಕೆ

ಒಳಮೀಸಲಾತಿ ಜಾರಿಗೊಳಿಸದಿದ್ದರೆ ತುಮಕೂರು: ಸರ್ವೋಚ್ಛ ನ್ಯಾಯಾಲಯದ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ  ವಿವಿಧ ಮಾದಿಗ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಈ ತಿಂಗಳ 18ರಂದು ನಡೆಯುವ ಸಚಿ ಸಂಪುಟ ಸಭೆ ಅಧಿವೇಶನದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿ ಸಂಬಂಧ ತೀರ್ಮಾನ ಮಾಡಬೇಕು, ತಪ್ಪಿದಲ್ಲಿ ರಾಜ್ಯಾದ್ಯಂತ ಮುಖ್ಯಮಂತ್ರಿ, ಮಂತ್ರಿಗಳನ್ನು ಘೇರಾವ್ ಮಾಡಲಾಗುವುದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಮುಖಂಡರು ಸರ್ಕಾರಕ್ಕೆ…

Read More

ಮೋಜು ಮಸ್ತಿಯ ಕಡೆ ದಿಕ್ಕು ಬದಲಿಸುತ್ತಿದೆಯೇ ದೀಕ್ಷಾ ಭೂಮಿ ಯಾತ್ರೆ

ಮಹಾರಾಷ್ಟ್ರದ ನಾಗಪುರದಲ್ಲಿ ಡಾ ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಅವರು ಬೌದ್ಧ ಧಮ್ಮದ ದೀಕ್ಷಾ ಪಡೆದ ಭೂಮಿಯನ್ನು ದೀಕ್ಷಾ ಭೂಮಿಯೆಂದು ಗುರುತಿಸಿ ಈ ಪುಣ್ಯ ಭೂಮಿಗೆ ಬೌದ್ಧ ಧರ್ಮದ ಯಾತ್ರಾ ಕೇಂದ್ರವಾಗಿ ಪರಿಗಣಿಸಿ ಸರ್ಕಾರ ಪ್ರತಿ ವರ್ಷವೂ ನಾಗಪುರಕ್ಕೆ ಹಲವು ರಾಜ್ಯಗಳಿಂದ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳಿಗೆ ದೀಕ್ಷಾಭೂಮಿ ದರ್ಶನ ಪಡೆದು ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಕಳೆದ ಐದು ವರ್ಷಗಳಿಂದ ಕರ್ನಾಟಕ ರಾಜ್ಯದಿಂದಲೂ ಸಹ ಬಹಳಷ್ಟು ಅಂಬೇಡ್ಕರ್ ಅವರ…

Read More
error: Content is protected !!