
ಜಿಲ್ಲಾ ಸುದ್ದಿಗಳು
ಪ್ರಾದೇಶಿಕ ಧ್ವನಿಗಾಗಿ ಜೆಡಿಎಸ್ ಅಧಿಕಾರಕ್ಕೆ ತರಲು ಶ್ರವಿುಸಿ: ನಿಖಿಲ್ ಕುಮಾರಸ್ವಾಮಿ
ಕೊರಟಗೆರೆ: ಪಕ್ಷವನ್ನುನಿಖಿಲ್ ಕುಮಾರಸ್ವಾಮಿ ತಳಮಟ್ಟದಿಂದ ಅಭಿವೃದ್ಧಿ ಪಡಿಸಲು ಕಾರ್ಯಕರ್ತರು ಮುಂದಾಗಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಶ್ರಮ ವಹಿಸಬೇಕು. ರಾಜ್ಯದ ಅಸ್ತಿತ್ವ ನಾಡು-ನುಡಿಗಳ ರಕ್ಷಣೆ ಹಾಗೂ ಜಲ ಸಂಪತ್ತಿನ ಹಕ್ಕು ಸಂರಕ್ಷಣೆ ಪ್ರಾದೇಶಿಕ ಪಕ್ಷಗಳ ಪಾತ್ರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಪಕ್ಷವೇ ಕರ್ನಾಟಕಕ್ಕೆ ಅತ್ಯಅವಶ್ಯ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಪಟ್ಟಣದ ಹಿಂದೂ ಸಾದರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಪಕ್ಷದ…
ಜೂನ್ 21ರಂದು ಸಹಕಾರ ಸಚಿವ ಕೆ ಎನ್ ರಾಜಣ್ಣನವರ 75 ನೇ ಅಮೃತ ಮಹೋತ್ಸವಕ್ಕೆ ಸಕಲ ಸಿದ್ಧತೆ ಆರ್ ರಾಜೇಂದ್ರ
ಜೂನ್ 21 ರಂದು ಸಹಕಾರ ಸಚಿವ ಕೆಎನ್ ರಾಜಣ್ಣನವರ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆಯ ಅಂಗವಾಗಿ ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ಪತ್ರಿಕಾಗೋಷ್ಠಿ ನಡೆಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜೂನ್ 21 ರಂದು ಕೆ, ಎನ್, ರಾಜಣ್ಣನವರ 75ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಮೃತ ಮಹೋತ್ಸವವನ್ನು ಏರ್ಪಡಿಸಲಾಗಿದ್ದು ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಒಟ್ಟಾಗಿ ಸೇರಿ ಅವರು ನಡೆದು ಬಂದ ಜೀವನದ…
ಹೊರ ರಾಜ್ಯಗಳ ಚುನಾವಣೆಗೆ ಎಸ್.ಸಿ.ಪಿ/ ಟಿ.ಎಸ್.ಪಿ ಹಣ ಬಳಕೆ ಮಾಡಿಕೊಂಡ ಕಾಂಗ್ರೆಸ್ ಸರ್ಕಾರ ನಿಖಿಲ್ ಕುಮಾರಸ್ವಾಮಿ ಆರೋಪ
ತುಮಕೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊರ ರಾಜ್ಯಗಳ ಚುನಾವಣೆಗೆ ಎಸ್.ಸಿ.ಪಿ/ ಟಿ.ಎಸ್.ಪಿ ಹಣ ಬಳಕೆ ಮಾಡಿಕೊಂಡಿದ್ದಾರೆ ಎಂದು ಜೆ ಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿದರು. ಪಾವಗಡ ಪಟ್ಟಣದ ಅಂಜಿನೇಯ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಜಾತ್ಯತೀತ ಜನತಾದಳದ ವತಿಯಿಂದ ಜನರೊಂದಿಗೆ ಜನತಾದಳ ಮತ್ತು ಮಿಸ್ಡ್ ಕಾಲ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಂದುವರಿದು ರಾಜ್ಯ ಸರ್ಕಾರದ ದುರಾಡಳಿತ, ದುರ್ನಡತೆಯಿಂದ ಸರ್ಕಾರದ ಮೇಲೆ ರಾಜ್ಯದ ಮೂಲೇ…
ಆಕಸ್ಮಿಕ ಬೆಂಕಿ : ಹುಲ್ಲಿನ ಬಣವೆ ಸಂಪೂರ್ಣ ಭಸ್ಮ
ತುಮಕೂರು: ಜಾನುವಾರುಗಳಿಗೆ ಮೇವು ಸಂಗ್ರಹಿಸಿ ಬಣವೆ ಹಾಕಿದ್ದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತುಮಕೂರು ತಾಲ್ಲೂಕಿನ ಹಾಲುಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಗೂಳೂರು ಹೋಬಳಿಯ ಹಾಲುಹೊಸಹಳ್ಳಿ ಗ್ರಾಮದ ರೈತ ರಂಗಸ್ವಾಮಿ ಎಂಬುವರಿಗೆ ಸೇರಿದ ಹುಲ್ಲಿನ ಬಣವೆ ಬೆಂಕಿಗೆ ಆಹುತಿಯಾಗಿದೆ. ರೈತ ರಂಗಸ್ವಾಮಿ ಅವರು ಹಿತ್ತಲಲ್ಲಿ ಜಾನುವಾರುಗಳ ಮೇವಿಗಾಗಿ ರಾಗಿ ಹುಲ್ಲನ್ನು ಸಂಗ್ರಹಿಸಿ ಬಣವೆ ಹಾಕಿದ್ದರು. ಈ ಬಣವೆಗೆ ಬೆಂಕಿ ಬಿದ್ದು ಹೊಗೆಯಾಡುತ್ತಿರುವುದು ಕಂಡು ಬಂದಿದೆ….
ಹೊಸ ಉದ್ದಿಮೆಗಳ ಬಗ್ಗೆ ಪ್ರಾಧ್ಯಾಪಕರು ಅಧ್ಯಯನ ನಡೆಸಿದರೆ, ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಬಹುದು : ಮುರುಳೀಧರ್ ಹಾಲಪ್ಪ
ತುಮಕೂರು: ಇಂದಿನ ಸಂಶೋಧನಾತ್ಮಕ ಶೈಕ್ಷಣಿಕ ವ್ಯವಸ್ಥೆಯಲ್ಲಿ ವೃತ್ತಿಪರ ಕೋಸ್ರ್ಗಳು ಸೇರಿದಂತೆ ವಿವಿಧ ವಲಯಗಳಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ತೇರ್ಗಡೆಯಾದರೂ ನಿರುದ್ಯೋಗದ ಸಮಸ್ಯೆ ಸಾಮಾನ್ಯವಾಗಿದೆ ಈ ನಿಟ್ಟಿನಲ್ಲಿ ಕಲಿಯುವ ಹಂತದಲ್ಲಿಯೇ ವೃತ್ತಿಪರವಾಗಿ ಹೊಸ ಹೊಸ ಉದ್ದಿಮೆಗಳನ್ನ ಸ್ಥಾಪಿಸಿ ಅನೇಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿಯೇ ಪ್ರಾಧ್ಯಾಪಕರುಗಳು ಹೊಸ ಉದ್ದಿಮೆಗಳ ಬಗ್ಗೆ ಅಧ್ಯಯನ ನಡೆಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ತೋರಿದರೆ ನವ ಉದ್ಯೋಗದ ಉದ್ಯಮ ಸ್ಥಾಪನೆಯಾದಂತಾಗುತ್ತದೆ ಎಂದು ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ್ ಹಾಲಪ್ಪ ಅವರು ತಿಳಿಸಿದರು. ತುಮಕೂರು…
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರಾಕ್ಟರನ್ನು ವಶಕ್ಕೆ ಪಡೆದ ಮಧುಗಿರಿ ಡಿವೈಎಸ್ಪಿ
ತುಮಕೂರು : ಹಲವಾರು ಬಾರಿ ಜಾಗೃತಿ ಮೂಡಿಸಿದ್ದರೂ ರಾತ್ರಿ ಹಗಲು ನಿರ್ಭೀತಿಯಿಂದ ವ್ಯಾಪಕ ಮರಳು ಮಾರಾಟ ದಂಧೆಗಳು ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಮಧುಗಿರಿ ಡಿವೈಎಸ್ಪಿ ಹಾಗೂ ತಂಡ ಶನಿವಾರ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಅಕ್ರಮ ಸಾಗಾಣಿಕೆಯ ಮರಳು ಟ್ರಾಕ್ಟರ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಅರಸೀಕೆರೆ,ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರ್ಕಾರಿ ಕೆರೆಕುಂಟೆ ಹಾಗೂ ಇತರೆ ಹಳ್ಳಗಳಿಂದ ಪಕ್ಕದ ಆಂಧ್ರದ ನಗರ ಪ್ರದೇಶಗಳಿಗೆ ಅಕ್ರಮ…
ಜೂ.17ಕ್ಕೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ಕುಮಾರಸ್ವಾಮಿ ಅಗಮನ
ತುಮಕೂರು :ಕರ್ನಾಟಕ ಪ್ರದೇಶ್ ಜಾತ್ಯಾತೀತ ಜನತಾ ದಳ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹಾಗೂ ಇತರೆ ರಾಜ್ಯ ಮಟ್ಟದ ಗಣ್ಯರು ಇದೇ ಜೂ.17ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಪಾವಗಡಕ್ಕೆ ಅಗಮಿಸಲಿದ್ದು ಪಕ್ಷದ ವತಿಯಿಂದ ಪಟ್ಟಣದ ಶ್ರೀ ಅಂಜನೇಯಸ್ವಾಮಿ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಪಕ್ಷ ಸಂಘಟನೆ ರಾಜ್ಯ ಪ್ರವಾಸ ಹಾಗೂ ಮಿಸ್ಡ್ ಕಾಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿರುವುದಾಗಿ ತಾಲೂಕು ಜೆಡಿಎಸ್ ಅಧ್ಯಕ್ಷರಾದ ಎನ್.ಎ.ಈರಣ್ಣ ತಿಳಿಸಿದ್ದಾರೆ. ಅವರು ತಾಲೂಕು ಜೆಡಿಎಸ್ ವತಿಯಿಂದ ಭಾನುವಾರ ಸಂಜೆ…
ಆಗಸ್ಟ್ 1 ರೊಳಗೆ ಆಟೋ ರಿಕ್ಷಾಗಳಿಗೆ ಸಮವಸ್ತ್ರ ಸೇರಿದಂತೆ ದಾಖಲಾತಿಗಳು ಕಡ್ಡಾಯ ಸಿ, ಪಿ, ಐ,ಸುರೇಶ್ ಖಡಕ್ ಎಚ್ಚರಿಕೆ
ತುಮಕೂರು : ಆಗಸ್ಟ್ 1 ರೊಳಗೆ ಆಟೋ ರಿಕ್ಷಾಗಳಿಗೆ ಸಂಬಂದಿಸಿದ ಚಾಲನ ಪರವಾನಗಿ, ಎಫ್ ಸಿ,ವಿಮಾ, ಪರ್ಮಿಟ್, ಸಮವಸ್ತ್ರ ಇನ್ನಿತರೆ ದಾಖಲಾತಿಗಳು ಕಡ್ಡಾಯವಾಗಿ ಆಟೋ ಚಾಲಕರು ಹೊಂದಿರಬೇಕು ಇಲ್ಲವಾದಲ್ಲಿ ದಂಡದ ಬದಲು ಕೇಸು ದಾಖಲಿಸಿ ಆಟೋವನ್ನು ಸೀಜ್ ಮಾಡಲಾಗುವುದೆಂದು ಆಟೋ ಚಾಲಕರಿಗೆ ಪಾವಗಡ ಪೊಲೀಸ್ ಠಾಣೆಯ ಸಿ.ಪಿ,ಐ. ಸುರೇಶ್ ಖಡಕ್ ಎಚ್ಚರಿಕೆ ನೀಡಿದರು. ಪಾವಗಡ ಪಟ್ಟಣದ ಎಸ್ ಎಸ್ ಕೆ ಹಳೆ ಛತ್ರದಲ್ಲಿ ತುಮಕೂರು ಜಿಲ್ಲಾ ಪೊಲೀಸ್, ಮಧುಗಿರಿ ಉಪವಿಭಾಗ, ಪಾವಗಡ ಪೊಲೀಸ್ ಠಾಣೆ ವತಿಯಿಂದ…
ಹೂವಿನ ಮಂಡಿಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ರೈತ ಸಂಘದಿಂದ ಶಾಸಕರಿಗೆ ಮನವಿ
ತುಮಕೂರು : ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹೂವಿನ ಮಂಡಿಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ಅವಕಾಶ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತುಮಕೂರು ಜಿಲ್ಲಾಧ್ಯಕ್ಷ ಪೂಜಾರಪ್ಪ ಅವರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು.ಈ ಮನವಿಯು ಪಾವಗಡದ ಹೂವಿನ ಬೆಳೆಗಾರರು ಮತ್ತು ವ್ಯಾಪಾರಿಗಳ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಮಾಡಲಾಗಿದೆ ಎಂದು ತಿಳಿಸಿದರು. ನಂತರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಡಿ…
ಎಐನಿಂದ ಜಗತ್ತು ಕಿರಿದಾಗುತ್ತಿದೆ: ಪ್ರದೀಪ್ಕುಮಾರ್ ಎನ್ ಬಿ
ಎಐ-ಚಾಲಿತ ಜಗತ್ತಿನಲ್ಲಿ ಎಂಬಿಎ: ವಿಮ್ಟೆಕ್ನಿಂದ ಚಿಂತನಾತ್ಮಕ ಚರ್ಚೆ ತುಮಕೂರು: ಎಐ ಬೆಳೆಯುತ್ತಿರುವಂತೆ ವಿಶ್ವವು ಚಿಕ್ಕದಾಗುತ್ತಿದೆ, ಎಂಬಿಎ ಕೇವಲ ಪದವಿಯಲ್ಲ; ಇದು ಜಾಗತಿಕ ಅವಕಾಶಗಳಿಗೆ ಹೆಬ್ಬಾಗಿಲಾಗಿದೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ಪ್ರದೀಪ್ಕುಮಾರ್ ಎನ್ ಬಿ ಅವರು ಹೇಳಿದರು. ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಯ ಭಾಗವಾದ ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಟೆಕ್ನಾಲಜಿ(ವಿಮ್ಟೆಕ್) ವತಿಯಿಂದ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ “ಎಐ-ಚಾಲಿತ ಜಗತ್ತಿನಲ್ಲಿ ಎಂಬಿಎ” ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ…