ಸ್ವಾಮಿ ವಿವೇಕಾನಂದರ ಜಯಂತೋತ್ಸವ ಆಚರಣೆ

ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ವಿಧಾನ ಪರಿಷತ್ತಿನ ಸದಸ್ಯ ಕೇಶವ ಪ್ರಸಾದ್ ಅಭಿಮತ ಕರ್ನಾಟಕ ಆರ್ಟ್ಸ್ ಫೌಂಡೇಶನ್‌ ವತಿಯಿಂದ 163ನೇ ವಿವೇಕಾನಂದ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಮೂವರು ಸಾಧಕರಿಗೆ ವಿವೇಕಾನಂದ ಯುವ ಪ್ರಶಸ್ತಿ ಪುರಸ್ಕಾರ ಗೌರವ. ಬೆಂಗಳೂರು:  ನಿನ್ನೆ ಸಂಜೆ ಆಯೋಜಿಸಿದ್ದ ಕರ್ನಾಟಕ ಆರ್ಟ್ಸ್ ಫೌಂಡೇಶನ್ ವತಿಯಿಂದ 163ನೇ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮವು ಬೆಂಗಳೂರು ನಗರ ಕೆಂಗೇರಿ ಉಪನಗರದ ರಾಮಕೃಷ್ಣ ಶಾಲೆಯಲ್ಲಿ ಸೋಮವಾರ ಸಂಜೆ ವಿಶೇಷ ಉಪನ್ಯಾಸ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ…

Read More

163ನೇ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮ

  ಕರ್ನಾಟಕ ಆರ್ಟ್ಸ್ ಫೌಂಡೇಶನ್ ದಿಂದ 163ನೇ ವಿವೇಕಾನಂದ ಜಯಂತೋತ್ಸವ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬೆಂಗಳೂರು: 163ನೇ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮವನ್ನು ಬೆಂಗಳೂರು ನಗರದ ಕೆಂಗೇರಿ ಉಪನಗರದಲ್ಲಿರುವ ರಾಮಕೃಷ್ಣ ಸ್ಕೂಲ್, ಕೆಹೆಚ್ ಬಿ, ನೇತಾಜಿ ಬಡಾವಣೆಯಲ್ಲಿ ಇದೇ ಸೋಮವಾರ ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆಂದು ಕರ್ನಾಟಕ ಆರ್ಟ್ಸ್ ಫೌಂಡೇಶನ್, ಬೆಂಗಳೂರು ಅಧ್ಯಕ್ಷರಾದ ಶ್ರೀಮತಿ ಸರೋಜರವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     ಜಯಂತೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಕೇಶವ…

Read More

ಮೈಸೂರು ವಿವಿಯ ಸೃಷ್ಠಿ ರಿಸರ್ಚ್ ಸೆಂಟರ್‌ನ ಸಂಶೋಧನಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ

ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ‘ಸೃಷ್ಠಿ ಕಾಲೇಜ್‌ ಆಫ್‌ ಕಾಮರ್ಸ್ ಅಂಡ್‌ ಮ್ಯಾನೇಜ್‌ಮೆಂಟ್‌ ಅಂಡ್‌ ರಿಸರ್ಚ್ ಸೆಂಟರ್‌’ನ ವಿವಿಧ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸೃಷ್ಠಿ ಕಾಲೇಜ್‌ ಆಫ್‌ ಕಾಮರ್ಸ್ ಅಂಡ್‌ ಮ್ಯಾನೇಜ್‌ಮೆಂಟ್‌ ಅಂಡ್‌ ರಿಸರ್ಚ್ ಸೆಂಟರ್‌ನ ಸಂಸ್ಥಾಪಕ ಅಧ್ಯಕ್ಷರಾದ ಪ್ರೊ. ಗೋಪಾಲ ಕೃಷ್ಣ ಡಿ. ಹಾಗೂ ವಿವಿಧ ವಿಭಾಗದ ಮಾರ್ಗದರ್ಶಕಗಳಾದ ಡಾ. ಕೃಷ್ಣ ಬಿ.ಎಸ್‌, ಡಾ. ಜಿ.ಎನ್.ಕೆ ಸುರುಶ್‌ ಬಾಬು, ಡಾ. ಮಹೇಶ್‌…

Read More

ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಪ್ರಶಿಕ್ಷಾಣಾರ್ಥಿಗಳು ಭೇಟಿ

ಬೆಂಗಳೂರು:  ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಣ ವಿಭಾಗದ ಎಂ.ಎಡ್ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ದಿನಾಂಕ ೦೭.೦೧.೨೦೨೬ ರಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,ಬೆಂಗಳೂರು ನಗರ ಜಿಲ್ಲೆ ಇಲ್ಲಿಗೆ,ಕ್ಷೇತ್ರ ಅಧ್ಯಯನ ಅಡಿಯಲ್ಲಿ ಭೇಟಿ ನೀಡಿ, ವಿವಿಧ ವಿಭಾಗಗಳ ಬಗ್ಗೆ ವಿಸ್ತೃತವಾಗಿ ಮಾಹಿತಿ ಪಡೆಯಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ವಿವಿಯ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಡಾ. ವಾಣಿಶ್ರೀ ಕೊಪ್ಪದರವರು, ಪ್ರಾಧ್ಯಾಪಕರಾದ ಡಾ. ಎಂ.ಸಿ. ಎರ್ರಿಸ್ವಾಮಿ, ಡಯಟ್ ನ ಪ್ರಾಂಶುಪಾಲರು…

Read More

ಶಿಕ್ಷಣದಜೊತೆ ಕಲೆ,ಸಂಗೀತ, ಸಾಹಿತ್ಯವಿರಲಿ ಕಂಬದರಂಗಯ್ಯ

  ಗುಬ್ಬಿ : ಪೋಷಕರು ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯೆಯನ್ನು ಕೊಡಿಸಿ ಅದರಲ್ಲಿ ಸಂಗೀತ, ಕಲೆ ದೈಹಿಕ ಚಟುವಟಿಕೆ ಜೊತೆಗೆ ಮಕ್ಕಳಿಗೆ ಯಾವುದರಲ್ಲಿ ಹೆಚ್ಚು ಆಸಕ್ತಿ ಇರುತ್ತದೊ ಅಂತಹ ಶಿಕ್ಷಣವನ್ನು ಕೊಡಿಸಿ ಎಂದು ಜ್ಹೀ ಕನ್ನಡ ಸರಿಗಮಪ ಖ್ಯಾತಿಯ ಗಾಯಕ ಕಂಬದರಂಗಯ್ಯ ಹೇಳಿದರು. ಅವರು ಗುರುವಾರ ಸಂಜೆ ನಡೆದ ಹೊಸಕೆರೆ ಸನ್ ರೈಸ್ ಇಂಟರ್ ನ್ಯಾಷನಲ್ ಶಾಲೆಯ ಸನ್ ರೈಸ್ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನನ್ನ ಜೀವನದ ಓದುವ ಸಮಯದಲ್ಲಿ ಕಷ್ಟವನ್ನು ಅನುಭವಿಸಿದ್ದೇನೆ, ಅಂತಹ ಕಾಲದಲ್ಲೂ…

Read More

208 ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ

ತುಮಕೂರು : ನಗರದ ಅಮಾನಿಕೆರೆ ಉದ್ಯಾನವನದಲ್ಲಿ ಜನವರಿ ೦೧ ರಂದು ಸಂಜೆ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ೨೦೮ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಅಮಾನಿಕೆರೆ ಉದ್ಯಾನವನದಲ್ಲಿರುವ ಯೋಧರ ಧ್ವಜ ಸ್ಥಂಭಕ್ಕೆ ಕ್ಯಾಂಡಲ್ ದೀಪ ಬೆಳಗಿಸಿ, ಪುಷ್ವರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಭೀಮಾ ಕೋರೆಗಾಂವ್ ಯುದ್ಧವು ಭಾರತೀಯ ಇತಿಹಾಸದಲ್ಲಿ, ಅದರಲ್ಲೂ ವಿಶೇಷವಾಗಿ ದಲಿತ ಸಮುದಾಯದ ಆತ್ಮಗೌರವ ಕೋರೆಗಾಂವ್ ಯುದ್ಧ. ಸಮಾನತೆ ಮತ್ತು ಸ್ವಾಭಿಮಾನದ ಅಮರ…

Read More

 ಬಿ.ಬಸವಲಿಂಗಪ್ಪನವರ 33ನೇ ಮಹಾಪರಿನಿಬ್ಬಾಣ ಸಂಸ್ಮರಣೆ

  ಸಾಮಾಜಿಕ ಕ್ರಾಂತಿ ಮೂಲಕ ಸಮಾಜದ ಮೇಲೆ‌ ಪ್ರಭಾವದ ಮೇರು ಶಿಖರ: ಕುಲಪತಿ ಪ್ರೊ. ಜಯಕರ ಬೆಂಗಳೂರು: ಬಿ. ಬಸವಲಿಂಗಪ್ಪನವರು ದಮನಿತರು, ಶೋಷಿತ ಸಮುದಾಯಗಳ ಬದುಕಿನ‌ ದಿಕ್ಕನ್ನು ಬದಲಿಸಿದವರು. ಅವರ ಕುರಿತು ಶೈಕ್ಷಣಿಕ ನೆಲೆಗಟ್ಟಿನಲ್ಲಿ ಅಧ್ಯಯನ ನಡೆಸುವುದು ಅಗತ್ಯವಾಗಿದೆಂದು ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಸಂಯೋಜಕರಾದ ಪ್ರೊ.ಬಿ.ಎಲ್.ಮುರುಳೀಧರ್ ಅಭಿಮತ ವ್ಯಕ್ತಪಡಿಸಿದರು.     ಬೆಂಗಳೂರು ವಿಶ್ವವಿದ್ಯಾಲಯ ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಕ್ರಾಂತಿಕಾರಿ ಬಿ.ಬಸವಲಿಂಗಪ್ಪನವರ 33ನೇ ಮಹಾಪರಿನಿಬ್ಬಾಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿ….

Read More

ಸಮಾಜ ಸೇವಕ ಬಿ. ಶರಣಬಸವ ಅವರಿಗೆ ಚಿತ್ರಸಂತೆ ‘ರಾಜ್ಯೋತ್ಸವ ಪುರಸ್ಕಾರ’ ಪ್ರಶಸ್ತಿ ಪ್ರದಾನ

ಕನ್ನಡ ನಾಡಿನ ಹೆಮ್ಮೆಯ ಸಾಧಕ: ಬಿ. ಶರಣಬಸವ ಅವರಿಗೆ ಚಿತ್ರಸಂತೆ ‘ರಾಜ್ಯೋತ್ಸವ ಪುರಸ್ಕಾರ’ ಪ್ರದಾನ   ಬೆಂಗಳೂರು: ಗುರುವಾರ ಸಂಜೆ ನಡೆದ ಹೈಡ್ ಪಾರ್ಕ್ ಅಪಾರ್ಟ್ ಹೋಟೆಲ್ ನಲ್ಲಿ ಚಿತ್ರಸಂತೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ 2025 ನೇ ಸಾಲಿನ ಕೊಡಮಾಡುವ ಕನ್ನಡ ನಾಡಿನ ಹೆಮ್ಮೆಯ ಸಾಧಕರು, ರಾಜ್ಯೋತ್ಸವ ಪುರಸ್ಕಾರ 2025 ಪ್ರಶಸ್ತಿ ಕಾರ್ಯಕ್ರಮ ನಡೆಯಿತು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದುಗುಪ್ಪ ಗ್ರಾಮದ ನಿವಾಸಿ ಪ್ರಸ್ತುತ ವಿಸಿಎನ್ ಟಿವಿಯ ವ್ಯವಸ್ಥಾಪಕರು ಮತ್ತು ಸಮಾಜ ಸೇವಕರು ಇವರು ಕಳೆದ…

Read More

ಶಿಕ್ಷಣ ಕೇವಲ ಹಣ ಸಂಪಾದನೆ ಮಾಡುವ ಮಾರ್ಗವಲ್ಲ ಬದಲಾಗಿ ವ್ಯಕ್ತಿಯ ಜ್ಞಾನವನ್ನು ಬಲಪಡಿಸಬೇಕಿದೆ : ಗವಿಮಠದ ಶ್ರೀಗಳು

ಚೇಳೂರು : ಶಿಕ್ಷಣ ಸಂಸ್ಥೆಗಳು ಹಣ ಸಂಪಾದನೆ ಮಾಡುವ ಕಾಯಕವಾಗದೇ ಮಕ್ಕಳ ಬೌಧಿಕ ಮತ್ತುವ ಮಾನಸಿಕ ಜ್ಞಾನವನ್ನು ಬಲಪಡಿಸುವ ಮಾರ್ಗವಾದಾಗ ಮಾತ್ರ ಶಿಕ್ಷಣದ ಮೂಲ ಗುರಿಯನ್ನು ತಲುಪಿಸಲು ಸಾಧ್ಯ ಬೆಟ್ಟದಹಳ್ಳಿ ಗವಿಮಠದ ಶ್ರೀ ನಿ.ಪ.ಸ್ವ ಚಂದ್ರಶೇಖರ ಸ್ವಾಮೀಜಿಗಳು ತಿಳಿಸಿದರು. ಅವರು ಗ್ರಾಮದ ಶ್ರೀ ಮಲ್ಲಿಕಾರ್ಜುನ ಸಂಸ್ಕೃತ, ಪ್ರಾಥಮಿಕ ಮತ್ತು ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಹಾಗೂ ಪೋಷಕರ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಸುಮಾರು 35 ವರ್ಷಗಳಿಂದ ಮಕ್ಕಳ ಬೌಧಿಕ ಹಾಗೂ ಶಿಕ್ಷಣಿಕ ಚಟುವಟಿಕೆಗಳ ಮೂಲಕ…

Read More

ಜಾಗತೀಕರಣ ಯುಗದಲ್ಲಿ ಉತ್ತಮ ಕೃಷಿ ಪದ್ಧತಿಗಳ ಅಳವಡಿಕೆ ಅತ್ಯಗತ್ಯ

  ಗುಬ್ಬಿ : ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾರತೀಯ ಉತ್ಪನ್ನಗಳಿಗೆ ಬೇಡಿಕೆ ಸೃಷ್ಟಿಸಲು ಮತ್ತು ಹೊಸ ಮಾರುಕಟ್ಟೆಗಳನ್ನು ಗುರುತಿಸಲು ಸಹಾಯ ಮಾಡುವ ಕಾರ್ಯವನ್ನು ಅಪೆಡಾ ಮಾಡುತ್ತಿದೆ ಎಂದು ಅಪೆಡಾ ವಲಯ ಸಹಾಯಕ ವ್ಯವಸ್ಥಾಪಕ ಯು.ಧರ್ಮರಾವ್ ತಿಳಿಸಿದರು.     ತಾಲ್ಲೂಕಿ ಸಿ.ಎಸ್ ಪುರ ಹೋಬಳಿಯ ನೆಟ್ಟೇಕೆರೆ ಗ್ರಾಮದಲ್ಲಿ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಅಪೆಡಾ) ಮತ್ತು ತೋಟಗಾರಿಕೆ ಇಲಾಖೆ ತುಮಕೂರು ಇವರ ಸಹಯೋಗದೊಂದಿಗೆ ಏರ್ಪಡಿಸಿದ್ದ ಅಡಿಕೆ ಬೆಳೆಯಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ, ಸಮಗ್ರ…

Read More
error: Content is protected !!