ಸಾಲದ ಬಾದೆಗೆ ಹೆದರಿ ಮನನೊಂದ ರೈತ ಆತ್ಮಹತ್ಯೆ ಶರಣು…
ಸಾಲದ ಬಾದೆಗೆ ಹೆದರಿ ಮನನೊಂದ ರೈತ ಆತ್ಮಹತ್ಯೆ ಶರಣು… ಕೊರಟಗೆರೆ ತಾಲೂಕಿನ ಸಿ ಎನ್ ದುರ್ಗಾ ಹೋಬಳಿಯ ಕಬುಗೆರೆ ಗೊಲ್ಲರಹಟ್ಟಿ ಗ್ರಾಮದ ರಾಜಣ್ಣ38 ವರ್ಷ ನೇಣಿಗೆ ಶರಣಾಗಿರುವ ರೈತ ಹಲವು ಫೈನಾನ್ಸ್ ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಜಮೀನಿನಲ್ಲಿ ಬೋರ್ವೆಲ್ ಕೊರೆಸಲು ಸಾಲ ಮಾಡಿದ್ದ ರೈತ ರಾಜಣ್ಣ ಜಮೀನಿನಲ್ಲಿ 5ಕ್ಕೂ ಹೆಚ್ಚು ಬೋರ್ವೆಲ್ ಕೊರೆಸಿದರು ನೀರು ಸಿಗದ ಕಾರಣ ಆತ್ಮಹತ್ಯೆ ತನ್ನ ಮನೆಯ ಮೇಲು ಸಾಲ ಮಾಡಿ ಬೋರ್ ವೆಲ್ ಕೊರೆಸಿದ್ದ ರೈತ ಅಷ್ಟೇ…