ಬಿ.ಬಸವಲಿಂಗಪ್ಪನವರ 33ನೇ ಮಹಾಪರಿನಿಬ್ಬಾಣ ಸಂಸ್ಮರಣೆ

  ಸಾಮಾಜಿಕ ಕ್ರಾಂತಿ ಮೂಲಕ ಸಮಾಜದ ಮೇಲೆ‌ ಪ್ರಭಾವದ ಮೇರು ಶಿಖರ: ಕುಲಪತಿ ಪ್ರೊ. ಜಯಕರ ಬೆಂಗಳೂರು: ಬಿ. ಬಸವಲಿಂಗಪ್ಪನವರು ದಮನಿತರು, ಶೋಷಿತ ಸಮುದಾಯಗಳ ಬದುಕಿನ‌ ದಿಕ್ಕನ್ನು ಬದಲಿಸಿದವರು. ಅವರ ಕುರಿತು ಶೈಕ್ಷಣಿಕ ನೆಲೆಗಟ್ಟಿನಲ್ಲಿ ಅಧ್ಯಯನ ನಡೆಸುವುದು ಅಗತ್ಯವಾಗಿದೆಂದು ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಸಂಯೋಜಕರಾದ ಪ್ರೊ.ಬಿ.ಎಲ್.ಮುರುಳೀಧರ್ ಅಭಿಮತ ವ್ಯಕ್ತಪಡಿಸಿದರು.     ಬೆಂಗಳೂರು ವಿಶ್ವವಿದ್ಯಾಲಯ ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಕ್ರಾಂತಿಕಾರಿ ಬಿ.ಬಸವಲಿಂಗಪ್ಪನವರ 33ನೇ ಮಹಾಪರಿನಿಬ್ಬಾಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿ….

Read More

ಸಮಾಜ ಸೇವಕ ಬಿ. ಶರಣಬಸವ ಅವರಿಗೆ ಚಿತ್ರಸಂತೆ ‘ರಾಜ್ಯೋತ್ಸವ ಪುರಸ್ಕಾರ’ ಪ್ರಶಸ್ತಿ ಪ್ರದಾನ

ಕನ್ನಡ ನಾಡಿನ ಹೆಮ್ಮೆಯ ಸಾಧಕ: ಬಿ. ಶರಣಬಸವ ಅವರಿಗೆ ಚಿತ್ರಸಂತೆ ‘ರಾಜ್ಯೋತ್ಸವ ಪುರಸ್ಕಾರ’ ಪ್ರದಾನ   ಬೆಂಗಳೂರು: ಗುರುವಾರ ಸಂಜೆ ನಡೆದ ಹೈಡ್ ಪಾರ್ಕ್ ಅಪಾರ್ಟ್ ಹೋಟೆಲ್ ನಲ್ಲಿ ಚಿತ್ರಸಂತೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ 2025 ನೇ ಸಾಲಿನ ಕೊಡಮಾಡುವ ಕನ್ನಡ ನಾಡಿನ ಹೆಮ್ಮೆಯ ಸಾಧಕರು, ರಾಜ್ಯೋತ್ಸವ ಪುರಸ್ಕಾರ 2025 ಪ್ರಶಸ್ತಿ ಕಾರ್ಯಕ್ರಮ ನಡೆಯಿತು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದುಗುಪ್ಪ ಗ್ರಾಮದ ನಿವಾಸಿ ಪ್ರಸ್ತುತ ವಿಸಿಎನ್ ಟಿವಿಯ ವ್ಯವಸ್ಥಾಪಕರು ಮತ್ತು ಸಮಾಜ ಸೇವಕರು ಇವರು ಕಳೆದ…

Read More

ಉಚಿತವಾಗಿ 50ಸಾವಿರ ಕಾಗದ ಕೈಚೀಲ ವಿತರಿಸಿದ ಬಿಎಂಎಸ್.ಇಂಜನಿಯರಿಂಗ್ ಕಾಲೇಜು*

*ಪರಿಸರ ಸ್ನೇಹಿ ಕಡಲೆಕಾಯಿ ಪರಿಷೆ ಅಚರಣೆಗೆ ಉಚಿತವಾಗಿ 50ಸಾವಿರ ಕಾಗದ ಕೈಚೀಲ ವಿತರಿಸಿದ ಬಿಎಂಎಸ್.ಇಂಜನಿಯರಿಂಗ್ ಕಾಲೇಜು* ಬೆಂಗಳೂರು: ಬಸವನಗುಡಿಯಲ್ಲಿ ಪಾರಂಪರಿಕ ಶತಮಾನಗಳ ಇತಿಹಾಸವಿರುವ ಕಡಲೆಕಾಯಿ ಪರಿಷೆ ಐದು ದಿನಗಳ ಕಾಲ ಜರುಗಲಿದೆ. ರಾಜ್ಯ ಮತ್ತು ಹೊರ ರಾಜ್ಯಗಳಿಂದ ಆಗಮಿಸುವ ರೈತರು ಕಡಲೆಕಾಯಿ ಪರಿಷೆಯಲ್ಲಿ ವ್ಯಾಪಾರ ಮಾಡುತ್ತಾರೆ ಪ್ಲಾಸ್ಟೀಕ್ ಕೈಚೀಲಗಳ ಬಳದಂತೆ ಪ್ಲಾಸ್ಟೀಕ್ ಮುಕ್ತ ಕಡಲೆಕಾಯಿ ಪರಿಷೆ ಮಾಡಲು ಬಿ.ಎಂ.ಎಸ್.ಇಂಜನಿಯರಿಂಗ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜು ಅವರಣದಲ್ಲಿ ಪೇಪರ್ ಗಳನ್ನು ಸಂಗ್ರಹಸಿ 50ಸಾವಿರ ಕಾಗದದ ಕೈ ಚೀಲಗಳನ್ನು ತಯಾರಿಸಿ ಮಳಿಗೆ…

Read More

ಭಾರತಿ ದರ್ಶ್ ಫೌಂಡೇಶನ್ ನಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ಬೆಂಗಳೂರು ; ರಾಜಗೋಪಾಲನಗರದ ಬಸಪ್ಪನಕಟ್ಟೆಯಲ್ಲಿ ಭಾರತಿದರ್ಶ್ ಫೌಂಡೇಶನ್ (ರಿ) ಆಯೋಜಿಸಿದ್ದ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಎಲ್.ಬಿ.ಎಸ್ ಅಟೋಮೆಷನ್ ಸಿಸ್ಟಮ್ ನ ಮಾಲೀಕ ಬಸವರಾಜ್ ಎನ್. ಕೆ ಮತ್ತು ಶ್ರೀಮತಿ ಲೀಲಾವತಿ. ಪಿ.ಎಮ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷಕರಾದ ಭಾ ಮ ಹರೀಶ್ ಉದ್ಘಾಟಿಸಿದರು ಭಾ ಮ ಹರೀಶ್ ಮಾತನಾಡಿ ಖಾಸಗಿ ಆಸ್ಪತ್ರೆ ವೈದ್ಯರಲ್ಲಿ ಚಿಕಿತ್ಸೆ ಮಾಡಿಸುವ ವೆಚ್ಚ ದುಬಾರಿಯಾಗಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕರು ಭಾರತಿದರ್ಶ್ ಫೌಂಡೇಶನ್ (ರಿ) ಆಯೋಜಿಸುವ ವೈದ್ಯಕೀಯ ಚಿಕಿತ್ಸೆ…

Read More

ಮೈಸೂರು ವಿವಿ: ವಿರುಪಾಕ್ಷಿ ವಿ. ಬೆಟಗೇರಿ ಅವರಿಗೆ ಪಿಎಚ್‌.ಡಿ ಪ್ರದಾನ

ಮೈಸೂರು: ಅ.21: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಪಟ್ಟಣದ ನಿವಾಸಿಯಾದ ಶ್ರೀಮತಿ ಶಾಂತ ಬೆಟಗೇರಿ ಮತ್ತು ಶ್ರೀ ವೀರಪ್ಪ ಬೆಟಗೇರಿ ಅವರ ಪುತ್ರ ಮೈಸೂರು ವಿಶ್ವವಿದ್ಯಾಲಯದ ನಿರ್ವಹಣೆ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿ ವಿರುಪಾಕ್ಷಿ ವಿ. ಬೆಟಗೇರಿ ಅವರು ನಿರ್ವಹಣೆ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ. ಆರ್. ಕಿರಣ್ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ ಎ ಸ್ಟಡಿ ಆನ್ ಇಂಪ್ಯಾಕ್ಟ್ ಆಫ್ ಅಡ್ವರ್ಟೈಸಿಂಗ್ ಆನ್ ಕನ್ಸೂಮರ್ ಬಿಹೇವಿಯರ್ ಆಫ್ ಚಿಲ್ಡ್ರನ್ ಟೂವರ್ಡ್ಸ್ ಕಿಡ್ಸ್ ಅಪ್ಪಾರೆಲ್ಸ್…

Read More

ಮಠದ ಮೂಲಕ ಸಮಾಜ ಕಟ್ಟಲು ಬದುಕು ಮುಡಿಪಾಗಿಟ್ಟ ಮಾದಾರಚೆನ್ನಯ್ಯ ಸ್ವಾಮೀಜಿಯವರಿಗೆ ಸಾಮರಸ್ಯ ಪುರಸ್ಕಾರ…

ಡಾ.ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿಯವರು ನಾಡಿನ ಪ್ರಖ್ಯಾತ ಶ್ರೀ ಮಾದಾರಚೆನ್ನಯ್ಯ ಗುರುಪೀಠದ ಮಠಾಧೀಶರು. ಶಿವಶರಣ ಮಾದಾರಚೆನ್ನಯ್ಯ ವಚನಕಾರರಾಗಿ , ಸಮಾಜ ಸುಧಾರಕರಾಗಿ ದಕ್ಷಿಣ ಭಾರತದ ಹಲವೆಡೆ ಸಂಚರಿಸಿ 12 ನೇ ಶತಮಾನದಲ್ಲಿ ಬಸವೇಶ್ವರ ನೇತೃತ್ವದಲ್ಲಿ ನೆಡೆದ ಸಾಮಾಜಿಕ ಪರಿವರ್ತನೆಯ ಅಂದೋಲನದಲ್ಲಿ ಹೆಗಲುಕೊಟ್ಟವರು. ಎರಡು ದಶಕಗಳ ಹಿಂದೆ ದಕ್ಷಿಣ ಭಾರತದಲ್ಲಿ ವ್ಯಾಪಕ ಪ್ರಮಾಣದಲ್ಲಿ ನೆಲೆಸಿರುವ ಮಾದಿಗ ಸಮಾಜದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಜಾಗೃತಿ ತರಲು ಶಿವಶರಣ ಮಾದಾರಚೆನ್ನಯ್ಯ ಗುರುಪೀಠ ಸ್ಥಾಪಿಸಲು ಯೋಚಿಸಲಾಯಿತು. ಈ ಯೋಚನೆಗೆ ಕಾರ್ಯರೂಪ ಕೊಟ್ಟವರು ಚಿತ್ರದುರ್ಗದ ಮುರುಘ…

Read More

ನಾರಾಯಣಸ್ವಾಮಿ ಬಿ.ವಿ. ಅವರಿಗೆ ಪಿಎಚ್.ಡಿ ಪ್ರದಾನ

ನಾರಾಯಣಸ್ವಾಮಿ ಬಿ.ವಿ. ಅವರಿಗೆ ಪಿಎಚ್.ಡಿ ಪ್ರದಾನ ಬೆಂಗಳೂರು: ಫೆ.08: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡ ಬೊಮ್ಮನಹಳ್ಳಿ ಗ್ರಾಮದ ರೈತಾಪಿ ಕುಟುಂಬಕ್ಕೆ ಸೇರಿದ ಶ್ರೀಮತಿ ಅಕ್ಕಯಮ್ಮ ಮತ್ತು ಶ್ರೀ ವೆಂಕಟೇಶಪ್ಪ ರವರ ಪುತ್ರರಾದ ನಾರಾಯಣಸ್ವಾಮಿ ಬಿ.ವಿ.ರವರು ಪ್ರಸ್ತುತ ಬೆಂಗಳೂರು ವಿವಿಯಲ್ಲಿ ತಾತ್ಕಾಲಿಕ ಸಹಾಯಕ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ನಾರಾಯಣಸ್ವಾಮಿ ಬಿ.ವಿ. ರವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ.ರಮೇಶ್ ರವರ…

Read More

ಬೆಂಗಳೂರು ವಿವಿ: ಹಿರಿಯ ಪ್ರಾಧ್ಯಾಪಕ, ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ ರವಿ ರವರ ಬೀಳ್ಕೊಡುಗೆ ಸಮಾರಂಭ‌

ಬೆಂಗಳೂರು, ಜನವರಿ 30: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು, ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ. ಬಿ.ಕೆ.ರವಿ ರವರು 2025ರ ಜನವರಿ 31ರಂದು ವಯೋ ನಿವೃತ್ತಿ ಹೊಂದುತ್ತಿರುವ ಅಂಗವಾಗಿ ವಿದ್ಯಾರ್ಥಿಗಳ ನೆಚ್ಚಿನ ರವಿ ಮೇಷ್ಟ್ರುಗೆ ಬೆಂಗಳೂರು ವಿವಿಯ ಸಂವಹನ ವಿಭಾಗದ ಅಧ್ಯಾಪಕರ ವೃಂದ, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳಿಂದ (ಜನವರಿ 31ರಂದು ಬೆಳಗ್ಗೆ 11.00 ಗಂಟೆಗೆ) ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ. ವೆಂಕಟಗಿರಿಗೌಡ ಮೆಮೋರಿಯಲ್ ಆಡಿಟೋರಿಯಂನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು…

Read More

ಡಿಸೆಂಬರ್ 14ರಂದು ಸಾಹೇ(ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ :

876 ವಿದ್ಯಾರ್ಥಿಗಳಿಗೆ ಪದವಿ: 10 ಮಂದಿಗೆ ಚಿನ್ನದ ಪದಕ * ವೈದ್ಯಕೀಯ-01 * ದಂತ ವೈದ್ಯಕೀಯ- 02 *ಎಂಜಿನಿಯರಿಂಗ್-06 *ಎಂಸಿಎ-01 ಸೇರಿದಂತೆ 10ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ. ತುಮಕೂರು: ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ಡಿಸೆಂಬರ್ 14ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು….

Read More

ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ* *ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ

ಬೆಳಗಾವಿ ಸುವರ್ಣಸೌಧ,: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ…

Read More
error: Content is protected !!