ಸ್ವಉದ್ಯೋಗ ಮಾಡುವುದರಿಂದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣರಾಗಬಹುದು ಎಂದು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗೀತಾ ತಿಳಿಸಿದರು.
ಗುಬ್ಬಿ : ತಾಲೂಕಿನ ಹೊಸಕೆರೆ ವಲಯದ ಅರೇ ಹಳ್ಳಿ ಕಾರ್ಯಕ್ಷೇತ್ರದ ಉಗಮ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣ ಶಿಬಿರವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು ಮಹಿಳೆಯರು ಸ್ವಾವಲಂಬಿ ಆಗಬೇಕೆಂದು ತಿಳಿಸಿದರು. ತುಮಕೂರು ಜಿಲ್ಲೆಯ ನೀರು ಉಳಿಸಿ ಕಾರ್ಯಕ್ರಮದ ಮೇಲ್ವಿಚಾರಕ ಕೇಶವ ಮೂರ್ತಿ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಪರಿಚಯ ಹಾಗೂ ನೀರು ಉಳಿಸಿ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಿದರು. ಅನಿತಾ ಮಾತನಾಡಿ ಸ್ವ ಉದ್ಯೋಗ ಯಾಕೆ ಮಾಡಬೇಕು, ಸ್ವ ಉದ್ಯೋಗದಿಂದ…