ಸಮಾನ ಮನಸ್ಕ ವಕೀಲರಿಂದ ಸಹಕಾರ ಸಚಿವ ಕೆ, ಎನ್, ರಾಜಣ್ಣನವರ ಅಮೃತ ಮಹೋತ್ಸವಕ್ಕೆ ಅಭಿನಂದನೆಗಳು
ಐತುಮಕೂರು : ರಾಜ್ಯದ ಸರ್ವ ಜನಾಂಗದ ಅಭಿವೃದ್ಧಿಗೆ ಸಹಕಾರ ನೀಡುವ ಮೂಲಕ ಸಹಕಾರ ರತ್ನ ಎಂಬ ಬಿರುದನ್ನು ಪಡೆದಿರುವ ಕೆ, ಎನ್, ರಾಜಣ್ಣನವರ 75 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿರುವುದು ನಾಡಿನ ಜನತೆಗೆ ಸಂತಸದ ವಿಷಯ ಎಂದು ವಕೀಲರಾದ ಬಿ ಜಿ ಲಿಂಗರಾಜು ತಿಳಿಸಿದರು. ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸಮಾನ ಮನಸ್ಸಿನ ವಕೀಲರು ಸೇರಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೆ,…