ಪರಿಸರ ದಿನ ವೆಂದರೆ ಗಿಡ ನೆಡುವುದು ಮಾತ್ರವಲ್ಲ, ಪರಿಸರದೊಂದಿಗೆ ಪ್ರೀತಿಯಿಂದ ಬದುಕುವುದು ” – ಕೃಷ್ಣಮೂರ್ತಿ ಬಿಳಿಗೆರೆ*
ಪರಿಸರ ದಿನಾಚರಣೆ ಆಚರಿಸುವುದೆಂದರೆ ಗಿಡ ನೆಡುವುದು ಮಾತ್ರವಲ್ಲ ನಮ್ಮ ಸುತ್ತ ಮುತ್ತಲಿನ ಪರಿಸರದೊಂದಿಗೆ ಪ್ರೀತಿಯಿಂದ ಬದುಕುವುದು , ಒಳ್ಳೆಯ ಆರೋಗ್ಯ ಪೂರ್ಣ ಆಹಾರ ಸೇವಿಸುವುದು, ಮಳೆ ನೀರನ್ನು ಹಿಡಿದು ಸಂಗ್ರಹಿಸಿ ಬಳಸುವುದು, ಪ್ರಕೃತಿಯೊಂದಿಗೆ ಬದುಕುವುದು ಎಂದು ಕವಿ , ಜೀವಪರ ಚಿಂತಕ ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು. ಅವರು ಗುಬ್ಬಿ ತಾಲ್ಲೂಕು ಕಾಡಶೆಟ್ಟಿಹಳ್ಳಿ ಗ್ರಾಮದ ಜ್ಞಾನಮಲ್ಲಿಕ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಪರಿಸರ ದಿನದ ಪ್ರಯುಕ್ತ ನಡೆದ ” “ಭೂಮಿಯೊಂದು ಮಹಾಬೀಜ”- ಕವಿ ಕೃಷ್ಣ ಮೂರ್ತಿ…