ಕುಣಾಘಟ್ಟ ಗ್ರಾಮದಲ್ಲಿ ಅದ್ದುರಿಯಾಗಿ ನೆಡೆದ ನರಸಿಂಹ ಜಯಂತಿ
ಗುಬ್ಬಿ ಸುದ್ದಿ ತಾಲೂಕಿನ ಕಡಬ ಹೋಬಳಿ ಕುಣಾಘಟ್ಟ ಗ್ರಾಮದಲ್ಲಿ ನರಸಿಂಹ ಜಯಂತಿಯನ್ನು ಶ್ರೀ ರಾಮಾನುಜಾ ಸೇವಾ ಸಮಿತಿ(ರಿ) ವತಿಯಿಂದ ಹಮ್ಮಿಕೊಳ್ಳಲಾಗಿದ್ದು. ಪ್ರತಿ ವರ್ಷದಂತೆ ಈ ಬಾರಿಯು ಶ್ರೀ ರಾಮಾನುಜ ಸೇವಾ ಸಮಿತಿಯು ನರಸಿಂಹ ಜಯಂತಿ ಅಂಗವಾಗಿ ಪುಣ್ಯಾಹ, ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕವನ್ನು ನೆರವೇರಿಸಿ ಶಾಂತಿ ಹೋಮ, ನರಸಿಂಹ ಹೋಮ, ಗಣ ಹೋಮವನ್ನು ಲೋಕ ಕಲ್ಯಾಣಾರ್ಥಕ್ಕಾಗಿ ಅಪಾರ ಭಕ್ತರ ಸಮುಖದಲ್ಲಿ ನೆರವೇರಿಸಿ ನಂತರ ಪೂರ್ಣಹೂತಿಯೊಂದಿಗೆ ಹೋಮವನ್ನು ಮುಕ್ತಾಯ ಗೋಳಿಸಲಾಯಿತು. ಅರಿಶಿನ ಅಲಂಕಾರದೊಂದಿಗೆ ಸ್ವಾಮಿಯವರು ಕಂಗೊಳಿಸುತ್ತಿದ್ದನ್ನು ಕಂಡ ಬಂದ ಭಕ್ತರು…