ಜಿಲ್ಲಾಡಳಿತದಿಂದ ಒನಕೆ ಓಬವ್ವ, ಕನಕದಾಸ ಜಯಂತಿಗೆ ಸಕಲ ಸಿದ್ಧತೆ : ಡಾ: ಎನ್.ತಿಪ್ಪೇಸ್ವಾಮಿ
ತುಮಕೂರು: ಜಿಲ್ಲಾಡಳಿತ ವತಿಯಿಂದ ನವೆಂಬರ್ ಮಾಹೆಯಲ್ಲಿ ಆಚರಿಸಲಾಗುತ್ತಿರುವ ಸಂತ ಶ್ರೇಷ್ಠ ವೀರರಾಣಿ ಒನಕೆ ಓಬವ್ವ ಜಯಂತಿ ಹಾಗೂ ಕನಕದಾಸರ ಜಯಂತಿಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನವಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಮತ್ತು ನವೆಂಬರ್ 18ರಂದು ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಒನಕೆ…