80ರ ದಶಕದ ಹೋರಾಟ ಮರೆತು, ಮನುವಾದಿಗಳ ಜೊತೆ ಕೈಜೋಡಿಸಿದ್ದೇವೆ : ಡಾ. ನಾಗಣ್ಣ ಆತಂಕ.
ತುಮಕೂರು : 80ರ ದಶಕದ ಹೋರಾಟಗಳನ್ನ ಮರೆತು ಡಾ. ಬಿ.ಆರ್. ಅಂಬೇಡ್ಕರ್ ವಿಚಾರಧಾರೆಗಳಿಗೆ ವಿರುದ್ಧವಾಗಿರುವ ಮನುವಾದಿಗಳ ಜೊತೆ ಕೈಜೋಡಿಸಿರುವುದು ಬೇಸರ ಹಾಗೂ ಭಯ ಆಗ್ತಿರುವ ಸಂಗತಿಯಾಗಿದೆ ಎಂದು ಗೃಹ ಸಚಿವರ ಕರ್ತವ್ಯ ವಿಶೇಷಾಧಿಕಾರಿ ಡಾ. ನಾಗಣ್ಣ ಆತಂಕ ವ್ಯಕ್ತಪಡಿಸಿದರು. ನಗರದ ರವೀಂದ್ರ ಕಲಾಗ್ಯಾಲರಿಯಲ್ಲಿ ಅರುಣೋದಯ ಸಹಕಾರ ಸಂಘ ಆಯೋಜನೆ ಮಾಡಿದ್ದಂತಹ 5ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. 80ರ ದಶಕದಲ್ಲಿ ಅನ್ಯಾಯ ಹಾಗೂ ಅಸ್ಪೃಶ್ಯತೆ ನಿವಾರಣೆಗಾಗಿ ದೊಡ್ಡ ಹೋರಾಟ…