ಗುಬ್ಬಿ ಬ್ಲಾಕ್ ಕಾಂಗ್ರೇಸ್ ನ ಪರಿಶಿಷ್ಟ ಪಂಗಡದ (ಎಸ್.ಟಿ) ಅಧ್ಯಕ್ಷರಾಗಿ ನರಸಿಂಹಮೂರ್ತಿ.ಎ ನೇಮಕ
ಗುಬ್ಬಿ : ತಾಲ್ಲೂಕು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ನರಸಿಂಹಮೂರ್ತಿ.ಎ ರವರನ್ನು ಗುಬ್ಬಿ ಬ್ಲಾಕ್ ಪರಿಶಿಷ್ಟ ಪಂಗಡದ (ಎಸ್.ಟಿ) ಅಧ್ಯಕ್ಷರಾಗಿ ನೇಮಕ ಮಾಡಿರುವ ಹಿನ್ನಲೆಯಲ್ಲಿ ಪಟ್ಟಣದ ನಾಯಕ ಸಮುದಾಯದವರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನರಸಿಂಹಮೂರ್ತಿ ಯವರು ಜನಪ್ರಿಯ ಶಾಸಕ ಹಾಗೂ ಮಾಜಿ ಸಚಿವರಾದ ಎಸ್. ಆರ್ ಶ್ರೀನಿವಾಸ್ ರವರು ಸಂಘಟನಾ ಶಕ್ತಿಯನ್ನು ಗುರುತಿಸಿ ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಜೊತೆಗೆ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸಿ ಅಗತ್ಯವಿರುವ ಸೌಕರ್ಯಗಳನ್ನು ಪಡೆದುಕೊಳ್ಳಲು ಪ್ರಯತ್ನಿಸುವೆ ಎಂದ ಅವರು ಮುಂದಿನ…