ಶ್ರೀ ಸಿದ್ದಗಿರಿ ಶನೇಶ್ವರ ಸ್ವಾಮಿಯ 16ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬಸವ ಜಯಂತಿ ಕಾರ್ಯಕ್ರಮ
ಶ್ರೀ ಸಿದ್ದಗಿರಿ ಶನೇಶ್ವರ ಸ್ವಾಮಿಯ 16ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬಸವ ಜಯಂತಿ ಕಾರ್ಯಕ್ರಮ ಆಯೋಜನೆ ಕಲ್ಪತರ ನಾಡು ಕಲಾವಿದರ ಬೀಡು ಎಂದು ಖ್ಯಾತಿ ಪಡೆದಿರುವ ತುಮಕೂರು ಧಾರ್ಮಿಕ ಶೈಕ್ಷಣಿಕ ಸಾಮಾಜಿಕ ಶಿಕ್ಷಣ ಅನ್ನದಾಸೋಹ ರಂಗ ಚಟುವಟಿಕೆ ಹಾಗೂ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಹೆಸರುವಾಸಿಯಾಗಿರುವ ಈ ಕ್ಷೇತ್ರದಲ್ಲಿ ರಂಗ ಪರಂಪರೆಯನ್ನು ಉಳಿಸಿ ಬೆಳೆಸುವಂತಹ ಅನೇಕ ಕಾರ್ಯಕ್ರಮಗಳು ದಿನನಿತ್ಯ ಒಂದಲ್ಲ ಒಂದು ರೀತಿಯಾಗಿ ನಡೆಯುತ್ತಾ ಬಂದಿತ್ತು ಅದೇ ರೀತಿಯಾಗಿ ತುಮಕೂರು ತಾಲೂಕಿನ ಬೊಮ್ಮನಹಳ್ಳಿ ಕೆಸರುಮಡು ಗ್ರಾಮದಲ್ಲಿ ಶ್ರೀ ಸಿದ್ದಗಿರಿ…