ಎಲ್ಲಾ ಕಲೆಗಳ ತಾಯಿಬೇರು ಜನಪದ ಕಲೆ ಡಾ.ಲಕ್ಷ್ಮಣದಾಸ್
ತುಮಕೂರು:ವಿದ್ಯಾರ್ಥಿ,ಯುವಜನರಿಗೆ ಎಲ್ಲಾ ಕಲೆಗಳ ತಾಯಿಬೇರಾಗಿರುವ ಜನಪದ ಕಲೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಶ್ರೀವಿನಾಯಕ ಕಲಾ ಸಂಘ ಹಮ್ಮಿಕೊಂಡಿರುವ ಜನಪದ ಸಂಭ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಕಲಾಶ್ರೀ ಡಾ.ಲಕ್ಷ್ಮಣದಾಸ್ ತಿಳಿಸಿದ್ದಾರೆ. ತುಮಕೂರು ತಾಲೂಕು ಸ್ವಾಂದೇನಹಳ್ಳಿ ಗ್ರಾಮದಲ್ಲಿ ಶ್ರೀವಿನಾಯಕ ಸಾಂಸ್ಕøತಿಕ ಕಲಾ ಸಂಘ(ರಿ),ಬೆಜ್ಜಿಹಳ್ಳಿ,ಶಿರಾ ತಾಲೂಕು ಇವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ತುಮಕೂರು ವಿವಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜನಪದ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ತುಮಕೂರು…