ಶಾಸಕರು ಗುತ್ತಿಗೆದಾರರ ಬಳಿ ಲಂಚ ಪಡೆದಿದ್ದರೆ ರಾಜಕೀಯ ನಿವೃತ್ತಿ. ವೆಂಕಟೇಶ್.
ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಯಾರಾದರೂ ಗುತ್ತಿಗೆದಾರರ ಬಳಿ ಕಮಿಷನ್ ಅಥವಾ ಲಂಚವನ್ನು ಪಡೆದಿದ್ದರೆ ಶಾಸಕರು ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ವೆಂಕಟೇಶ್ ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಪಟ್ಟಣದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೇಮಾವತಿ ಲಿಂಕ್ ಕೆನಲ್ ಕಾಮಗಾರಿ ಗುತ್ತಿಗೆದಾರರಿಂದ ಲಂಚವನ್ನು ಪಡೆದು ಮೋಜು ಮಸ್ತಿ ಮಾಡಲು ಅಮೆರಿಕಕ್ಕೆ ತೆರಳಿದ್ದಾರೆ ಎಂದು ಆರೋಪ ಮಾಡುತ್ತಿರುವ…