ಹನುಮ ಜಯಂತಿಯ ಪ್ರಯುಕ್ತ ಶ್ರೀ ವೀರಾಂಜನೇಯ ಸ್ವಾಮಿಯವರ ಭವ್ಯಮೂರ್ತಿಗೆ ಪಂಚಾಮೃತ ಅಭಿಷೇಕ
ಗುಬ್ಬಿ ಎನ್ ರಾಂಪುರ ::ಹನುಮಜಯಂತಿ ಗುಬ್ಬಿ ತಾ/ ದಿ- 02.೦4.2026 ಶನಿವಾರ ಹನುಮ ಜಯಂತಿಯ ಪ್ರಯುಕ್ತ ನಿಟ್ಟೂರು ಹೋಬಳಿ ಎನ್ ರಾಂಪುರ ಗ್ರಾಮದಲ್ಲಿ ನಾಡಿನ.ಒಳಿತಿಗಾಗಿ ಅಂದು ಬ್ರಾಹ್ಮಿ ಮುಹೂರ್ತ ದಲ್ಲಿ ಹಸಿರು ತೋಪಿನ ನಡುವೆ ವಿರಾಜಮಾನರಾದ ಪುರಾತನ ಪ್ರಸಿದ್ಧ ಶ್ರೀ ವೀರಾಂಜನೇಯ ಸ್ವಾಮಿಯವರ ಭವ್ಯಮೂರ್ತಿಗೆ ಪಂಚಾಮೃತ ಅಭಿಷೇಕ ಮತ್ತು ಲೋಕದ ಒಳಿತಿಗಾಗಿ ಹೋಮ ಹವನ ಕಾರ್ಯಗಳು ಸಾಗುತ್ತವೆ. ಅದೇ ದಿನ ಗ್ರಾಮದ ಕ್ಷೇತ್ರ ಪಾಲಕ ಬಸವೇಶ್ವರ ಸ್ವಾಮಿ,, ತಿಮ್ಮಪ್ಪ,, ಆಂಜನೇಯ ಪರಿವಾರ ದೇವರುಗಳ ಆಗಮನ ವಿಶೇಷ…