ಸರ್ಕಾರವೇ ಜನರ ಮನೆ ಬಾಗಿಲಿಗೆ : ಸಚಿವ ಕೆ.ಎನ್.ರಾಜಣ್ಣ
ತುಮಕೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಾರ್ವಜನಿಕರ ಕುಂದು ಕೊರತೆ ಬಗೆಹರಿಸಲು ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳುವಂತಹ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಆಡಳಿತ ಇವರ ಸಹಯೋಗದೊಂದಿಗೆ ಮಧುಗಿರಿ ಪುರಸಭೆ ಮಾಲಿಮರಿಯಪ್ಪ ರಂಗಮಂದಿರ ಆವರಣದಲ್ಲಿಂದು ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಜನರು ಸರ್ಕಾರಿ ಕಚೇರಿಗಳಿಗೆ ಅಲೆಯಬಾರದು….